• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

10 ವರ್ಷಗಳ ದಾಖಲೆ…ಯಾರೂ ಮುರಿಯಲ್ಲ ಎಂಬ ಊಹೆ…! ಒಂದಲ್ಲ, ನಾಲ್ಕು ಬಾರಿ ಉಡೀಸ್!

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ಕ್ರೀಡೆ
0
10 ವರ್ಷಗಳ ದಾಖಲೆ…ಯಾರೂ ಮುರಿಯಲ್ಲ ಎಂಬ ಊಹೆ…! ಒಂದಲ್ಲ, ನಾಲ್ಕು ಬಾರಿ ಉಡೀಸ್!
Share on WhatsAppShare on FacebookShare on Telegram

ಐಪಿಎಲ್ ನಲ್ಲಿ 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದೇ ಇನ್ನಿಂಗ್ಸ್ ನಲ್ಲಿ 263 ರನ್ ಗಳಿಸಿತ್ತು. ಇದು ಅಳಿಸಲಾಗದ ದಾಖಲೆ ಎಂದೇ ಭಾವಿಸಲಾಗಿತ್ತು. ಆದರೆ, ಒಂದೇ ಸೀಸನ್ ನಲ್ಲಿ ಈ ದಾಖಲೆ ಮುರಿದಿದೆ. ಅದೂ ಒಂದು ಬಾರಿ ಅಲ್ಲ, ಬರೋಬ್ಬರಿ ಮೂರು ಬಾರಿ ಒಂದು ತಂಡ ದಾಖಲೆ ಮುರಿದಿದ್ದರೆ, ಮತ್ತೊಂದು ತಂಡ ಒಂದು ಬಾರಿ ಮುರಿದ ಸಾಧನೆ ಮಾಡಿದೆ.

ADVERTISEMENT

2013 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ತಂಡ 263 ರನ್ ಗಳಿಸಿ ಐತಿಹಾಸಿಕ ಸರ್ವ ಶ್ರೇಷ್ಠ ದಾಖಲೆ ಮಾಡಿತ್ತು. ಒಂದು ತಂಡ ಇನ್ನಿಂಗ್ಸ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ್ದ ದಾಖಲೆ ಮಾಡಿತ್ತು. ಈ ಪಂದ್ಯದಲ್ಲಿ ಕ್ರಿಸ್ ಗೇಲ್ (175) ರನ್ ಗಳಿಸಿದ್ದರು. ಕಳೆದ 10 ವರ್ಷಗಳಲ್ಲಿ ಈ ದಾಖಲೆಯ ಸಮೀಪಕ್ಕೆ ಯಾರೂ ಹೋಗಲು ಆಗಿರಲಿಲ್ಲ. ಆದರೆ, ಹೈದರಾಬಾದ್ ತಂಡ ಒಂದೇ ಸೀಸನ್ ನಲ್ಲಿ ಬರೋಬ್ಬರಿ ಮೂರು ಬಾರಿ ಈ ದಾಖಲೆ ಮುರಿದಿದೆ. ಅದಕ್ಕಿಂತಲೂ ವಿಶೇಷ ಅಂದರೆ, 10 ವರ್ಷಗಳಿಂದ ಇದ್ದ ದಾಖಲೆ ಈಗ 5ನೇ ಸ್ಥಾನಕ್ಕೆ ಕುಸಿದಿರುವುದು.

ಮುಂಬೈ ಇಂಡಿಯನ್ಸ್ ವಿರುದ್ಧ 277 ರನ್ ಗಳಿಸಿದ್ದ ಹೈದರಾಬಾದ್ ತಂಡ, ಆರ್ಸಿಬಿ ವಿರುದ್ಧ 287 ರನ್ ಸಿಡಿಸಿ ಹೊಸ ಇತಿಹಾಸವನ್ನು ನಿರ್ಮಿಸಿತು. ಈಗ ಡೆಲ್ಲಿ ವಿರುದ್ಧ 266 ರನ್ಗಳಿಸಿದೆ. ಈ ಮೂಲಕ ಮೂರು ಬಾರಿ 263+ ರನ್ ಗಳಿಸಿದೆ. ಐಪಿಎಲ್ನಲ್ಲಿ ಅತ್ಯಧಿಕ ಸ್ಕೋರ್ಗಳಿಸಿದ ತಂಡಗಳ ಪಟ್ಟಿಯಲ್ಲಿ ಹೈದರಾಬಾದ್ ತಂಡ ಮೊದಲ ಹಾಗೂ ಎರಡನೇ ಸ್ಥಾನ ಗಳಿಸಿದೆ. ಮೂರನೇ ಸ್ಥಾನದಲ್ಲಿ ಕೆಕೆಆರ್ (272 ಸ್ಕೋರ್) ಇದ್ದರೆ, ಮತ್ತೆ ನಾಲ್ಕನೇ ಸ್ಥಾನ ಹೈದರಾಬಾದ್ ಪಾಲಾಗಿದೆ.

Tags: CricketDelhiIPLRCBsrh
Previous Post

ಇಂದು ಹಾಗೂ ನಾಳೆ ರಾಜ್ಯದಲ್ಲಿ ಭರ್ಜರಿ ಮಳೆಯ ಮುನ್ಸೂಚನೆ!

Next Post

ಹೃದಯದಿಂದ ಬೆಂಗಳೂರು ನಿವಾಸಿ.. ಯಾಕೆ ನಿಮಗೆ ಇದು ಕಾಣ್ತಿಲ್ಲ..?

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

June 8, 2025
ಕ್ರೀಡೆ ಮನರಂಜನೆ ಮತ್ತು ಮಾರುಕಟ್ಟೆ ಬಂಡವಾಳ

ಕ್ರೀಡೆ ಮನರಂಜನೆ ಮತ್ತು ಮಾರುಕಟ್ಟೆ ಬಂಡವಾಳ

June 7, 2025
Next Post
ಹೃದಯದಿಂದ ಬೆಂಗಳೂರು ನಿವಾಸಿ.. ಯಾಕೆ ನಿಮಗೆ ಇದು ಕಾಣ್ತಿಲ್ಲ..?

ಹೃದಯದಿಂದ ಬೆಂಗಳೂರು ನಿವಾಸಿ.. ಯಾಕೆ ನಿಮಗೆ ಇದು ಕಾಣ್ತಿಲ್ಲ..?

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada