• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೂಳೆಗಳ ಆರೋಗ್ಯಕ್ಕಾಗಿ ಈ ಪದಾರ್ಥಗಳನ್ನ ಸೇವಿಸಿ.!

ಪ್ರತಿಧ್ವನಿ by ಪ್ರತಿಧ್ವನಿ
August 4, 2024
in Top Story, ಜೀವನದ ಶೈಲಿ
0
ಮೂಳೆಗಳ ಆರೋಗ್ಯಕ್ಕಾಗಿ ಈ ಪದಾರ್ಥಗಳನ್ನ ಸೇವಿಸಿ.!
Share on WhatsAppShare on FacebookShare on Telegram

ಚಿಕ್ಕ ವಯಸ್ಸಿನಲ್ಲಿ ಮೂಳೆಗಳಿಗೆ ಯಾವುದೇ ರೀತಿ ತೊಂದರೆಯಾಗಿದ್ದರೂ ,ನಮಗೆ ಗಟ್ಟಿಮುಟ್ಟು ಎನಿಸಿದರು, ಸರಿಯಾದ ರೀತಿಯಲ್ಲಿ ಕ್ಯಾಲ್ಸಿಯಂ ದೊರಕದಿದ್ದರೆ ಮುಂದಿನ ದಿನಗಳಲ್ಲಿ ಅಂದರೆ ವಯಸ್ಸಾದ ನಂತರ ಮೂಲೆಗಳು ಸವೆಯುವುದು ಅಥವಾ ಜಾಯಿಂಟ್ ಪೈಂಟ್ ಶುರುವಾಗುತ್ತದೆ.. ಗಾಗಿ ನಮ್ಮ ದೇಹಕ್ಕೆ ಸರಿಯಾದ ರೀತಿಯಲ್ಲಿ ಕ್ಯಾಲ್ಸಿಯಂ ದೊರೆಯಬೇಕು. ಕ್ಯಾಲ್ಸಿಯಂ ಕಡಿಮೆಯಾದಲ್ಲಿ ಮೂಳೆಗಳಿಗೆ ಮಾತ್ರವಲ್ಲದೆ ಹಲ್ಲುಗಳಿಗೂ ಕೂಡ ತೊಂದರೆಯಾಗುತ್ತದೆ. ಹಾಗಾಗಿ ಆಹಾರವನ್ನು ಸೇವಿಸುವಾಗ ನಮ್ಮ ದೇಹಕ್ಕೆ ಬೇಕಾದ ಪೋಷಕಾಂಶಗಳು ಮಿನರಲ್ ಕ್ಯಾಲ್ಸಿಯಂ ಪ್ರತಿಯೊಂದು ಅಂಶವು ಕೂಡ ಆಹಾರದಲ್ಲಿರಬೇಕು.. ಹಾಗಿದ್ರೆ ಯಾವ ಆಹಾರವನ್ನು ಸೇವಿಸುವುದು ಉತ್ತಮ ಅನ್ನೋದನ್ನ ಮಾಹಿತಿ ಹೀಗಿದೆ.

ADVERTISEMENT

ಹಾಲಿನ ಪದಾರ್ಥಗಳು

ಹಾಲಿನಲ್ಲಿ ತಯಾರಿಸಿದಂತಹ ಉತ್ಪನ್ನಗಳನ್ನ ಸೇವಿಸುವುದರಿಂದ ನಮ್ಮ ದೇಹಕ್ಕೆ ಕ್ಯಾಲ್ಸಿಯಂ ಅಧಿಕವಾಗಿ ಸಿಗುತ್ತದೆ. ಅದರಲ್ಲೂ ಪ್ರತಿ ದಿನ ಹಾಲು ಮೊಸರನ್ನ ತಪ್ಪದೇ ನಾವು ಸೇವಿಸಬೇಕು. ಆಹಾರ ಜೊತೆಗೆ ತುಪ್ಪ ಅಥವಾ ಬೆಣ್ಣೆಯನ್ನ ಬೆರೆಸಿ ತಿನ್ನುವುದರಿಂದ ನಮ್ಮ ಮೂಳೆಗಳು ಗಟ್ಟಿಮುಟ್ಟಾಗುತ್ತವೆ ಆರೋಗ್ಯಕ್ಕೂ ಕೂಡ ತುಂಬಾನೇ ಒಳ್ಳೆಯದು. ಇದರ ಜೊತೆಗೆ ಚೀಸ್ ಪನ್ನೀರ್ ಎರಡು ಕೂಡ ನಮ್ಮ ದೇಹದ ಕ್ಯಾಲ್ಸಿಯಂ ಮಟ್ಟವನ್ನು ಹೆಚ್ಚು ಮಾಡುತ್ತದೆ ಆದರೆ ಯಾವುದು ಕೂಡ ಅತಿ ಆಗಬಾರದು.

ಡ್ರೈ ಫ್ರೂಟ್ಸ್

ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ, ರಾತ್ರಿ ನೆನೆಸಿಟ್ಟ ಡ್ರೈ ಫ್ರೂಟ್ಸ್ ಅನ್ನ ಸೇವಿಸುವುದರಿಂದ ಆರೋಗ್ಯ ಅದ್ಭುತವಾಗಿರುತ್ತದೆ. ಹಾಗೂ ಕ್ಯಾಲ್ಸಿಯಂ ಸಮೃದ್ಧವಾಗಿ ಸಿಗುತ್ತದೆ. ಅಂಜುರ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.. ಅದರಲ್ಲೂ ಮೂಳೆಗಳನ್ನ ಬಲಪಡಿಸುವುದು ಅಥವಾ ಗಟ್ಟಿಯಾಗಿ ಮಾಡುವುದಕ್ಕೆ ತುಂಬಾನೇ ಸಹಾಯಕಾರಿ. ಒಣ ಅಂಜೂರ ಹಾಗೂ ಇತರೆ ಡ್ರೈ ಫ್ರೂಟ್ಸ್ ಗಳನ್ನ ಚೆನ್ನಾಗಿ ಹುರಿದು ಉಂಡೆಗಳನ್ನಾಗಿ ಕಟ್ಟಿ.ಮಕ್ಕಳಿಗೆ ಪ್ರತಿದಿನ ಒಂದೊಂದು ಉಂಡೆಯನ್ನು ಕೊಡುವುದರಿಂದ ತುಂಬಾನೇ ಸ್ಟ್ರಾಂಗ್ ಆಗಿ ಹಾಗೂ ಬಲವಾದ ಮೂಳೆಗಳನ್ನ ಹೊಂದುತ್ತಾರೆ.. ಕಾರಣ ಇದರಲ್ಲಿ ಸಾಕಷ್ಟು ಕ್ಯಾಲ್ಸಿಯಂ ಅಂಶವಿರುತ್ತದೆ.. ಅಂಜೂರದ ಸ್ಮೋತಿ ಅಥವಾ ಡೆಸರ್ಟ್ ಪ್ರತಿಯೊಬ್ಬರಿಗೂ ತುಂಬಾನೆ ಉತ್ತಮ..

Tags: bodyboneFoodHealthstrength
Previous Post

ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರದಿಂದ ಎಲ್ಲಾ ಪ್ರೋತ್ಸಾಹ, ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ರಾಜ್ಯ ಸಚಿವರ ಹುದ್ದೆ ಗಡಗಡ, ಸ್ಥಾನ ಉಳಿಸಿಕೊಳ್ಳಲು ಡೆಡ್​​​​ಲೈನ್ ಕೊಟ್ಟ AICC​​ !

Related Posts

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
0

ಬೆಂಗಳೂರು: ಹೊಸ ವರ್ಷ(New year) ಆಚರಣೆಗೆ ಇನ್ನೇನು ಇಪ್ಪತ್ತು ದಿನಗಳು ಬಾಕಿ ಇರುವಾಗಲೇ ಬೆಂಗಳೂರು ಪೊಲೀಸರು ಹೊಸ ವರ್ಷ ಸಂಭ್ರಮಾಚರಣೆ ಮಾಡುವ ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರಿಗೆ ಮಾರ್ಗಸೂಚಿ...

Read moreDetails
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

December 11, 2025
Next Post

ರಾಜ್ಯ ಸಚಿವರ ಹುದ್ದೆ ಗಡಗಡ, ಸ್ಥಾನ ಉಳಿಸಿಕೊಳ್ಳಲು ಡೆಡ್​​​​ಲೈನ್ ಕೊಟ್ಟ AICC​​ !

Recent News

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

by ಪ್ರತಿಧ್ವನಿ
December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada