• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚೆಲುವರಾಯಸ್ವಾಮಿಗೆ ಇರುವ ‘ಆ ಚಟ‘ ನನಗಿಲ್ಲ..! ಎಷ್ಟು ಮನೆ ಹಾಳು ಮಾಡಿದ್ದಾರೆ ಗೊತ್ತಿದೆ : HDK

Chetan by Chetan
April 8, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ಸಿದ್ಧ – ಚೆಲುವರಾಯಸ್ವಾಮಿ ಸವಾಲಿಗೆ HDK ಪ್ರತಿ ಸವಾಲ್! 
Share on WhatsAppShare on FacebookShare on Telegram

ರಾಜ್ಯ ಸಚಿವ ಹಾಗೂ ಕೇಂದ್ರ ಸಚಿವರ ನಡುವಿನ ರಾಜಕೀಯ ವಾಗ್ಯುದ್ಧ ತಾರಕಕ್ಕೇರಿದ್ದು ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಹೆಚ್.ಡಿ ಕುನರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಚಿವ ಚೆಲುವರಾಯ ಸ್ವಾಮಿ ಗೆ ಇರುವ ಚಟ ನನಗೆ ಇಲ್ಲ ಎಂದಿದ್ದಾರೆ.  

ADVERTISEMENT

ಸ್ವತಃ ಮಂಡ್ಯ ಜಿಲ್ಲೆಯಲ್ಲಿ ಚಲುವರಾಯಸ್ವಾಮಿ ಚಟಗಳ ಬಗ್ಗೆ ಕೇಳಿದ್ರೆ, ಅಲ್ಲಿನ ಜನರೇ ಹೇಳ್ತಾರೆ.ಆದ್ರೆ ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡಾ, ಅದು ಕೀಳುಮಟ್ಟದ ಅಭಿರುಚಿ.ಚಲುವರಾಯಸ್ವಾಮಿ ಎಷ್ಟು ಮನೆ ಹಾಳು ಮಾಡಿದ್ದಾರೆ ಗೊತ್ತು ಎಂದು ವಾಗ್ದಾಳಿ ನಡೆಸಿದ್ದಾರೆ. 

ಇನ್ನು ನಾನು ದುಡ್ಡು ಮಾಡಬೇಕೆಂದು ಆಸೆ ಪಟ್ಟಿಲ್ಲ.ನಾನು ಜನರ ಮಧ್ಯ 24 ಗಂಟೆ ಕೆಲಸ ಮಾಡಿದ್ದೇನೆ.ಜನತಾ ದರ್ಶನ, ಗ್ರಾಮ ವಾಸ್ತವ್ಯದಲ್ಲಿ ಬೆಳಗ್ಗಿನ ಜಾವದವರೆಗೆ ಕೆಲಸ ಮಾಡಿದ್ದೇನೆ.ಇದು ನನ್ನ ವೈಯಕ್ತಿಕ ಸಮಸ್ಯೆ.ಎಲ್ಲವನ್ನೂ ದೇವರು ನೋಡುತ್ತಾನೆ ಎಂದಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಚೆಲುವರಾಯಸ್ವಾಮಿಮಂಡ್ಯ ರಾಜಕೀಯ
Previous Post

ಜನಾಕ್ರೋಶ ಸಭೆಯಲ್ಲಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗು..

Next Post

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಕಿವಿಮಾತು! 

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಕಿವಿಮಾತು! 

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ - ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಕಿವಿಮಾತು! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada