• Home
  • About Us
  • ಕರ್ನಾಟಕ
Wednesday, July 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಶಿವಮೊಗ್ಗದಲ್ಲಿ ಇಷ್ಟು ಜನರನ್ನ ಇತಿಹಾಸದಲ್ಲೇ ನಾನು ನೋಡಿಲ್ಲ: ಕೆಎಸ್‌ ಈಶ್ವರಪ್ಪ

Any Mind by Any Mind
February 28, 2023
in ರಾಜಕೀಯ
0
ಶಿವಮೊಗ್ಗದಲ್ಲಿ ಇಷ್ಟು ಜನರನ್ನ ಇತಿಹಾಸದಲ್ಲೇ ನಾನು ನೋಡಿಲ್ಲ: ಕೆಎಸ್‌ ಈಶ್ವರಪ್ಪ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ (Inauguration of Shimoga Airport) ನೆನ್ನೆ ಬಂದಿದ್ದು ಜನರನ್ನು ನಾನು ಇತಿಹಾಸದಲ್ಲೇ ಇಷ್ಟು ಜನ ನೋಡಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಕೆಎಸ್‌ ಈಶ್ವರಪ್ಪ (BJP leader KS Eshwarappa) ಹೇಳಿದ್ದಾರೆ.

ADVERTISEMENT

ಜನರು ನಮ್ಮ ಕೆಲಸ ಗಮನಿಸುತ್ತಿದ್ದಾರೆ ನಮ್ಮ ಮೇಲೆ ರಾಜ್ಯದ ಜನರು ನಂಬಿಕೆ ಇಟ್ಟಿದ್ದಾರೆ ಈ ಕಾರಣಕ್ಕಾಗಿ ರಾಷ್ಟ್ರೀಯ ನಾಯಕರು ಬಂದ್ರೆ ಆದ್ದೂರಿಯಾಗಿ ಸ್ವಾಗತ ಮಾಡುತ್ತಾರೆ ಜೊತೆಗೆ ಬಿಜೆಪಿ ಪಕ್ಷ ಅಧಿಕಾರ ಬರಬೇಕು ಎಂಬುದು ರಾಜ್ಯದ ಜನರ ಆಶಯ ಆಗಿದೆ, ಕಾಂಗ್ರೆಸ್ ನಿಂದ ಪೇ ಸಿಎಂ ಪೋಸ್ಟರ್ (Pay CM poster) ಅಭಿಯಾನಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದು, ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ದ ಗುಡುಗಿದ್ದಾರೆ.

ಇಂತ ಮಹಾನ್‌ ನಾಯಕ ಪ್ರಧಾನಿ ಮೋದಿ ಅವರನ್ನು ನರಹಂತಕ ಎಂದು ಹೇಳುತ್ತಾರೆ ೪೦ ಪರ್ಸೆಂಟೇಜ್ ವ್ಯವಹಾರ ಎಂದು ಕಾಂಗ್ರೆಸ್ ನವರು ಟೀಕೆ ಮಾಡಿದ್ದರು. ಈಗ ಪೇ ಸಿಎಂ (Pay CM) ಎಂದು ಆರೋಪ ಮಾಡುತ್ತಿದ್ದಾರೆ ಅವರು ಟೀಕೆ ಮಾಡುವ ಪದಗಳು ಸರಿಯಿಲ್ಲ, , ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಉತ್ತರ ಕೊಡುತ್ತಾರೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ಭಾಷೆ ಮೇಲೆ ಹಿಡಿತ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Tags: BJP leader KS EshwarappaI have never seen so many people in Shimoga in history: KS EshwarappaPay CMಕಾಂಗ್ರೆಸ್ ಪಕ್ಷಕೆಎಸ್‌ ಈಶ್ವರಪ್ಪಡಿಕೆಶಿವಕುಮಾರ್‌ನರೇಂದ್ರ ಮೋದಿ ಸರ್ಕಾರಬಿಎಸ್‌ ವೈವಿಮಾನ ನಿಲ್ದಾಣ ಲೋಕಾರ್ಪಣೆಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

AAP | ಪಕ್ಷದಿಂದ ಜೆಡಿಎಸ್ ವಿರುದ್ಧ ಪೊರಕೆ ಅಭಿಯಾನ #PRATIDHVANI

Next Post

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್: ಅಭಿಮಾನಿಗಳಿಂದ ಹೈಡ್ರಾಮಾ

Related Posts

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,
Top Story

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

by ಪ್ರತಿಧ್ವನಿ
July 15, 2025
0

ದಿನಾಂಕ: 15 ಜುಲೈ 2025 | ಸಮಯ: ಸಂಜೆ 6:00 | ಸ್ಥಳ: ಭಾರತ್ ಜೋಡೋ ಸಭಾಂಗಣ, ಇಂದಿರಾ ಭವನ, ಬೆಂಗಳೂರು ಗೌರವಾನ್ವಿತ ಉಪಮುಖ್ಯಮಂತ್ರಿ ಶ್ರೀ ಡಿ.ಕೆ....

Read moreDetails
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

July 15, 2025
ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

July 15, 2025
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್

July 15, 2025

ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

July 15, 2025
Next Post
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್: ಅಭಿಮಾನಿಗಳಿಂದ ಹೈಡ್ರಾಮಾ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್: ಅಭಿಮಾನಿಗಳಿಂದ ಹೈಡ್ರಾಮಾ

Please login to join discussion

Recent News

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,
Top Story

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

by ಪ್ರತಿಧ್ವನಿ
July 15, 2025
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 
Top Story

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

by Chetan
July 15, 2025
ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!
Top Story

ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

by ಪ್ರತಿಧ್ವನಿ
July 15, 2025
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
July 15, 2025
Top Story

ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

by ಪ್ರತಿಧ್ವನಿ
July 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

July 15, 2025
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

July 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada