ಶಿವಮೊಗ್ಗದಲ್ಲಿನ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆಯಾದ ನಂತರ ಸಚಿವ ಕೆ.ಎಸ್ ಈಶ್ವರಪ್ಪ ಅವರು, ಈ ಕೋಲೆಗೆ ಮುಸಲ್ಮಾನ್ ಗುಂಡಾಗಳೆ ಕಾರಣ ಎಂಬ ಹೇಳಿಕೆಯು ಮುಸಲ್ಮಾನ ಸಮುದಾಯದ ಅವಹೇಳನವಾಗಿದ್ದು , ಈ ಹೇಳಿಕೆ ಶಿವಮೋಗ್ಗದಲ್ಲಿ ಕೊಮುಗಲೆಭೆಗೆ ಉರಿಯುವ ತುಪ್ಪಕ್ಕೆ ಬೆಂಕಿಯನ್ನು ಸುರಿದಂತಾಗಿದೆ. ಈ ಕೂಡಲೆ ಅವರನ್ನು ಸಚಿವ ಸ್ಥಾನದಿಂದ ವಜಾಗೋಳಿಸಬೇಕು ಹಾಗೂ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈ ಗೋಳ್ಳಲು ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ, (ಎಸ್ ಡಿ ಪಿ ಐ) ಹುಬ್ಬಳ್ಳಿ ಘಟಕದ ವತಿಯಿಂದ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ...
Read moreDetails











