ಬೆಳಗಾವಿಯಲ್ಲಿ ರಾಯಣ್ಣನ ಪುತ್ಥಳಿಯನ್ನು ವಿರೂಪಗೊಳಿಸಿರುವುದನ್ನು ಖಂಡಿಸಿ ಮಂಗಳವಾರ ಹುಬ್ಬಳ್ಳಿ ನಗರದಲ್ಲಿ ಜೈ ಭೀಮ ಯುವ ಶಕ್ಎಂತಿ ಸೇನೆ ಕಾರ್ಇಯಕರ್ಎತರು ಪಪ್ಸ್ರತಿಭಟನೆಯನ್ನು ನಡೆಸಿ ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಿ ಘಟನೆಯಲ್ಲಿ ಭಾಗಿಯಾಗಿರುವ ಪುಂಡರನ್ನು ರಾಜ್ಯದಿಂದ ಹಡಿಪಾರು ಮಾಡುವಂತೆ ಈ ವೇಳೆ ತಹಶೀಲ್ದಾರ್ಗೆ ಮನವಿಯನ್ನು ಸಲ್ಲಿಸಲಾಯಿತು.
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್ ಭೇದಿಸಿದ ಪೊಲೀಸರು
ಧಾರವಾಡ ನಗರದ ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣವನ್ನು ಉಪನಗರ ಠಾಣೆ ಪೊಲೀಸರು ಶೀಘ್ರವೇ ಭೇದಿಸಿದ್ದಾರೆ. ಕೊಲೆ...
Read moreDetails





