• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ : ಶಾಸಕ ಜಮೀರ್ ಅಹ್ಮದ್

Any Mind by Any Mind
May 22, 2022
in ಕರ್ನಾಟಕ
0
ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ : ಶಾಸಕ ಜಮೀರ್ ಅಹ್ಮದ್
Share on WhatsAppShare on FacebookShare on Telegram

ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ADVERTISEMENT

ಪಾದರಾಯನಪುರದ ಅಲ್ ಅಜರ್ ಫೌಂಡೇಶನ್ ಶಾಲೆಯಲ್ಲಿ ಇಂದು ಡಾ.ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲಾದ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಪೌರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಭೋಜನ ಉಣಬಡಿಸಿದ. ದಲಿತ ಮತ್ತು ಇಸ್ಲಾಂ ಧರ್ಮ ಗುರುಗಳ ತಟ್ಟೆಯಿಂದ ಊಟ ತೆಗೆದುಕೊಂಡು ಸ್ವೀಕರಿಸಿ, ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ. ನಮ್ಮೆಲ್ಲರ ಜಾತಿ ಒಂದೇ. ಅದುವೇ ಮನುಷ್ಯ ಜಾತಿಗೆ ಸೇರಿದವರು ಎಂದು ಹೇಳಿದ್ದಾರೆ.

ಮನುಷ್ಯರಾಗಿ ಬಾಳುವುದೇ ನಿಜವಾದ ಧರ್ಮ. ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮ ಎಂದಿಗೂ ಅಡ್ಡಿಯಾಗದು. ನಾವೆಲ್ಲರೂ ಸಹೋದರರಂತೆ ಬಾಳಬೇಕು ಎಂದು ಹೇಳುವ ಮೂಲಕ ಸಹೋದರತ್ವದ ಸಂದೇಶ ಸಾರಿದರು.

ಇದೇ ಸಂದರ್ಭದಲ್ಲಿ ದಲಿತ ಸ್ವಾಮೀಜಿಗೆ ಕೈತುತ್ತು ತಿನ್ನಿಸಿ, ಅವರು ತಿಂದು, ಇದು ಕಣ್ರೀ ಸಹೋದರತ್ವ.. ಬಂಧುತ್ವ ಎಂದು ಸಾಮರಸ್ಯ ಸಹೋದರತೆಯ ತತ್ವವನ್ನು ಸಾರಿದರು.

Tags: BJPCongress PartyCovid 19ಜಾತಿಧರ್ಮನರೇಂದ್ರ ಮೋದಿಬಿಜೆಪಿಶಾಸಕ ಜಮೀರ್ ಅಹ್ಮದ್
Previous Post

ಅಣ್ಣ ತಂಗಿಯ ಹಾಡು ‌ಬೆಂಕಿ!

Next Post

ರಾಹುಲ್ ಗಾಂಧಿ ಅವರೇ ನಿಮ್ಮ ʼಇಟಾಲಿಯನ್ ಕನ್ನಡಕʼ ತೆಗೆದಿಟ್ಟು, ಅಭಿವೃದ್ಧಿ ಕಡೆ ನೋಡಿ: ಅಮಿತ್ ಶಾ ವ್ಯಂಗ್ಯ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ನಾಯಕತ್ವ ಕುರಿತ ಅಮಿತ್ ಶಾ ಹೇಳಿಕೆ: ಯಡಿಯೂರಪ್ಪ ಮುಂದಿನ ನಡೆ ಏನು?

ರಾಹುಲ್ ಗಾಂಧಿ ಅವರೇ ನಿಮ್ಮ ʼಇಟಾಲಿಯನ್ ಕನ್ನಡಕʼ ತೆಗೆದಿಟ್ಟು, ಅಭಿವೃದ್ಧಿ ಕಡೆ ನೋಡಿ: ಅಮಿತ್ ಶಾ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada