![](https://pratidhvani.com/wp-content/uploads/2024/07/WhatsApp-Image-2024-07-04-at-14.20.14-1-1-574x1024.jpeg)
ಕಳೆದ 15ದಿನಗಳಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ ಖಾಸಗಿ ಬದುಕನ್ನ ಗೌರವಿಸಿದ್ದಕ್ಕೆ ಧನ್ಯವಾದ.
ಕಳೆದ ದಶಕಗಳಿಂದ ನನ್ನ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ದುರದುಷ್ಟಕರ.
![](https://pratidhvani.com/wp-content/uploads/2024/07/WhatsApp-Image-2024-07-04-at-14.20.14-2-610x1024.jpeg)
ಕಷ್ಟದ ಸಮಯದಲ್ಲಿ ನನ್ನ ಜೊತೆ ನಿಂತ ಸ್ನೇಹಿತರಿಗೆ, ಚಿತ್ರರಂಗದವ್ರಿಗೆ ಧನ್ಯವಾದಗಳು, ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೇದರುವುದಿಲ್ಲ.
ಹಾರ್ವರ್ಡ್ ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನ ಶುರು ಮಾಡಿದ್ದೇನೆ ಸರಿಯಾದ ಸಮಯ ಬಂದಾಗ ನಾನು ಹಿಂದಿರುತ್ತೇನೆ ಹಾಗೂ ಇಲ್ಲಿನ ಕೆಲಸಗಳನ್ನ ಮುಂದುವರೆಸುತ್ತೇನೆ.