• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಲ್ಯಾಣ ಕರ್ನಾಟಕದ ಸಿನಿಪ್ರಿಯರ ಹೃದಯದಲ್ಲಿ ಸುಳಿಮಿಂಚ ಹರಿಸಿದ ಮರಳಿ ಮನಸಾಗಿದೆ

ಪ್ರತಿಧ್ವನಿ by ಪ್ರತಿಧ್ವನಿ
March 27, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಬೆನಕ ಟಾಕೀಸ್ (Benaka Talkies) ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್ ಓ (Naveen Kumar R O) ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ (Telagi Mallikarjunappa) ನಿರ್ಮಿಸಿರುವ, ನಾಗರಾಜ್ ಶಂಕರ್ (Nagaraj Shankar) ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ (Arjun Vedanth) ನಾಯಕರಾಗಿ ನಟಿಸಿರುವ “ಮರಳಿ ಮನಸಾಗಿದೆ” (Marali Manasagide) ಚಿತ್ರದ ಎರಡನೇ ಹಾಡನ್ನು ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿಗಳು ಸುಲಫಲ ಮಠ ಇವರು ಮಾರ್ಚ್ 23 ರಂದು ಕಲ್ಬುರ್ಗಿ ನಗರದ ಸಂಗಮ ಥಿಯೇಟರ್ (Sangam Theater) ನಲ್ಲಿ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನು‌ ಮನಸು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು A2 MUSIC ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ(Tippannappa Kamakanur), ದಾವಲಸಾಬ ಕಮತಗಿ (Davalasaba Kamatagi) ಗುತ್ತೆದಾರ, ಪ್ರಕಾಶ ಯಂಕಂಚಿ ಉದ್ದಿಮೆದಾರರು, ಬಸವರಾಜ ಬೂದಿಹಾಳ, ಬಸವರಾಜ ಗುಂಡಲಗೆರಿ, ಕಲಬುರ್ಗಿಅವ್ವಣ್ಣ ಮ್ಯಾಕೇರಿ.ನೀಲಕಂಠ ಮುಲಗೆ, ಶಿವಾನಂದ ಹೊನ್ನಗುಂಟಿ, ಸಿದ್ದು ನಾಗೂರು ಹಾಗೂ ಮರಳಿ ಮನಸಾಗಿದೆ ಚಿತ್ರ ತಂಡ ಉಪಸ್ಥಿತರಿದ್ದರು.

ಇದೊಂದು ಸಂಗೀತ ಪ್ರಧಾನ ಚಿತ್ರ. ವಿನು ಮನಸು ಸಂಗೀತ ನೀಡಿರುವ ಸುಮಧುರ ಹಾಡುಗಳು‌ ಈ ಚಿತ್ರದಲ್ಲಿದೆ. ಆ ಪೈಕಿ “ಸುಳಿಮಿಂಚು ಕಣ್ಣ ಒಳಗೆ” ಎಂಬ ಚಿತ್ರದ ಎರಡನೇ ಹಾಡು ಇಂದು ಬಿಡುಗಡೆಯಾಗಿದೆ. ಹರೀಶ್ ಎಸ್. ಎಂ ಅವರು ಬರೆದಿರುವ ಈ ಹಾಡನ್ನು ಶಶಾಂಕ್ ಶೇಷಾಗಿರಿ ಹಾಗೂ ಈಶ ಸುಚಿ ಹಾಡಿದ್ದಾರೆ. ಇನ್ನು‌ ಇದೊಂದು ಯುವಜನತೆಗೆ ಹತ್ತಿರವಾದ ಚಿತ್ರದ ಜೊತೆಗೆ ಸಂಬಂಧಗಳ ಮೌಲ್ಯಗಳನ್ನು‌ ತಿಳಿಸುವ ಚಿತ್ರವೂ ಹೌದು ಎಂದು ನಿರ್ದೇಶಕ ನಾಗರಾಜ್ ಶಂಕರ್ (Nagaraj Shankar) ತಿಳಿಸಿದರು.

ನಿರ್ಮಾಪಕರಾದ ಮುದೇಗೌಡ ನವೀನ್ ಕುಮಾರ್ ಆರ್. ಓ ಅವರು ಮಾತನಾಡಿ, ನಾನು ಮೂಲತಃ ಮಧ್ಯಕರ್ನಾಟಕದವನು ಹಾಗೂ ಈ ಚಿತ್ರದ ಚಿತ್ರೀಕರಣ ದಾವಣಗೆಯಿಂದ ಆರಂಭವಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಸಂದರ್ಭದಲ್ಲಿ ಸಹಕಾರ ನೀಡಿದ ಕಲ್ಬುರ್ಗಿ ಜನತೆಗೆ ಶುಭ ಕೋರಿದರು. ಮುಂದೆ ಏಪ್ರಿಲ್ 12 ರಂದು ಉಡುಪಿಯಲ್ಲಿ ಮೂರನೇ ಹಾಡಿನ ಅನಾವರಣವಾಗಲಿದೆ ಎಂದು ತಿಳಿಸಿದರು.

ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ನಿರೀಕ್ಷಾ ಶೆಟ್ಟಿ (Niriksha Shetty) ಹಾಗೂ ಸ್ಮೃತಿ ವೆಂಕಟೇಶ್(Smruthi Venkatesh). ಆ ಪೈಕಿ ಸಮಾರಂಭ ಉಪಸ್ಥಿತರಿದ್ದ ಸ್ಮೃತಿ ತಮ್ಮ ಪಾತ್ರದ ಬಗ್ಗೆ ಹೇಳಿದರು. ತಂಡದ ವಿಜಯ್ ಕುಮಾರ್(Vijay Kumar), ಆಶಿತ್ ಸುಬ್ರಮಣ್ಯ(Ashith Subramanya), ಸಂಜಯ್ ಉಮ್ರಾನಿ (Sanjay Umrani) ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

Tags: Ashith SUbramanyaKannada movieKarnatakaMarali ManasagideNiriksha ShettysandalwoodSanjay UmraniSmruthi VenkateshVijay Kumar
Previous Post

ಭರವಸೆ ಮೂಡಿಸುವ ನ್ಯಾಯಾಂಗದ ಧ್ವನಿ

Next Post

ದಳಪತಿ ವಿಜಯ್ ‘ಜನ ನಾಯಗನ್’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ KVN ಪ್ರೊಡಕ್ಷನ್ಸ್ ಎಂಟ್ರಿ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ದಳಪತಿ ವಿಜಯ್ ‘ಜನ ನಾಯಗನ್’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ KVN ಪ್ರೊಡಕ್ಷನ್ಸ್ ಎಂಟ್ರಿ

ದಳಪತಿ ವಿಜಯ್ ‘ಜನ ನಾಯಗನ್’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ KVN ಪ್ರೊಡಕ್ಷನ್ಸ್ ಎಂಟ್ರಿ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada