• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾನು ಪರಿಶುದ್ಧ ಅಲ್ಲ.. ತಪ್ಪು ಮಾಡಿದ್ದೇನೆ.. ಒಪ್ಪಿಕೊಂಡಿದ್ದೇನೆ – HDK

ಕೃಷ್ಣ ಮಣಿ by ಕೃಷ್ಣ ಮಣಿ
April 9, 2025
in Top Story, ಕರ್ನಾಟಕ, ರಾಜಕೀಯ
0
ನಾನು ಪರಿಶುದ್ಧ ಅಲ್ಲ.. ತಪ್ಪು ಮಾಡಿದ್ದೇನೆ.. ಒಪ್ಪಿಕೊಂಡಿದ್ದೇನೆ – HDK
Share on WhatsAppShare on FacebookShare on Telegram

ಸ್ವಚರಿತ್ರೆ ಬಗ್ಗೆ ಚಲುವರಾಯಸ್ವಾಮಿ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸ್ವ ಚರಿತ್ರೆ ಬಗ್ಗೆ ಚರ್ಚೆ ಮಾಡೋದು ಪ್ರಮುಖನಾ..? ಎಂದಿರುವ ಕುಮಾರಸ್ವಾಮಿ, ಪ್ರತಿಯೊಬ್ಬ ಮನುಷ್ಯ ಕೆಲವರ ಜೊತೆ ಇದ್ದಾಗ ಹಲವಾರು ಸಮಸ್ಯೆಗಳನ್ನು ಮಾಡಿಕೊಳ್ಳುತ್ತೇವೆ. ಯಾವ ಮನುಷ್ಯನು ಪರಿಶುದ್ಧ ಅಲ್ಲ. ತಪ್ಪನ್ನು ಸರಿಪಡಿಸಿಕೊಳ್ಳಲು ಭಗವಂತ ಅವಕಾಶ ಕೊಡ್ತಾನೆ. ನಾನು ವಿಧಾನಸಭೆಯ ಕಲಾಪದಲ್ಲಿ ಹೇಳಿದ್ದೇನೆ. ನಾನು ತಪ್ಪು ಮಾಡಿದ್ದೇನೆ, ಇಲ್ಲ ಎಂದು ಹೇಳ್ತಾ ಇಲ್ಲ. ಚಲುವರಾಯಸ್ವಾಮಿ ಏನೇನು ಮಾಡಿದ್ದಾರೆ. ಇಂತಹ ವಿಚಾರಗಳನ್ನು ಬಿಟ್ಟು ಜನರ ಬದುಕಿನ ಬಗ್ಗೆ ಚರ್ಚೆ ಮಾಡಿ ಎಂದು ಸಲಹೆ ನೀಡಿದ್ದಾರೆ.

ADVERTISEMENT
Pawan kalyan : ಪವನ್ ಕಲ್ಯಾಣ್ ಕಿರಿಯ ಮಗ ಮಾರ್ಕ್ ಕಲ್ಯಾಣ್ ಹೇಗಿದ್ದಾನೆ ಈಗ..? #pratidhvani #pawankalyan

ಧರ್ಮಸ್ಥಳಕ್ಕೆ ಆಣೆ ಪ್ರಮಾಣಕ್ಕೆ ಚಲುವರಾಯಸ್ವಾಮಿ ಆಹ್ವಾನ ವಿಚಾರವಾಗಿ ಮಾತನಾಡಿ, ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿ ಎಂಎಲ್‌ಎಗಳು ಬಂದ್ರಾ..? ಎಂದಿರುವ ಕುಮಾರಸ್ವಾಮಿ, ನಾನು ಚಲುವರಾಯಸ್ವಾಮಿ ಮಂತ್ರಿ ಮಾಡಲು ಶ್ರಮ ಹಾಕಿದ್ದೇನೆ. ನನ್ನ ಮೂರು ಗಂಟೆವರೆಗೆ ಮಂತ್ರಿ ಆಗಲು ನಿದ್ದೆ ಮಾಡಲು ಬಿಟ್ಟಿಲ್ಲ ಚಲುವರಾಯಸ್ವಾಮಿ. ಚಲುವರಾಯಸ್ವಾಮಿ ಮಂತ್ರಿ ಮಾಡಲು 50 ಜನ ಶಾಸಕರನ್ನು ಸೇರಿಸಿದ್ದೇನೆ. ನಾನು ಪಟ್ಟಿರುವ ಶ್ರಮವನ್ನು ಅವರು ಮರೆಯೋದು ಬೇಡ. ಚಲುವರಾಯಸ್ವಾಮಿಗೆ ಇರುವ ಚಟ ನನಗೆ ಇಲ್ಲ ಎಂದಿದ್ದಾರೆ.

ಮಂಡ್ಯದಲ್ಲಿ ಚಲುವರಾಯಸ್ವಾಮಿ ಚಟಗಳ ಬಗ್ಗೆ ಜನರನ್ನು ಕೇಳಿದ್ರೆ ಹೇಳ್ತಾರೆ. ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡಾ, ಅದು ಕೀಳುಮಟ್ಟದ ಅಭಿರುಚಿ. ಚಲುವರಾಯಸ್ವಾಮಿ ಎಷ್ಟು ಮನೆ ಹಾಳು ಮಾಡಿದ್ದಾರೆ ಗೊತ್ತು. ನಾನು ದುಡ್ಡು ಮಾಡಬೇಕೆಂದು ಆಸೆ ಪಟ್ಟಿಲ್ಲ. ನಾನು ಜನರ ಮಧ್ಯ 24 ಗಂಟೆ ಕೆಲಸ ಮಾಡಿದ್ದೇನೆ. ಜನತಾ ದರ್ಶನ, ಗ್ರಾಮ ವಾಸ್ತವ್ಯದಲ್ಲಿ ಬೆಳಗ್ಗಿನ ಜಾವದವರೆಗೆ ಕೆಲಸ ಮಾಡಿದ್ದೇನೆ. ಇದು ನನ್ನ ವೈಯಕ್ತಿಕ ಸಮಸ್ಯೆ. ಎಲ್ಲವನ್ನೂ ದೇವರು ನೋಡುತ್ತಾನೆ ಎಂದಿದ್ದಾರೆ.

ನಾನಲ್ಲ ಕುಮಾರಸ್ವಾಮಿ ಜೋಕರ್ ಎಂಬ ಚಲುವರಾಯಸ್ವಾಮಿ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟಾಂಟ್​ ಕೊಟ್ಟಿದ್ದು, ದೇಶದಲ್ಲಿ ಯಾವ ಯಾವ ಪಕ್ಷಗಳು ಎಲ್ಲೆಲ್ಲಿ ಹೋಗಿದ್ದಾರೆ. ಚಲುವರಾಯಸ್ವಾಮಿ ಎಲ್ಲಿ ಇದ್ರು ಎಲ್ಲಿ ಹೋಗಿದ್ದಾರೆ? ಮೊದಲು ದೇಶದಲ್ಲಿ ಜೋಕರ್ ಸಂಸ್ಕೃತಿ ಪ್ರಾರಂಭ ಆಗಿದ್ದು ಕಾಂಗ್ರೆಸ್‌ನಿಂದ. ಹೀಗಾಗಿ ಚಲುವರಾಯಸ್ವಾಮಿಗೆ ನಾನು ಉತ್ತರ ಕೊಡಬೇಕಿಲ್ಲ ಎಂದು ಕಾಂಗ್ರೆಸ್​ ಬಗ್ಗೆ ವ್ಯಂಗ್ಯವಾಡಿದ್ದಾರೆ.

Tags: chaluvaraya swamy vs kumaraswamyChaluvarayaswamychaluvarayaswamy speechchaluvarayaswamy todays newsCheluvarayaswamycheluvarayaswamy mlacheluvarayaswamy nagamangalacheluvarayaswamy newscheluvarayaswamy on hd kumaraswamycheluvarayaswamy vs hd kumaraswamyformer mla chaluvarayaswamyhd kumaraswamy vs chaluvarayaswamyhd kumaraswamy vs cheluvarayaswamyhd kumaraswamy vs siddaramaiahHDKn chaluvarayaswamyN Cheluvarayaswamy
Previous Post

BREAKING : ವಕ್ಛ್ ತಿದ್ದುಪಡಿ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ – ಇಂದಿನಿಂದ ದೇಶದಾದ್ಯಂತ ಕಾನೂನು ಜಾರಿ ! 

Next Post

BJP ಹೋರಾಟಕ್ಕೆ ಕಾಂಗ್ರೆಸ್​ನಿಂದ ತಿರುಗುಬಾಣ.. ಯಾರು ಏನಂದ್ರು..?

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
BJP ಹೋರಾಟಕ್ಕೆ ಕಾಂಗ್ರೆಸ್​ನಿಂದ ತಿರುಗುಬಾಣ.. ಯಾರು ಏನಂದ್ರು..?

BJP ಹೋರಾಟಕ್ಕೆ ಕಾಂಗ್ರೆಸ್​ನಿಂದ ತಿರುಗುಬಾಣ.. ಯಾರು ಏನಂದ್ರು..?

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada