• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಿವಮೊಗ್ಗದಲ್ಲಿ ಇಷ್ಟು ಜನರನ್ನ ಇತಿಹಾಸದಲ್ಲೇ ನಾನು ನೋಡಿಲ್ಲ: ಕೆಎಸ್‌ ಈಶ್ವರಪ್ಪ

Any Mind by Any Mind
February 28, 2023
in ರಾಜಕೀಯ
0
ಶಿವಮೊಗ್ಗದಲ್ಲಿ ಇಷ್ಟು ಜನರನ್ನ ಇತಿಹಾಸದಲ್ಲೇ ನಾನು ನೋಡಿಲ್ಲ: ಕೆಎಸ್‌ ಈಶ್ವರಪ್ಪ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ (Inauguration of Shimoga Airport) ನೆನ್ನೆ ಬಂದಿದ್ದು ಜನರನ್ನು ನಾನು ಇತಿಹಾಸದಲ್ಲೇ ಇಷ್ಟು ಜನ ನೋಡಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಕೆಎಸ್‌ ಈಶ್ವರಪ್ಪ (BJP leader KS Eshwarappa) ಹೇಳಿದ್ದಾರೆ.

ADVERTISEMENT

ಜನರು ನಮ್ಮ ಕೆಲಸ ಗಮನಿಸುತ್ತಿದ್ದಾರೆ ನಮ್ಮ ಮೇಲೆ ರಾಜ್ಯದ ಜನರು ನಂಬಿಕೆ ಇಟ್ಟಿದ್ದಾರೆ ಈ ಕಾರಣಕ್ಕಾಗಿ ರಾಷ್ಟ್ರೀಯ ನಾಯಕರು ಬಂದ್ರೆ ಆದ್ದೂರಿಯಾಗಿ ಸ್ವಾಗತ ಮಾಡುತ್ತಾರೆ ಜೊತೆಗೆ ಬಿಜೆಪಿ ಪಕ್ಷ ಅಧಿಕಾರ ಬರಬೇಕು ಎಂಬುದು ರಾಜ್ಯದ ಜನರ ಆಶಯ ಆಗಿದೆ, ಕಾಂಗ್ರೆಸ್ ನಿಂದ ಪೇ ಸಿಎಂ ಪೋಸ್ಟರ್ (Pay CM poster) ಅಭಿಯಾನಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದು, ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ದ ಗುಡುಗಿದ್ದಾರೆ.

ಇಂತ ಮಹಾನ್‌ ನಾಯಕ ಪ್ರಧಾನಿ ಮೋದಿ ಅವರನ್ನು ನರಹಂತಕ ಎಂದು ಹೇಳುತ್ತಾರೆ ೪೦ ಪರ್ಸೆಂಟೇಜ್ ವ್ಯವಹಾರ ಎಂದು ಕಾಂಗ್ರೆಸ್ ನವರು ಟೀಕೆ ಮಾಡಿದ್ದರು. ಈಗ ಪೇ ಸಿಎಂ (Pay CM) ಎಂದು ಆರೋಪ ಮಾಡುತ್ತಿದ್ದಾರೆ ಅವರು ಟೀಕೆ ಮಾಡುವ ಪದಗಳು ಸರಿಯಿಲ್ಲ, , ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಉತ್ತರ ಕೊಡುತ್ತಾರೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ಭಾಷೆ ಮೇಲೆ ಹಿಡಿತ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Tags: BJP leader KS EshwarappaI have never seen so many people in Shimoga in history: KS EshwarappaPay CMಕಾಂಗ್ರೆಸ್ ಪಕ್ಷಕೆಎಸ್‌ ಈಶ್ವರಪ್ಪಡಿಕೆಶಿವಕುಮಾರ್‌ನರೇಂದ್ರ ಮೋದಿ ಸರ್ಕಾರಬಿಎಸ್‌ ವೈವಿಮಾನ ನಿಲ್ದಾಣ ಲೋಕಾರ್ಪಣೆಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

AAP | ಪಕ್ಷದಿಂದ ಜೆಡಿಎಸ್ ವಿರುದ್ಧ ಪೊರಕೆ ಅಭಿಯಾನ #PRATIDHVANI

Next Post

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್: ಅಭಿಮಾನಿಗಳಿಂದ ಹೈಡ್ರಾಮಾ

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್: ಅಭಿಮಾನಿಗಳಿಂದ ಹೈಡ್ರಾಮಾ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್: ಅಭಿಮಾನಿಗಳಿಂದ ಹೈಡ್ರಾಮಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada