• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹುಬ್ಬಳ್ಳಿಯ ಮಕ್ಕಳಲ್ಲಿ ತೀವ್ರವಾದ ವೈರಲ್ ಜ್ವರ – ವೈದ್ಯರಿಗೆ ಆತಂಕ!

Any Mind by Any Mind
September 26, 2021
in ಕರ್ನಾಟಕ
0
ಹುಬ್ಬಳ್ಳಿಯ ಮಕ್ಕಳಲ್ಲಿ ತೀವ್ರವಾದ ವೈರಲ್ ಜ್ವರ – ವೈದ್ಯರಿಗೆ ಆತಂಕ!
Share on WhatsAppShare on FacebookShare on Telegram

ಎಲ್ಲೆಡೆ ವೈರಲ್ ಜ್ವರ ಹೆಚ್ಚಿತ್ತಿರುವ ಪ್ರಕರಣಗಳು ಮತ್ತು ಅದರ ತೀವ್ರತೆಯ ಕುರಿತು ಹುಬ್ಬಳ್ಳಿ ವೈದ್ಯರಿಗೆ ಹೊಸ ಸವಲಾಗಿ ಪರಿಣಮಿಸಿದೆ. ಕಳೆದ ಎರಡು ತಿಂಗಳಲ್ಲಿ ಸುಮಾರು 250ಕ್ಕೂ ಹೆಚ್ಚು ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡಿದ್ದು ತೀವ್ರ ರೋಗಲಕ್ಷಣವಿರುವ ಮಕ್ಕಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಮಳೆಗಾಲದಲ್ಲಿ ಅನೇಕ ಮಕ್ಕಳು ಮತ್ತು ವಯಸ್ಕರರಲ್ಲಿ ವೈರಲ್ ಜ್ವರ ಕಾಣಿಸಿಕೊಳ್ಳುತ್ತದೆ. ಈತರದ ಜ್ವರವನ್ನು ನಿಯಮಿತ ಔಷಧಿಗಳಿಂದ ಗುಣಪಡಿಸಲಾಗುತ್ತದೆ. ಆದರೆ, ಈ ವರ್ಷ ಮಕ್ಕಳಲ್ಲಿ ತೀವ್ರವಾದ ಕೆಮ್ಮು, ಕಫ ಮತ್ತು ಉಸಿರಾಟದ ತೊಂದರೆ ಕಂಡು ಬಂದಿರುವ ಕಾರಣ ವೈದ್ಯರನ್ನು ಚಿಂತೆಗೀಡುಮಾಡಿದೆ.

ಕಿಮ್ಸ್ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಹೇಳುವ ಪ್ರಕಾರ, ಆಗಸ್ಟ್ ತಿಂಗಳಲ್ಲಿ ಸುಮಾರು 163 ಮಕ್ಕಳು ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಸುಮಾರು 90 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದ್ದಾರೆ. ಹೆಚ್ಚಿನವರು ತಮ್ಮ ಶ್ವಾಸಕೋಶದಲ್ಲಿ ಕಾಣಿಸಿಕೊಂಡಿರುವ ಸೋಂಕಿನಿಂದ ಮೃತಪಟ್ಟಿದ್ದಾರೆಯೇ ಹೊರತು ವೈರಲ್ ಸೋಂಕಿನಿಂದಲ್ಲ ಎಂದು ಹೇಳಿದ್ದಾರೆ.

ಸೋಂಕು ಹರಡುತ್ತಿರುವದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅದಾಗ್ಯೂ, ಹಾಗಾಗ ಬದಲಾಗುತ್ತಿರುವ ಪರಿಸರ ಮತ್ತು ರೋಗ ನಿರೋಧಕ ಶಕ್ತಿಯ ಕೊರತೆಯಿಂದಾಗಿ ತೀವ್ರತೆಯನ್ನು ಉಂಟು ಮಾಡುತ್ತವೆ ಎಂದು ಅಧ್ಯಯನಗಳು ತೋರಿಸಿವೆ. ಕೋವಿಡ್ ಮತ್ತು ಲಾಕ್ಡೌನ್ ಕಾರಣದಿಂದಾಗಿ ಅನೇಕ ಮಕ್ಕಳು ಮತ್ತು ಬಾಣಂತಿಯರು ಹೊರಗಿನ ಪರಿಸರಕ್ಕೆ ಹೊಂದಿಕೊಳಲ್ಲಿಲ ಇದು ರೋಗ ನಿರೋಧಕ ಶಕ್ತಿಯ ಕೊರತೆಗೆ ಒಂದು ಕಾರಣವಾಗಿರಬಹುದು ಎಂದು ಕಿಮ್ಸ್ನ ಮಕ್ಕಳ ತಜ್ಞ ಡಾ. ಪ್ರಕಾಶ್ ವಾರಿ ಹೇಳಿದ್ದಾರೆ.

Tags: Covid 19ಕಿಮ್ಸ್ ಆಸ್ಪತ್ರೆಕೋವಿಡ್-19ಡಾ. ಪ್ರಕಾಶ್ ವಾರಿಪರಿಸರ .ಮಕ್ಕಳುವೈದ್ಯರುವೈರಲ್ ಜ್ವರಹುಬ್ಬಳ್ಳಿ
Previous Post

ದೇಶದಲ್ಲಿ ಇಳಿಮುಖ ಕಂಡ ಕರೋನಾ ಸೋಂಕು : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನಿರ್ಬಂಧ ಸಡಿಲಿಕೆ!

Next Post

ಕಮಲಾ ಹ್ಯಾರಿಸ್ US ಉಪಾಧ್ಯಕ್ಷೆ ಆಗಬಹುದಾದರೆ, ಸೋನಿಯಾ ಗಾಂಧಿ ಪ್ರಧಾನಮಂತ್ರಿ ಯಾಕಾಗಬಾರದು? ಕೇಂದ್ರ ಸಚಿವ ‌ಅಠಾವಳೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಕಮಲಾ ಹ್ಯಾರಿಸ್ US ಉಪಾಧ್ಯಕ್ಷೆ ಆಗಬಹುದಾದರೆ, ಸೋನಿಯಾ ಗಾಂಧಿ ಪ್ರಧಾನಮಂತ್ರಿ ಯಾಕಾಗಬಾರದು? ಕೇಂದ್ರ ಸಚಿವ ‌ಅಠಾವಳೆ

ಕಮಲಾ ಹ್ಯಾರಿಸ್ US ಉಪಾಧ್ಯಕ್ಷೆ ಆಗಬಹುದಾದರೆ, ಸೋನಿಯಾ ಗಾಂಧಿ ಪ್ರಧಾನಮಂತ್ರಿ ಯಾಕಾಗಬಾರದು? ಕೇಂದ್ರ ಸಚಿವ ‌ಅಠಾವಳೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada