• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೈಟ್ ಫೀಲ್ಡ್ ನಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ! ಬ್ಯಾಟರಿ ಸ್ಪಾರ್ಕ್ ನಿಂದ ಧಿಡೀರ್ ಹೊತ್ತಿದ ಬೆಂಕಿ ! 

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇದೀಗ, ಕರ್ನಾಟಕ
0
ವೈಟ್ ಫೀಲ್ಡ್ ನಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ! ಬ್ಯಾಟರಿ ಸ್ಪಾರ್ಕ್ ನಿಂದ ಧಿಡೀರ್ ಹೊತ್ತಿದ ಬೆಂಕಿ ! 
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಕಾರ್ ಒಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಐಷಾರಾಮಿ ಹ್ಯೂಂಡೈ ವರ್ನಾ ಕಾರು ಈ ರೀತಿ ಇದಕ್ಕಿದ್ದ ಹಾಗೆ ಬೆಂಕಿಗೆ ತುತ್ತಾಗಿದೆ.

ADVERTISEMENT

ಸದ್ಯಕ್ಕೆ ತಿಳಿದುಬರುತ್ತಿರುವ ಮಾಹಿತಿ ಪ್ರಕಾರ ಕಾರಿನ ಬ್ಯಾಟರಿಯಲ್ಲಿ ಎಲೆಕ್ಟ್ರಿಕ್ ಸ್ಪಾರ್ಕ್ ನಿಂದಾಗಿ ಈ ಅವಘಡ ಸಂಭವಿಸಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ವ್ಯಾಪಿಸಿ ಕಾರು ಹೊತ್ತಿ ಉರಿದಿದೆ ಎನ್ನಲಾಗಿದೆ.

ವೈಟ್ ಫೀಲ್ಡ್ ಬಳಿಯ ಸಾಯಿ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಇಂದು ಸಂಜೆ 8.30 ರ ಸುಮಾರಿಗೆ ನಡೆದಿರುವ ಘಟನೆ ಇದಾಗಿದೆ. ಅಗ್ನಿಶಾಮಕದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು,ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags: ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಾರ್ಬೆಂಗಳೂರುವೈಟ್ ಫೀಲ್ಡ್ಹೊತ್ತಿ ಉರಿದ ಕಾರ್
Previous Post

ಕುಕ್ಕರ್ ಸ್ಫೋಟ: ಇಬ್ಬರು ಮಹಿಳೆಯರು ಗಂಭೀರ – 6 ಜನರಿಗೆ ಸಣ್ಣಪುಟ್ಟ ಗಾಯ

Next Post

ಭೋವಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ‘CID’ ಅಧಿಕಾರಿಗಳು ದಾಳಿ : ಹಲವು ದಾಖಲೆಗಳು ವಶ

Related Posts

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?
ಕರ್ನಾಟಕ

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?

by ಪ್ರತಿಧ್ವನಿ
August 13, 2026
0

ಬೆಂಗಳೂರು: ಶಿವಗಂಗೆ ಬೆಟ್ಟಕ್ಕೆ ಏಕಾಂಗಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್ ಉಪಾಧ್ಯಾಯ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಕಳೆದ ಹಲವು ದಿನಗಳಿಂದ ಬೆಟ್ಟದಲ್ಲಿ ನಿರಂತರ ಶೋಧ...

Read moreDetails
ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

August 13, 2026
ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

August 13, 2026
ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

August 12, 2026
ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

August 12, 2026
Next Post

ಭೋವಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ 'CID' ಅಧಿಕಾರಿಗಳು ದಾಳಿ : ಹಲವು ದಾಖಲೆಗಳು ವಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada