• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾನು ನನಗಾಗಿ ಶೇಷಮಹಲ್‌ ನಿರ್ಮಿಸಲಿಲ್ಲ; ಬಡವರಿಗೆ 4 ಕೋಟಿ ಮನೆ ಕೊಟ್ಟೆ ;ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
January 4, 2025
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯ ಅಶೋಕ್ ವಿಹಾರ್‌ನಲ್ಲಿ ನಿರ್ಮಾಣಗೊಂಡಿರುವ ಸ್ವಾಭಿಮಾನ ಅಪಾರ್ಟ್ಮೆಂಟ್‌ನಲ್ಲಿ 1,675 ಫ್ಲ್ಯಾಟ್ಗಳನ್ನು ಜಿಜೆ ಕ್ಲಸ್ಟರ್ ನಿವಾಸಿಗಳಿಗೆ ಮೀಸಲಾಗಿದ್ದು, ಇದರಲ್ಲಿ ಅರ್ಹ ಪ್ರಾಪ್ತಿದಾರರಿಗೆ ಕೀಗಳನ್ನು ಹಸ್ತಾಂತರಿಸಿದರು.ಈ ಸಂದರ್ಭ, ಪ್ರಧಾನಿ ಮೋದಿ ಅವರು ದೆಹಲಿ ಮಾಜಿ ಮುಖ್ಯಮಂತ್ರಿಯಾಗಿದ್ದ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ವ್ಯಂಗ್ಯವಾಡಿ “ನಾನೂ ಕೂಡ ಅದ್ಭುತ ಅರಮನೆ ನಿರ್ಮಿಸಿಕೊಳ್ಳಬಹುದಾಗಿತ್ತು.

ADVERTISEMENT

ಆದರೆ, ನಾನು ನನ್ನ ವೈಯಕ್ತಿಕ ಇಚ್ಚೆಗೆ ಅನುಗುಣವಾಗಿ ವರ್ತಿಸಿಲ್ಲ ಬದಲಾಗಿ 4 ಕೋಟಿ ಗರೀಬರ ಮನೆಗಳನ್ನು ನಿರ್ಮಿಸಿದ್ದೇನೆ” ಎಂದು ಮೋದಿ ಹೇಳಿದರು.“ನಾನು ಏನು ಹೇಳುತ್ತೇನೆ ಅದನ್ನು ಮಾಡುತ್ತಲೇ ಇರುತ್ತೇನೆ” ಎಂದು ಮೋದಿ ಹೇಳಿದರು.“ನಿಮ್ಮೆಲ್ಲರ ಬಳಿ ನನ್ನ ಕೋರಿಕೆ ಇದೆ, ನಿಮ್ಮ ಬಳಿ ಬಡಾವಣೆಯ ನಿವಾಸಿಗಳು ಬಂದ್ರೆ ಅವರಿಗೆ ತಿಳಿಸಿ, ಇಂದು ಇಲ್ಲದಿದ್ದರೆ ನಾಳೆ ಅವರು ಪಕ್ಕಾ ಮನೆಗಳನ್ನು ಪಡೆಯುತ್ತಾರೆ” ಎಂದು ಪ್ರಧಾನಮಂತ್ರಿ ಭರವಸೆ ನೀಡಿದರು.

ನಿರ್ಮಾಣಗೊಂಡ ಹೊಸ ಮನೆಗಳನ್ನು ಮೋದಿ ಪರಿಶೀಲನೆ ನಡೆಸಿ, ವಸತಿ ಯೋಜನೆಯ ಫೋಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ಅವರ ಈ ಯೋಜನೆಗೆ ಕೃತಜ್ಞತೆ ವ್ಯಕ್ತಪಡಿಸಿದರು. ಬಿಜೆಪಿಯು ಸಾಮಾಜಿಕ ಮಾಧ್ಯಮದಲ್ಲಿ ಹೇಳಿದಂತೆ “ಮೋದಿ ಅವರು ಹೇಳಿದಂತೆ ಮಾಡುತ್ತಾರೆ.ಜಹಾನ್ ಝುಗ್ಗಿ, ವಹಿನ್ ಮಕಾನ್” ಎಂದು ಅವರು ತಮ್ಮ ಮಾತು ಈಡೇರಿಸಿದ್ದಾರೆ.

ಪ್ರಧಾನಮಂತ್ರಿ ಮೋದಿ ಅವರು ದೆಹಲಿಯ ನೌರೋಜಿ ನಗರದ ವಿಶ್ವ ವಾಣಿಜ್ಯ ಕೇಂದ್ರ, ಸಿಬಿಎಸ್‌ಇ ಕಚೇರಿ ಸಂಕೀರ್ಣ, ಮತ್ತು ಸರ್ಜನೀ ನಗರದಲ್ಲಿ GPRA ಕ್ವಾರ್ಟರ್ಸ್‌ನ ಉದ್ಘಾಟನೆ ನೆರವೇರಿಸಿದರು. ನಜಫ್ಗಢ್‌ನ ರೋಷನ್‌ಪುರದಲ್ಲಿ ಹಿಂದೂತ್ವ ವಿದ್ವಾಂಸ ವೀರ ಸಾವರ್ಕರ್ ಹೆಸರಿನ ಕಾಲೇಜಿಗೆ ಶಿಲಾನ್ಯಾಸ ಮಾಡಿದರು.

ಸುರಾಜ್ಮಲ್ ವಿಹಾರ್‌ನಲ್ಲಿ 15.25 ಎಕರೆ ಪ್ರದೇಶದಲ್ಲಿ, ₹373 ಕೋಟಿ ವೆಚ್ಚದಲ್ಲಿ, ಪೂರ್ವ ಸಮುದಾಯದಲ್ಲಿ ಹೊಸ ಕ್ಯಾಂಪಸ್ ನಿರ್ಮಿಸಲಾಗುತ್ತಿದೆ. ವಕೀಲರಿಗೆ ವಿಶೇಷ ಕೋರ್ಸ್‌ಗಳು, ಡಿಜಿಟಲ್ ಲೈಬ್ರರಿ, ಮತ್ತು ಮಲ್ಟಿಡಿಸಿಪ್ಲಿನರಿ ತರಗತಿಗಳ ಸೌಲಭ್ಯ ಒದಗಿಸಲಾಗುವುದು. ಇವೆಲ್ಲವೂ ದೆಹಲಿ ವಿಶ್ವವಿದ್ಯಾಲಯದ ವ್ಯಾಪ್ತಿಯನ್ನು ವಿಸ್ತರಿಸಲು ನಡೆಯುವ ಭಾಗವಾಗಿದೆ.

Tags: 1675beneficiaries.AAPformer Delhi Chief Minister Arvind KejriwalI gave 4 crore houses to the poor;New Delhi:PM ModiPrime Minister Narendra Modi handed over the keysSwabhimana Apartments
Previous Post

ಲೈಂಗಿಕ ದೌರ್ಜನ್ಯ ಸಂತ್ರಸ್ಥೆ ನೀಡಿದ ದೂರಿನ ಮೇರೆಗೆ ಡಿವೈಎಸ್‌ಪಿ ಬಂಧನ

Next Post

ನಾನು ಕೆಟ್ಟವನಲ್ಲ.. ಡಾ ಮಂಜುನಾಥ್‌ ಗೆಲುವು ನನ್ನ ಸಂಕಷ್ಟಕ್ಕೆ ಕಾರಣ..

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

December 7, 2025
Next Post
ನಾನು ಕೆಟ್ಟವನಲ್ಲ.. ಡಾ ಮಂಜುನಾಥ್‌ ಗೆಲುವು ನನ್ನ ಸಂಕಷ್ಟಕ್ಕೆ ಕಾರಣ..

ನಾನು ಕೆಟ್ಟವನಲ್ಲ.. ಡಾ ಮಂಜುನಾಥ್‌ ಗೆಲುವು ನನ್ನ ಸಂಕಷ್ಟಕ್ಕೆ ಕಾರಣ..

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada