• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹುರುನ್‌ ಇಂಡಿಯಾ ಶ್ರೀಮಂತರ ಪಟ್ಟಿ ಪ್ರಕಟ: ನಂ.2 ಸ್ಥಾನಕ್ಕೆ ಕುಸಿದ ಅದಾನಿ ಗ್ರೂಪ್‌ನ ಗೌತಮ್‌ ಅದಾನಿ

ಪ್ರತಿಧ್ವನಿ by ಪ್ರತಿಧ್ವನಿ
October 11, 2023
in Top Story, ದೇಶ
0
ಹುರುನ್‌ ಇಂಡಿಯಾ ಶ್ರೀಮಂತರ ಪಟ್ಟಿ ಪ್ರಕಟ: ನಂ.2 ಸ್ಥಾನಕ್ಕೆ ಕುಸಿದ ಅದಾನಿ ಗ್ರೂಪ್‌ನ ಗೌತಮ್‌ ಅದಾನಿ
Share on WhatsAppShare on FacebookShare on Telegram

ಹೊಸದಿಲ್ಲಿ: ದೇಶದ ದೊಡ್ಡ ಶ್ರೀಮಂತರನ್ನು ಗುರುತಿಸುವ ‘ಹುರುನ್‌ ಇಂಡಿಯಾ’ದ ರ್‍ಯಾಂಕಿಂಗ್‌ ಪಟ್ಟಿ ಮಂಗಳವಾರ ಬಿಡುಗಡೆಯಾಗಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್‌ ಅಂಬಾನಿ ಅವರು ಅದಾನಿ ಗ್ರೂಪ್‌ನ ಗೌತಮ್‌ ಅದಾನಿ ಅವರನ್ನು ಹಿಂದಿಕ್ಕಿ ಭಾರತದ ನಂ.1 ಶ್ರೀಮಂತ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ADVERTISEMENT

ಹುರುನ್‌ ಇಂಡಿಯಾ ಮತ್ತು 360 ಒನ್‌ ವೆಲ್ತ್‌ ಸಂಸ್ಥೆಗಳು ಜಂಟಿಯಾಗಿ ಬಿಡುಗಡೆ ಮಾಡಿದ ವರದಿ ಪ್ರಕಾರ, ದೇಶದ ಶ್ರೀಮಂತರ ಪಟ್ಟಿಯಲ್ಲಿ ನಂ. 2 ಸ್ಥಾನಕ್ಕೆ ಅದಾನಿ ಕುಸಿದಿದಿದ್ದಾರೆ. ಮುಕೇಶ್‌ ಅಂಬಾನಿ ಸಂಪತ್ತು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 2ರಷ್ಟು ಏರಿಕೆಯಾಗಿ 8,08,700 ಕೋಟಿ ರೂ.ಗೆ ಮುಟ್ಟಿದೆ. ಇದೇ ಅವಧಿಯಲ್ಲಿ ಅದಾನಿ ಸಂಪತ್ತು ಶೇ. 57ರಷ್ಟು ಕುಸಿದು 4,74,800 ಕೋಟಿ ರೂ.ಗೆ ಇಳಿದಿದೆ.

ಕಳೆದ ಜನವರಿಯಲ್ಲಿ ಅದಾನಿ ಗ್ರೂಪ್‌ನ ಕಂಪನಿಗಳ ವಿರುದ್ಧ ಹಿಂಡನ್‌ಬರ್ಗ್‌ ರೀಸರ್ಚ್ ಸಂಸ್ಥೆ ಪ್ರಕಟಿಸಿದ್ದ ಆರೋಪದ ವರದಿಗಳು ದೊಡ್ಡ ಪರಿಣಾಮ ಬೀರಿವೆ. ಇದರಿಂದ ಗೌತಮ್‌ ಅದಾನಿ ಷೇರು ಸಂಪತ್ತು ಕರಗಿದೆ.

3ನೇ ಸ್ಥಾನದಲ್ಲಿ ಪುಣೆ ಮೂಲದ 82 ವರ್ಷದ ಸೈರಸ್‌ ಎಸ್‌ ಪೂನಾವಾಲಾ ಮತ್ತು ಅವರ ಕುಟುಂಬವಿದೆ. ಸೀರಮ್‌ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಿಯಾದ ಈ ಕುಟುಂಬದ ಸಂಪತ್ತು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 36ರಷ್ಟು ವೃದ್ಧಿಯಾಗಿದ್ದು 2,78,500 ಕೋಟಿ ರೂ.ಗೆ ಮುಟ್ಟಿದೆ.

Tags: Gautam AdaniIndiaMukesh AmbaniNew Delhi
Previous Post

ಒಕ್ಕಲಿಗರು, ಲಿಂಗಾಯತರನ್ನು ಎದುರು ಹಾಕಿಕೊಳ್ಳುತ್ತಾ ಸರ್ಕಾರ..?

Next Post

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Related Posts

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!
Top Story

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

by ಪ್ರತಿಧ್ವನಿ
December 17, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಲೇವಾದೇವಿ ವ್ಯವಹಾರ ಮಾಡುವ ಮೇಷ ರಾಶಿಯವರಿಗೆ ಇಂದು ಅನಿರೀಕ್ಷಿತ ಧನ ಲಾಭವಾಗಲಿದೆ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಹೆಚ್ಚಾಗಲಿದೆ...

Read moreDetails

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025
Next Post
ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Please login to join discussion

Recent News

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!
Top Story

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

by ಪ್ರತಿಧ್ವನಿ
December 17, 2025
Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

December 17, 2025

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada