• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶೇಖ್ ಹಸೀನಾಗೆ ಆಶ್ರಯ ನೀಡಿದ ಬಾರತ ! ಮೀಸಲಾತಿಯ ಕಿಚ್ಚಿಗೆ ಧಗಧಗಿಸುತ್ತಿದೆ ಬಾಂಗ್ಲಾದೇಶ !

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ಶೇಖ್ ಹಸೀನಾಗೆ ಆಶ್ರಯ ನೀಡಿದ ಬಾರತ ! ಮೀಸಲಾತಿಯ ಕಿಚ್ಚಿಗೆ ಧಗಧಗಿಸುತ್ತಿದೆ ಬಾಂಗ್ಲಾದೇಶ !
Share on WhatsAppShare on FacebookShare on Telegram

ಬಾಂಗ್ಲಾದೇಶದಲ್ಲಿ (Bangladesh) ಮೀಸಲಾತಿಯ ಕಿಚ್ಚು ಧಗಧಗಿಸುತ್ತಿದೆ. ಶಾಂತಿಯುತವಾಗಿ ಶುರುವಾದ ಹೋರಾಟವೀಗ ಉಗ್ರರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯಿಂದಾಗಿ ದೇಶವೇ ಹೊತ್ತಿ ಉರಿಯುತ್ತಿದ್ದು, ಇದರ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ತಲೆದೋರಿದೆ. ಶೇಖ್ ಹಸೀನಾ (Sheik haseena) ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ADVERTISEMENT

ಅಷ್ಟೇ ಅಲ್ಲ ಜೀವ ಭಯದಿಂದ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಬಂದಿದ್ದಾರೆ. ಹಿಂಡನ್ ವಾಯುನೆಲೆಗೆ ಬಂದಿಳಿದ ಶೇಖ್ ಹಸೀನಾ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit dowel) ಭೇಟಿಯಾದ್ರು.. ಬಳಿಕ ಅವರನ್ನು ಸುರಕ್ಷಿತಾ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಭಾರತದಿಂದ (India) ಅವರು ಲಂಡನ್‌ (london) ಪ್ರಯಾಣ ಬೆಳಸುವ ಸಾಧ್ಯತೆ ಇದೆ.

ಬಾಂಗ್ಲಾದೇಶದ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿ (PM narendra modi) ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮೋದಿ ಸಚಿವರೊಂದಿಗೆ ಚರ್ಚಿಸಿದ್ದಾರೆ. ಹಾಗೂ ಬಾಂಗ್ಲಾದಲ್ಲಿನ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದ್ದಾರೆ.

Tags: ಅಜಿತ್ ದೋವಲ್ಭಾರತಕ್ಕೆ ಬಂದ ಬಾಂಗ್ಲಾ ಪ್ರಧಾನಿಮಾಜಿ ಪ್ರಧಾನಿ ಶೇಕ್ ಹಸೀನಾಶೇಕ್ ಹಸೀನಾಶೇಕ್ ಹಸೀನಾ ರಾಜೀನಾಮೆ
Previous Post

ಬಾಂಗ್ಲಾ ದೇಶದ ಅರಾಜಕತೆ ; ಕಳವಳ ವ್ಯಕ್ತಪಡಿಸಿದ ವಿವಿಧ ಪಕ್ಷಗಳ ಸಂಸದರು

Next Post

3 ಪ್ರಯತ್ನಗಳಲ್ಲಿ UPSC ತೇರ್ಗಡೆಯಾಗದಿದ್ದರೆ ಉತ್ತಮ ಜೀವನಕ್ಕಾಗಿ ಮರಳಿ – ಮಾಜಿ IPS ಅಧಿಕಾರಿ ಭಾಸ್ಕರ್ ರಾವ್ ಕಿವಿಮಾತು

Related Posts

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ
Top Story

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ಹುದ್ದೆಗಳಿಗೆ ನೇಮಕಾತಿ

by ಪ್ರತಿಧ್ವನಿ
July 15, 2026
0

ನವದೆಹಲಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಿರಿಯ ಹುದ್ದೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ (Bank of Baroda) ಉತ್ತಮ ಅವಕಾಶ ನೀಡಿದೆ. ಬ್ಯಾಂಕ್ ತನ್ನ...

Read moreDetails
‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

July 15, 2026
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

ಅಪಾರ್ಟ್ಮೆಂಟ್‌ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

July 15, 2026
Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ

Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ

July 15, 2026
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

Bidadi Township: ‘ಬಲವಂತ ಇಲ್ಲ’..ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಸಿಎಂ ಮಹತ್ವದ ನಿರ್ಧಾರ

July 15, 2026
Next Post

3 ಪ್ರಯತ್ನಗಳಲ್ಲಿ UPSC ತೇರ್ಗಡೆಯಾಗದಿದ್ದರೆ ಉತ್ತಮ ಜೀವನಕ್ಕಾಗಿ ಮರಳಿ - ಮಾಜಿ IPS ಅಧಿಕಾರಿ ಭಾಸ್ಕರ್ ರಾವ್ ಕಿವಿಮಾತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada