• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಹಿಂದಿಯಲ್ಲಿ ಪುಷ್ಪ 2ಗೆ ಭಾರೀ ಬೇಡಿಕೆ; ಮಾರಾಟ ಹಕ್ಕು 200 ಕೋಟಿ ರೂ.ಗೆ ಸೇಲ್

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ಸಿನಿಮಾ
0
ಹಿಂದಿಯಲ್ಲಿ ಪುಷ್ಪ 2ಗೆ ಭಾರೀ ಬೇಡಿಕೆ; ಮಾರಾಟ ಹಕ್ಕು 200 ಕೋಟಿ ರೂ.ಗೆ ಸೇಲ್
Share on WhatsAppShare on FacebookShare on Telegram

ಅಲ್ಲು ಅರ್ಜುನ್ ನಟನೆಯ ಪುಷ್ಪ ಮೊದಲ ಭಾಗ ಭಾರೀ ಮನ್ನಣೆ ಗಳಿಸಿತ್ತು. ಹೀಗಾಗಿ ಪುಷ್ಪ 2 ಚಿತ್ರಕ್ಕೆ ಕೈ ಹಾಕಲಾಯಿತು. ಸದ್ಯ ಪುಷ್ಪ 2 ಬಿಡುಗಡೆಗೂ ಮುನ್ನವೇ ಭಾರೀ ಹವಾ ಮಾಡಿದೆ.

ADVERTISEMENT

ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ2 ಚಿತ್ರಹ ಹಕ್ಕನ್ನು 200 ಕೋಟಿ ರೂ.ಗೆ ಖರೀದಿಸಲಾಗಿದೆ. ದಕ್ಷಿಣದ ಸಿನಿಮಾಗಳಿಗೆ ಹಿಂದಿಯಲ್ಲಿ (Bollywood) ಕೂಡ ಈಗ ಬೇಡಿಕೆ ಹೆಚ್ಚಾಗುತ್ತಿದೆ. ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಹಕ್ಕನ್ನು ಬರೋಬ್ಬರಿ 200 ಕೋಟಿ ರೂ. ಗೆ ಅನಿಲ್ ತಡಾನಿ ಖರೀದಿಸಿದ್ದಾರ ಎಂದು ತಿಳಿದು ಬಂದಿದೆ. ಆದರೆ, ಅಧಿಕೃತವಾಗಿ ಯಾರೂ ಹೇಳಿಲ್ಲ.

ಈಗಾಗಲೇ ಚಿತ್ರದ ಫಸ್ಟ್ ಲುಕ್, ಟೀಸರ್ ಬಿಡುಗಡೆಯಾಗಿವೆ. ಅಲ್ಲದೇ, ಮೇ 1 ರಂದು ಚಿತ್ರದ ಮೊದಲ ಲಿರಿಕಲ್ ಸಾಂಗ್ (Lyrical Song) ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಚಿತ್ರದ ಡಿಜಿಟೆಲ್ ರೈಟ್ಸ್ (Digital Rights) ಬರೋಬ್ಬರಿ 275 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎನ್ನಲಾಗುತ್ತಿದೆ. ಇಷ್ಟೊಂದು ಮೊತ್ತದ ಹಣವನ್ನು ಕೊಟ್ಟು ಇದೇ ಮೊದಲ ಬಾರಿಗೆ ಡಿಜಿಟೆಲ್ ಹಕ್ಕುಗಳನ್ನು ಖರೀದಿಸಲಾಗಿದೆ ಎನ್ನುವುದು ವಿಶೇಷ.

ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 (Pushpa 2) ಸಿನಿಮಾ ಇದೇ ಆಗಸ್ಟ್ 15ರಂದು ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ಘೋಷಿಸಿದೆ. ಈ ಚಿತ್ರ ಸಾವಿರಾರು ಕೋಟಿ ಗಳಿಸಬಹುದು ಎಂದು ಅಂದಾಜಿಸಲಾಗಿದೆ. ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Tags: Allua ArjunHindiMoviePushpa2
Previous Post

ಕರ್ನಾಟಕಕ್ಕೆ ಖಾಲಿ ಚೊಂಬು..ಮೋದಿ ಸರ್ಕಾರದ ಗ್ಯಾರಂಟಿ ! Lok Sabha Election 2024 #pratidhvani

Next Post

Amit shah & Nirmala Sitharaman ಹೇಳಿದ ಮಾತುಗಳು ಸುಪ್ರೀಂ ಕೋರ್ಟ್‌ನಲ್ಲಿ ಹೇಳಲಿಲ್ಲ | CM Siddaramaiah

Related Posts

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬಿಗ್​ಬಾಸ್​ ಮಾಜಿ ಸ್ಪರ್ಧಿ ಹಾಗೂ ಮಾಡೆಲ್ ದಿವ್ಯಾ ಸುರೇಶ್​ ಹಿಟ್ ಅಂಡ್ ರನ್ ಮಾಡಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ..ಅ.04ರಂದು ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಘಟನೆ ನಡೆದಿದ್ದು,...

Read moreDetails
ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ

ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ

October 22, 2025
ನಾನು ಕೋಟಿ ಕೋಟಿ ದುಡ್ಡು ನೋಡಿದ್ದೆ ಬಿಗ್ ಬಾಸ್ ನಲ್ಲಿ ಡಮ್ಮಿ ಮಾಡಿದ್ರು..!

ನಾನು ಕೋಟಿ ಕೋಟಿ ದುಡ್ಡು ನೋಡಿದ್ದೆ ಬಿಗ್ ಬಾಸ್ ನಲ್ಲಿ ಡಮ್ಮಿ ಮಾಡಿದ್ರು..!

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post

Amit shah & Nirmala Sitharaman ಹೇಳಿದ ಮಾತುಗಳು ಸುಪ್ರೀಂ ಕೋರ್ಟ್‌ನಲ್ಲಿ ಹೇಳಲಿಲ್ಲ | CM Siddaramaiah

Please login to join discussion

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada