• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತವರು ಜಿಲ್ಲೆಯಲ್ಲಿ ಸಿದ್ದು ಶಕ್ತಿ ಪ್ರದರ್ಶನ ! ಜನಾಂದೋಲನ ಸಮಾವೇಶದ ಮೂಲಕ ಮೈತ್ರಿಗೆ ಠಕ್ಕರ್ !

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ತವರು ಜಿಲ್ಲೆಯಲ್ಲಿ ಸಿದ್ದು ಶಕ್ತಿ ಪ್ರದರ್ಶನ ! ಜನಾಂದೋಲನ ಸಮಾವೇಶದ ಮೂಲಕ ಮೈತ್ರಿಗೆ ಠಕ್ಕರ್ !
Share on WhatsAppShare on FacebookShare on Telegram

ಇಂದು ಸಿಎಂ (cm) ತವರು ಮೈಸೂರಲ್ಲಿ (Mysore) ಆಡಳಿತರೂಢ ಕಾಂಗ್ರೆಸ್ (Congress) ಬೃಹತ್ ಜನಾಂದೋಲನ ಸಮಾವೇಶ ನಡೆಸುತ್ತಿದೆ. ದೋಸ್ತಿ ನಾಯಕರ ಪಾದಯಾತ್ರೆಗೆ ಪ್ರತಿಯಾಗಿ ಮೈಸೂರಿನಲ್ಲಿ ಜನಾಂದೋಲನಾ ಸಮಾವೇಶ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ (Dom Dk shivakumar) ಹಾದಿಯಾಗಿ ಶಾಸಕರು, ಸಚಿವರು ಮತ್ತು ರಾಜ್ಯ ಉಸ್ತುವಾರಿ, ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ.

ADVERTISEMENT

ಈ ವೇಳೆ ಕಾರ್ಯಕ್ರಮದಲ್ಲಿ ಮುಡಾ ಪ್ರಕರಣದ ಬಗ್ಗೆ ಸಿಎಂ ಸ್ಪಷ್ಟನೆ ನೀಡಲಿದ್ದು, ಜೊತೆಗೆ ಬಿಜೆಪಿ- ಜೆಡಿಎಸ್ (Bjp-jds) ಕಾಲದ ಹಗರಣ ಕುರಿತು ಪ್ರಸ್ತಾಪಿಸುವ ಸಾಧ್ಯತೆ ಇದೆ. ದೇವೇಗೌಡರ (Devegowda) ໖ (Kumaraswamy) ಇದುವರೆಗೂ ಪಡೆದಿರುವ ಸೈಟ್‌ಗಳು ಹಾಗೂ ಮೂಡಗೆ ಬರೆದಿರುವ ಪತ್ರಗಳನ್ನ ಪ್ಲೆಕ್ಸ್ ರೂಪದಲ್ಲಿ ಮೈಸೂರಿನ ಹಲವಡೆ ಅಳವಡಿಸಲಾಗಿದೆ.

ಇನ್ನು ಮತ್ತೊಂದಡೆ ಮೈತ್ರಿ ನಾಯಕರ ಪಾದಯಾತ್ರೆ ಇಂದೇ ಮೈಸೂರು ಪ್ರವೇಶಿಲಿದ್ದು, ನಾಳೆ ಮೈತ್ರಿ ಪಡೆಯಿಂದಲೂ ಮೈಸೂರಿನಲ್ಲಿ ಬೃಹತ್ ಸಮಾರೋಪ ಸಮಾರಂಭ ಆಯೋಜನೆಗೊಂಡಿದೆ. ಹೀಗಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ರಾಜಕಿಯ ದಾಖ – ಪ್ರತಿದಾಳ ಜೋರಾಗಿದೆ.

Tags: BJPCongress Partyಜನಾಂದೋಲನ ಸಮಾವೇಶಡಿಕೆ ಶಿವಕುಮಾರಬಿಜೆಪಿಬಿಜೆಪಿ ಜೆಡಿಎಸ್ ಪಾದಯಾತ್ರೆಮೂಡ ಹಗರಣಮೈಸೂರು ಕಾಂಗ್ರೆಸ್ ಸಮಾವೇಶಸಮಾರೋಪ ಸಮಾರಂಭಸಿದ್ದರಾಮಯ್ಯ
Previous Post

ಕಾಂಗ್ರೆಸ್ ಜನಾಂದೋಲನ ಸಮಾವೇಶ ನೇರಪ್ರಸಾರ

Next Post

ಮಡನೂರ್ ಮನು ಅಭಿನಯದ “ಕೇದಾರ್ ನಾಥ್ ಕುರಿಫಾರಂ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಮಡನೂರ್ ಮನು ಅಭಿನಯದ “ಕೇದಾರ್ ನಾಥ್ ಕುರಿಫಾರಂ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ

ಮಡನೂರ್ ಮನು ಅಭಿನಯದ "ಕೇದಾರ್ ನಾಥ್ ಕುರಿಫಾರಂ" ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada