ಬೆಳಗಾವಿಯಲ್ಲಿ ರಾಯಣ್ಣನ ಪುತ್ಥಳಿಯನ್ನು ವಿರೂಪಗೊಳಿಸಿರುವುದನ್ನು ಖಂಡಿಸಿ ಮಂಗಳವಾರ ಹುಬ್ಬಳ್ಳಿ ನಗರದಲ್ಲಿ ಜೈ ಭೀಮ ಯುವ ಶಕ್ಎಂತಿ ಸೇನೆ ಕಾರ್ಇಯಕರ್ಎತರು ಪಪ್ಸ್ರತಿಭಟನೆಯನ್ನು ನಡೆಸಿ ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಿ ಘಟನೆಯಲ್ಲಿ ಭಾಗಿಯಾಗಿರುವ ಪುಂಡರನ್ನು ರಾಜ್ಯದಿಂದ ಹಡಿಪಾರು ಮಾಡುವಂತೆ ಈ ವೇಳೆ ತಹಶೀಲ್ದಾರ್ಗೆ ಮನವಿಯನ್ನು ಸಲ್ಲಿಸಲಾಯಿತು.
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...
Read moreDetails





