• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಾನು ಗಾಯತ್ರಿ ಸಿದ್ಧೇಶ್ವರ್​​ ಬೆಂಬಲಿಸುವುದಿಲ್ಲ – ಮಾಡಾಳು ಪುತ್ರ

ಕೃಷ್ಣ ಮಣಿ by ಕೃಷ್ಣ ಮಣಿ
March 19, 2024
in ದೇಶ, ರಾಜಕೀಯ
0
ನಾನು ಗಾಯತ್ರಿ ಸಿದ್ಧೇಶ್ವರ್​​ ಬೆಂಬಲಿಸುವುದಿಲ್ಲ – ಮಾಡಾಳು ಪುತ್ರ
Share on WhatsAppShare on FacebookShare on Telegram

ನಾನು ಗಾಯತ್ರಿ ಸಿದ್ಧೇಶ್ವರ್​​ ಬೆಂಬಲಿಸುವುದಿಲ್ಲ – ಮಾಡಾಳು ಪುತ್ರ

ADVERTISEMENT

ದಾವಣಗೆರೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ಬೆಂಬಲ ನೀಡುತ್ತಿಲ್ಲ ಎಂದು ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಸ್ಪಷ್ಟಪಡಿಸಿದ್ದಾರೆ. ನಾನು ಸುದ್ದಿಗೊಷ್ಠಿ ನಡೆಸಿದ ಪೋಟೋ ಇಟ್ಟುಕೊಂಡು ಸುಳ್ಳು ಸುದ್ದಿ ಹಬ್ಬಿಸಲಾಗ್ತಿದೆ. ನಮ್ಮ ತಂಡವನ್ನ ಒಡೆಯಲು, ನಮ್ಮನ್ನ ವಿಚಲಿತರನ್ನಾಗಿ ಮಾಡಲು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಲಾಗ್ತಿದೆ. ಮಾಜಿ ಸಚಿವ ಎಸ್.ಎ ರವೀಂದ್ರನಾಥ್, ಕರುಣಾಕರ ರೆಡ್ಡಿ, ರೇಣುಕಾಚಾರ್ಯ, ಉತ್ತರ ಹಾಗು ದಕ್ಷಿಣ ಕ್ಷೇತ್ರದ ಅಭ್ಯರ್ಥಿಗಳು ಸೇರಿ ಸಭೆ ಮಾಡಿದ್ದೇವೆ. ನಮ್ಮ ಗುಂಪು ಒಡೆಯಬೇಕು ಅಂದುಕೊಂಡ್ರೆ ತಪ್ಪು. ನಾವೆಲ್ಲ ನೊಂದವರು ದೌರ್ಜನ್ಯಕ್ಕೆ ಒಳಾದವರು ಎಂದಿದ್ದಾರೆ.

ದಾವಣಗೆರೆ ಚನ್ನಗಿರಿಯಲ್ಲಿ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಮಾಡಾಳು ಮಲ್ಲಿಕಾರ್ಜುನ್, ಸಮಸ್ಯೆ ಸರಿಪಡಿಸಲು ರಾಜ್ಯ ನಾಯಕರು ಬರಬೇಕು. ಸರಿಬೇಕು ಅಂದಾಗ ನಾವು ಚುನಾವಣೆ ಕಣಕ್ಕೆ ಧುಮುಕುತ್ತೀವೆ ಎಂದಿದ್ದೇವೆ. ಈ ರೀತಿ ಗುಂಪು ಒಡೆಯುವಂತ ಕೆಲಸ ಮಾಡಬೇಡಿ. ಇದು ಪಕ್ಷಕ್ಕೂ ಒಳ್ಳೇದಲ್ಲ, ಯಾರಿಗೂ ಶೋಭೆ ತರುವಂತದ್ದಲ್ಲ. ಎಲ್ಲರೂ ಒಳ್ಳೇ ರೀತಿಯಲ್ಲಿ ಒಂದಾಗುವ ಕಡೆ ಪ್ರಯತ್ನ ಮಾಡಿ,

ನಮ್ಮ ರವೀಂದ್ರನಾಥ್ ಕೆಲವು ಬೇಡಿಕೆ ಇಟ್ಟಿದ್ದಾರೆ. ಅವುಗಳನ್ನ ರಾಷ್ಟ್ರ ಮತ್ತು ರಾಜ್ಯ ನಾಯಕರು ಎಷ್ಟು ಪ್ರಮಾಣದಲ್ಲಿ ಈಡೇರಿಸುತ್ತಾರೆ ನೋಡಬೇಕು, ಈ ರೀತಿ ಪೋಟೋ ಇಟ್ಕೊಂಡು ಸುಳ್ಳು ಸುದ್ದಿ ಹರಡಿಸುವುದು ತಪ್ಪು. ನಮ್ಮ ಗುಂಪು ಮುಂದೆ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ ಮಾಡಾಳು ಮಲ್ಲಿಕಾರ್ಜುನ.

Tags: basavarajbommaiBJPchannagiriMadalMallikarjunaMadalVirupakshappaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯಪಾಲರ ಹುದ್ದೆ ಘನತೆಗೆ ಕುಂದುಂಟು ಮಾಡಿತೇ ಬಿಜೆಪಿ..?

Next Post

ಕಮಲ ಮುಡಿಯಲಿದ್ದಾರಾ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ ?! 

Related Posts

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!
Top Story

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

by ಪ್ರತಿಧ್ವನಿ
August 19, 2026
0

ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಸುವ ವೇಳೆ ಉಪ್ಪಿನ ಬದಲು ತಪ್ಪಾಗಿ ಡಿಟರ್ಜೆಂಟ್‌ ಪೌಡರ್‌ ಬಳಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ...

Read moreDetails
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
Next Post
ಕಮಲ ಮುಡಿಯಲಿದ್ದಾರಾ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ ?! 

ಕಮಲ ಮುಡಿಯಲಿದ್ದಾರಾ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada