• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನನ್ನನ್ನು ಕೊಲೆ ಮಾಡುಸ್ತೀಯಾ..? ನಿಮ್ಮ ಅಪ್ಪ ಏನ್‌ ಆಗಿದ್ದರು..?

ಕೃಷ್ಣ ಮಣಿ by ಕೃಷ್ಣ ಮಣಿ
February 14, 2025
in ಕರ್ನಾಟಕ, ರಾಜಕೀಯ, ಶೋಧ
0
ನನ್ನನ್ನು ಕೊಲೆ ಮಾಡುಸ್ತೀಯಾ..? ನಿಮ್ಮ ಅಪ್ಪ ಏನ್‌ ಆಗಿದ್ದರು..?
Share on WhatsAppShare on FacebookShare on Telegram

ADVERTISEMENT

ತುಮಕೂರು: ತುಮಕೂರಿನಲ್ಲಿ ಹಾಲಿ-ಮಾಜಿ ಶಾಸಕರ ಟಾಕ್ ಫೈಟ್ ತಾರಕಕ್ಕೇರಿದೆ. ಗ್ರಾಮಾಂತರ ಶಾಸಕ ಸುರೇಶ್ ಗೌಡ ವಿರುದ್ದ ಮಾಜಿ ಶಾಸಕ ಗೌರಿಶಂಕರ್ ವಾಗ್ದಾಳಿ ಮಾಡಿದ್ದಾರೆ. ತುಮಕೂರಲ್ಲಿ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿ ಶಾಸಕ ಸುರೇಶ್ ಗೌಡ, ಎಚ್ಚರಿಕೆ ಕೊಟ್ಟ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಶಾಸಕ ಸುರೇಶ್ ಗೌಡಗೆ ಎಚ್ಚರಿಕೆ ಕೊಟ್ಟ ಗೌರಿಶಂಕರ್, ಸಚಿವ ಕೆ.ಎನ್‌ ರಾಜಣ್ಣರ ಬಗ್ಗೆ ಮಾತನಾಡುವ ಮೂಲಕ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬಂತೆ ಬಿಂಬಿಸಲು ಹೊರಟಿದ್ದಾರೆ.. ಪರಮೇಶ್ವರ್ ಪರವಾಗಿ ನಾನು ಮಾತನಾಡುತ್ತಿದ್ದೇನೆ ಎಂದಿದ್ದಾರೆ.‌. ರಾಜಣ್ಣ ಅವರ ಆಶೀರ್ವಾದ ಇಲ್ಲದಿದ್ದರೆ, ಚುನಾವಣೆಯಲ್ಲಿ ಗೆದ್ದು ನೀನು ಶಾಸಕನಾಗಲು ಆಗುತ್ತಿರಲಿಲ್ಲ ಎಂದಿದ್ದಾರೆ.

B Suresh Gowda: ಗೌರಿಶಂಕರ್‌ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು #pratidhvani

ಶಾಸಕ ಸುರೇಶ್ ಗೌಡರಿಗೆ ಯಾಕೆ‌ ಇಷ್ಟು ಬಂಡತನ..? ಎಂದಿರುವ ಗೌರಿಶಂಕರ್‌, ನನ್ನ ‌ಕ್ಷೇತ್ರದಲ್ಲಿ ಒಂದೇ ಒಂದು ರಸ್ತೆ ಗುಂಡಿ ‌ಬಿದ್ದಿಲ್ಲ ಎಂದಿದ್ದಾರೆ.. ಹಿರೇಹಳ್ಳಿಯಿಂದ ಹರಳೂರು ರಸ್ತೆ ಸಂಪೂರ್ಣ ಹದಗೆಟ್ಟಿದೆ.. ಎಷ್ಟು ಕಮಿಷನ್ ಪಡೆದಿದ್ದೆ..? ಎಂದು ಪ್ರಶ್ನಿಸಿದ್ದಾರೆ. ಫಿಕ್ಸಿಂಗ್ ಪಾಲಿಟಿಕ್ಸ್‌ನಲ್ಲಿ ನಂ 1 ಸುರೇಶ್ ಗೌಡ ಎಂದಿರುವ ಗೌರಿಶಂಕರ್‌, ಅಧಿಕಾರ ಸಿಗುತ್ತೆ ಅಂದ್ರೆ ಯಾರ ಮನೆಗೆ ಬೇಕಾದ್ರು ಹೋಗ್ತಾನೆ ಎಂದಿದ್ದಾರೆ.

ನಾನು ನನ್ನದು ಎಂದವರು ಮಣ್ಣಾಗಿ ಹೋಗಿದ್ದಾರೆ.. ನಾನು ಚುನಾವಣೆ ಎದುರಿಸಿದ್ದೇನೆ, ಶಾಸಕನಾಗಿದ್ದೇನೆ.. ನಾನು ಹುಟ್ಟಿದಾಗಲೇ ನಮ್ಮಪ್ಪ ನನ್ನ ಹಿಂದೂ ಎಂದು ಬರೆಸಿದ್ದಾರೆ. ನಿನಗೆ ಮುಸ್ಲಿಂ, ಕ್ರಿಶ್ಚಿಯನ್ ಹೆಸರು ಹೇಳದಿದ್ದರೆ ನಿದ್ದೆ ಬರಲ್ಲ. ಟೀಕೆ ಟಿಪ್ಪಣಿಗಳು ಸಾಯ್ತವೆ, ನಾವು ಮಾಡಿದ ಕೆಲಸಗಳು ಅಜರಾಮರವಾಗಿ ಉಳಿಸುತ್ತವೆ ಎಂದು ನಮ್ಮ ಕೆಪಿಸಿಸಿ ಅಧ್ಯಕ್ಷ ರು ಹೇಳ್ತಾ ಇರ್ತಾರೆ.. ನಮ್ಮ ಪರಮೇಶ್ವರ್ ಸಾಹೇಬ್ರು ಸಜ್ಜನ ರಾಜಕಾರಣಿ, ಅವರ ಆದರ್ಶಗಳನ್ನ ನೀನು ಕಳಿತುಕೊ ಎಂದಿದ್ದಾರೆ.

ಇತ್ತೀಚೆಗೆ ಗುಬ್ಬಿ ಶಾಸಕರ ಮೇಲೆ ಲವ್ ಆಗಿದೆ ಎಂದಿರುವ ಗೌರಿಶಂಕರ್‌, ಸೀನಣ್ಣ ಅವರ ಪರವಾಗಿ ಮಾತನಾಡಲು ಗುತ್ತಿಗೆ ನೀಡಿದ್ದಾರಾ..? ಅವರು ತುಮಕೂರು ಜಿಲ್ಲೆಯ ಟೈಗರ್, ಅವರಿಗೆ ನೀನು ಹೇಳಿಕೊಡಬೇಕಾದ ಅಗತ್ಯವಿಲ್ಲ.. ಜ್ಞಾನದ ಅರ್ಥವೇ ಗೊತ್ತಿಲ್ಲದ ಅಜ್ಞಾನಿ‌ ನೀನು.. ಬಾಬಾ ಸಾಹೇಬರ‌ ಸಂವಿಧಾನವನ್ನ ನಾನು ಅರಿತಿದ್ದಿದ್ದೇನೆ ಎಂದಿದ್ದಾರೆ.

ಸುರೇಶ್ ಗೌಡನ ಮಾನನಷ್ಟ ಮೊಕದ್ದಮೆಗೆ ನಾನು ಪಂಥಾಹ್ವಾನ ನೀಡುತ್ತೇನೆ ಎಂದಿರುವ ಗೌರಿಶಂಕರ್‌, ಗೃಹ ಖಾತೆಯಲ್ಲಿ ಸದ್ಯಕ್ಕೆ ಯಾರೂ ಡ್ರೈವ್ ಮಾಡುವ ಅಗತ್ಯವಿಲ್ಲ.. ನಿಮ್ಮ ಕೇಂದ್ರ ಸಚಿವರೇ ಅವರ ಬಗ್ಗೆ ಹೊಗಳಿಕೆ ವ್ಯಕ್ತಪಡಿಸಿದ್ದಾರೆ.. ರಾತ್ರೋ ರಾತ್ರಿ ಪರಮೇಶ್ವರ್ ಸಾಹೇಬ್ರು ಮನೆಗೆ ಹೋಗಿ ‌ಕಾಲಿಗೆ ಬಿದ್ದಿದ್ದೀರಿ.. ನನಗೆ ನಿಮ್ಮ ಮೇಲೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲ. ನೀವು ನಮ್ಮ ಕ್ಷೇತ್ರದ ಜನರಿಗೆ ನೀಡಿರುವ ಆಶ್ವಾಸನೆ ಕೊಟ್ಟಿರುವುದನ್ನ ಈಡೇರಿಸಿ ಎಂದು ಕೇಳುತ್ತಿದ್ದೇನೆ ಎಂದಿದ್ದಾರೆ.

ನನ್ನ ಮೇಲೆ ಕೇಸ್ ಹಾಕಿದ್ದೇನೆ ಎಂದು ಹೇಳಿದ್ದಾನೆ, ಕೋರ್ಟ್‌ನಲ್ಲಿದ್ದಾಗ ಮಾತನಾಡಬಾರದು ಎಂಬ ಅರಿವಿಲ್ಲದ ಅಜ್ಞಾನಿ ಎಂದಿದ್ದಾರೆ. ಸ್ನೇಹಿತ ಎಂದು ಹೇಳಿದವನು, ಡೆಲ್ಲಿಗೆ ಹೋಗಿ ಬಂದ್ಮೇಲೆ ಇಂಜೆಕ್ಷನ್ ಕೊಟ್ಟವರು ಯಾರು..? ಪಟ್ಟಿ ಮಾಡಿಕೊಂಡು ಬಂದು ಹೇಳಿಕೆ‌ ಕೊಟ್ಟಿದ್ದಿಯಲ್ಲ ಯಾರು ನಿನಗೆ ಹೇಳಿಕೊಟ್ಟಿದ್ದರು..? ಸುರೇಶ್ ಗೌಡರೇ ‌ನಿಮ್ಮ ತಲೆಯಲ್ಲಿ ಬಿಳಿಕೂದಲು ಇವೆ.. ನೀವು ಅವಮಾನ ಮಾಡಿದ್ದು ಹಾಲಪ್ಪನಿಗೆ ಅಲ್ಲಾ ಕುಂಚಿಟಿಗ ಸಮಾಜದವರಿಗೆ ನಿಂದಿಸುತ್ತಿದ್ದಿಯಾ‌..? ಡಾ ಜಿ ಪರಮೇಶ್ವರ್‌ಗೆ ನಿಂದಿಸಿದರೆ ಅದು ದಲಿತ ಸಮಾಜಕ್ಕೆ ನಿಂದಿಸಿದಂತೆ.. ರಾಜಣ್ಣ ಬಗ್ಗೆ ಮಾತನಾಡಿ ನಾಯಕ ಸಮಾಜಕ್ಕೆ ಅಗೌರವ ತೋರಿದ್ದಿಯಾ..

ನಮ್ಮಪ್ಪ ಕಾನಸ್ಟೇಬಲ್‌ ಆಗಿದ್ದವರು ಮಿನಿಸ್ಟರ್ ಆದ್ರು. ನೀಮ್ಮಪ್ಪ ಏನಾಗಿದ್ದಾರೆ..? ಆದ್ರೂ ನಿಮ್ಮಪ್ಪನ ಬಗ್ಗೆ ಗೌರವ ಇದೆ.. ಆ ಬಗ್ಗೆ ಮಾತನಾಡಲ್ಲ.. ನನ್ನ ತಂದೆ ಬಗ್ಗೆ ಮಾತನಾಡಿದ, ನಿನ್ನ ಮೇಲೂ ನಾನು ಮಾನನಷ್ಟ ಮೊಕದ್ದಮೆ ಹೂಡಬಹುದು.. ನನ್ನ ಮರ್ಡರ್ ಮಾಡಿಸ್ತಿಯಾ ಸುರೇಶ್ ಗೌಡ..? ನಾನು ಗೃಹ ಸಚಿವರಿಗೆ ಭೇಟಿ ಮಾಡಿ ರಕ್ಷಣೆ ಕೋರುತ್ತೇನೆ.. ನನಗೆ ಏನಾದ್ರು ಆದ್ರೆ ಅದಕ್ಕೆ ಸುರೇಶ್ ಗೌಡರೇ ಕಾರಣ..

Tags: bjp suresh gowdadc gowrishankar vs suresh gowdagowri shankargowri shankar vs suresh gowdagowrishankar angry on suresh gowdagowrishankar open challenge to suresh gowdagowrishankar vs suresh gowdamla gowri shankarmla gowri shankar vs suresh gowdasuresh gowdasuresh gowda bjpsuresh gowda mla tumkursuresh gowda on gowrishankarsuresh gowda tumkursuresh gowda vs gowrishankartumkurtumkur mla suresh gowdaTumkur News
Previous Post

ಹೂಡಿಕೆ ಸಮಾವೇಶದಲ್ಲಿ ರಾಜ್ಯಕ್ಕೆ ಹರಿದ ಬಂಡವಾಳ ಎಷ್ಟು..?

Next Post

ರಾಜಣ್ಣ ಮಾತಿಗೂ ಕೌಂಟರ್‌ ಕೊಟ್ಟ ಹೋಂ ಮಿನಿಸ್ಟರ್

Related Posts

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ ಸತತ ಪರಿಶ್ರಮಕ್ಕೆ ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಪ್ರೋತ್ಸಾಹ...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
Next Post
ರಾಜಣ್ಣ ಮಾತಿಗೂ ಕೌಂಟರ್‌ ಕೊಟ್ಟ ಹೋಂ ಮಿನಿಸ್ಟರ್

ರಾಜಣ್ಣ ಮಾತಿಗೂ ಕೌಂಟರ್‌ ಕೊಟ್ಟ ಹೋಂ ಮಿನಿಸ್ಟರ್

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada