• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ-DCM ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
October 11, 2025
in ಕರ್ನಾಟಕ, ರಾಜಕೀಯ
0
ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ-DCM ಡಿಕೆಶಿ
Share on WhatsAppShare on FacebookShare on Telegram
ADVERTISEMENT

ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಎರಡೂವರೆ ವರ್ಷ ಆದ್ಮೇಲೆ ಸಿಎಂ ಬದಲಾವಣೆ ಬಗ್ಗೆ ಕೈ ನಾಯಕರು ಮತ್ತು ವಿರೋಧ ಪಕ್ಷದ ನಾಯಕರು ಟೀಕೆ ಟಿಪ್ಪಣಿ ವ್ಯಕ್ತಪಡಿಸಿದರು. ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಂದು ಮಾಧ್ಯಮದವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

DK Shivakumar Visit Lalbagh: ಲಾಲ್​ಬಾಗ್​​ನಲ್ಲಿ DK ರೌಂಡ್ಸ್.. ವಾಕಿಂಗ್​ ಮಾಡುವವರ ಜೊತೆ ಸಂವಾದ #pratidhvani

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ  ಹಂಚಿಕೊಂಡಿರುವ ಅವರು, ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ.

ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ.

CM Ibrahim : ಟಗರು ಗುದ್ದಿದರೆ ನೀನು ಸುಧಾರಿಸಿಕೊಳ್ಳಲು ಆಗಲ್ಲ #pratidhvani

ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ನನ್ನ ಮನವಿ. ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸ್ಪಷ್ಟನೆ ತಿಳಿಸಿದರು.

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ!

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ.

ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ… pic.twitter.com/6vHkG9FRpp

— DK Shivakumar (@DKShivakumar) October 11, 2025
CM DK Shivakumar | ಪಕ್ಷ ಕಟ್ಟಿದ ನೀವು ಸಿಎಂ ಆಗಬೇಕಿತ್ತು ಎಂದು ಡಿಕೆಶಿಗೆ ಹೇಳಿದ ಬೆಂಗಳೂರು ಜನರು #pratidhvani
Tags: BjpjdsbjpkarnatakaCMcmkarnatakaCMSiddaramaiahcongressdcmdcmdkshivakumarDKShivakumarkarnatakacongressKhargeKPCCrahulgandhisiddaramaiah
Previous Post

ಪ್ರಜಾತಂತ್ರದಲ್ಲಿ ವಿರೋಧ ಪಕ್ಷಗಳ ಜವಾಬ್ದಾರಿ

Next Post

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada