• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾನವೀಯತೆ ಸತ್ತಿದೆ.ಗಾಯಗೊಂಡು ರಸ್ತೆಯಲ್ಲಿ ಬಿದ್ದ ನವಿಲಿಗೆ ಸಹಾಯ ಮಾಡುವ ಬದಲು ದೇಹದ ಎಲ್ಲಾ ಗರಿಗಳನ್ನು ಕಿತ್ತರು!

ಪ್ರತಿಧ್ವನಿ by ಪ್ರತಿಧ್ವನಿ
September 15, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ:ನವಿಲು ನಮ್ಮ ದೇಶದ ರಾಷ್ಟ್ರೀಯ ಪಕ್ಷಿಯಾಗಿದೆ.ಆ ಜೀವಿಯ ರಕ್ಷಣೆ ನಮ್ಮೆಲ್ಲರ ಹೊಣೆ. ಆದರೆ ಈ ವಿಡಿಯೋದಲ್ಲಿ ಕಾಣುತ್ತಿರುವ ಜನರು ಗಾಯಗೊಂಡು ರಸ್ತೆಯಲ್ಲಿ ಬಿದ್ದ ನವಿಲನ್ನು ರಕ್ಷಿಸುವ ಬದಲು ಸಾಯಿಸುತ್ತಿರುವುದು ಕಂಡು ಬಂದಿದೆ.

ADVERTISEMENT

ಗಾಯಗೊಂಡು ರಸ್ತೆಯಲ್ಲಿ ಬಿದ್ದಿರುವ ನವಿಲಿಗೆ ಸಹಾಯ ಬೇಕಿದ್ದಲ್ಲಿ ಜನರು ಅದರ ಗರಿಗಳನ್ನು ಕಿತ್ತು ತಮ್ಮ ಮನೆಗಳಿಗೆ ಕೊಂಡೊಯ್ಯುವ ತಯಾರಿಯಲ್ಲಿ ನಿರತರಾಗಿದ್ದರು.

ಜನರು ನವಿಲಿನ ದೇಹದ ಮೇಲೆ ಕಾಣುವ ಪ್ರತಿಯೊಂದು ಗರಿಗಳನ್ನು ಕಿತ್ತು ರಸ್ತೆಯ ಮೇಲೆ ನವಿಲಿನ ದೇಹ ಎಸೆದಿದ್ದಾರೆ.ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಸಖತ್​ ವೈರಲ್​​ ಆಗಿದೆ.ಆದರೆ ಈ ಘಟನೆ ಎಲ್ಲಿ ನಡೆದಿದ್ದು ಎನ್ನುವ ಮಾಹಿತಿ ಇಲ್ಲ.

ಈ ವೀಡಿಯೊವನ್ನು @anitavladivoski X ನಲ್ಲಿ ಹಂಚಿಕೊಂಡಿದ್ದಾರೆ. ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದ ಪಕ್ಷಿಯನ್ನು ಕಂಡ ಜನರು ಅದಕ್ಕೆ ಸಹಾಯ ಮಾಡುವ ಬದಲು ಅದರ ದೇಹದಿಂದ ಗರಿಗಳನ್ನು ಕೀಳಲು ಆರಂಭಿಸಿದರು. ಗಾಯಗೊಂಡ ನವಿಲು ರಸ್ತೆಯ ಮೇಲೆ ಬಿದ್ದಿರುವುದು ಮತ್ತು ಅದರ ಸುತ್ತಲೂ ಜನರ ಗುಂಪು ಇರುವುದನ್ನು ವೀಡಿಯೊದಲ್ಲಿ ಕಾಣಬಹುದು.ಆ ನವಿಲಿಗೆ ಸಹಾಯ ಮಾಡಲು ಯಾರೂ ಸಿದ್ಧರಿಲ್ಲ.ನವಿಲಿನ ಗರಿಗಳನ್ನು ದೇಹದಿಂದ ಕೀಳುತ್ತಿದ್ದರು.

National Bird 😟

जाहिल लोग pic.twitter.com/ofnOU06b7m

— Dr. Anita Vladivoski (@anitavladivoski) September 12, 2024

ವೀಡಿಯೋ ನೋಡಿದ ನಂತರ ಜನರ ಕೋಪ ತಾರಕಕ್ಕೇರಿದೆ. ಅಲ್ಲಿ ನವಿಲು ಗರಿಗಳನ್ನು ಲೂಟಿ ಮಾಡುವವರನ್ನು ಅನಕ್ಷರಸ್ಥರು ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಇದೇ ವೇಳೆ ಕೆಲವರು ಇವರೆಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಾನವೀಯತೆ ಸತ್ತಿದೆ ಎಂದು ಕಾಮೆಂಟ್​​ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

Tags: crimeGovernment of IndiaHome Minister Amit Shah
Previous Post

ರಾಜೀನಾಮೆ ಘೋಷಣೆ ಮಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

Next Post

ಗಣೇಶ ಮೂರ್ತಿ ವಿಸರ್ಜನೆಗೆ ಕೆರೆಗೆ ಇಳಿದಿದ್ದ ತಂದೆ-ಮಗ ಸೇರಿ ಮೂವರು ನೀರುಪಾಲು

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ಗಣೇಶ ಮೂರ್ತಿ ವಿಸರ್ಜನೆಗೆ ಕೆರೆಗೆ ಇಳಿದಿದ್ದ ತಂದೆ-ಮಗ ಸೇರಿ ಮೂವರು ನೀರುಪಾಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada