• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊಟ್ಟ ಮಾತಿನಂತೆ ನಡೆದುಕೊಂಡ ಸಚಿವ ಜಮೀರ್ ! ಡ್ಯಾಂ ಗೇಟ್ ಅಳವಡಿಸಿದ ತಂಡಕ್ಕೆ ತಲಾ 50 ಸಾವಿರ ಬಹುಮಾನ !

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, Uncategorized, ಇದೀಗ, ಕರ್ನಾಟಕ, ರಾಜಕೀಯ
0
ಕೊಟ್ಟ ಮಾತಿನಂತೆ ನಡೆದುಕೊಂಡ ಸಚಿವ ಜಮೀರ್ ! ಡ್ಯಾಂ ಗೇಟ್ ಅಳವಡಿಸಿದ ತಂಡಕ್ಕೆ ತಲಾ 50 ಸಾವಿರ ಬಹುಮಾನ !
Share on WhatsAppShare on FacebookShare on Telegram

ಟಿಬಿ ಡ್ಯಾಂನ (TB dam) 19ನೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾದ ಬೆನ್ನಲ್ಲೇ, ತಮ್ಮ ಪ್ರಾಣ ಪಣಕ್ಕಿಟ್ಟು ಗೇಟ್ ಅಳವಡಿಸಲು ಕಷ್ಟ ಪಟ್ಟ ಕಾರ್ಮಿಕರಿಗೆ ಸನ್ಮಾನಿಸಲಾಗಿದೆ. ಕಾರ್ಯಾಚರಣೆ ಮೊದಲ ದಿನ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರಿಗೆ ಧೈರ್ಯ ತುಂಬಿದ್ದ ಸಚಿವ ಜಮೀರ್ (jameer ahemad khan), ಎಲ್ಲ ಕಾರ್ಮಿಕರಿಗೂ ವೈಯಕ್ತಿಕವಾಗಿ ಬಹುಮಾನ ನೀಡೇನೆ ಎಂದು ಘೋಷಿಸಿದ್ರು.

ADVERTISEMENT

ಇದೀಗ ಕೊಟ್ಟ ಮಾತಿನಂತೆ ಸಚಿವ ಜಮೀರ್ ಅಹಮದ್, ಟಿಬಿ ಡ್ಯಾಂ ಆವರಣದಲ್ಲಿ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ರು. ಕಂಪ್ಲಿ ಶಾಸಕ ಜೆ.ಎನ್. ಗಣೇಶ್ (MLA J N ganesh) ನೇತೃತ್ವದಲ್ಲಿ ಕಾರ್ಯಚರನೆಯಲ್ಲಿ ಭಾಗಿಯಾಗಿದ್ದ ತಂತ್ರಜ್ಞರು, ಅಧಿಕಾರಿಗಳು ಹಾಗೂ ಕಾರ್ಮಿಕರಿಗೆ ತಲಾ 50 ಸಾವಿರ ಬಹುಮಾನ ನೀಡಿ ಸನ್ಮಾನಿಸಲಾಗಿದೆ.

ಆ ಮೂಲಕ ಕಾರ್ಯಾಚರಣೆಯಲ್ಲಿ ಭಾಗಿಯಾದ 10 ವಿಂಗ್ ಗಳಿಗೆ, ಒಬ್ಬರಿಗೆ 50 ಸಾವಿರದಂತೆ ಒಟ್ಟು 10 ಲಕ್ಷ ರೂಪಾಯಿ ಹಣವನ್ನ ಸಚಿವ ಜಮೀರ್ ಬಹುಮಾನವಾಗಿ ವಿತರಣೆ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಶ್ರಮ ಗುರುತಿಸಿ ಸಚಿವರು ಗೌರವಿಸಿದ್ದಕ್ಕೆ ಕಾರ್ಮಿಕರೂ ಸಂತಸ ವ್ಯಕ್ತಪಡಿಸಿದ್ದಾರೆ.

Tags: 50 thousand money prizestop lag gatetb damZameer ahemad khan
Previous Post

ರಾಜಾಸ್ಥಾನದ ಸರ್ಕಾರೀ ಆಸ್ಪತ್ರೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ; ಸಂತ್ರಸ್ತೆ ಆತ್ಮಹತ್ಯೆ ಯತ್ನ

Next Post

ಮಾಜಿ ಮುಖ್ಯ ಮಂತ್ರಿ ಕರುಣಾನಿಧಿ ಶತಮಾನೋತ್ಸವ ;ನೂರು ರೂ ನಾಣ್ಯ ಬಿಡುಗಡೆ

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
Next Post

ಮಾಜಿ ಮುಖ್ಯ ಮಂತ್ರಿ ಕರುಣಾನಿಧಿ ಶತಮಾನೋತ್ಸವ ;ನೂರು ರೂ ನಾಣ್ಯ ಬಿಡುಗಡೆ

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada