• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಸಿಎಂ ಧೈರ್ಯ ತೋರಲಿ ಎಂದು ಸದುದ್ದೇಶದಿಂದ ನಾನು ಆ ಮಾತು ಹೇಳಿದ್ದು: ಸಿದ್ದರಾಮಯ್ಯ ಸ್ಪಷ್ಟನೆ

Any Mind by Any Mind
January 5, 2023
in Top Story, ರಾಜಕೀಯ
0
‘ಸಿಎಂ ಧೈರ್ಯ ತೋರಲಿ ಎಂದು ಸದುದ್ದೇಶದಿಂದ ನಾನು ಆ ಮಾತು ಹೇಳಿದ್ದು: ಸಿದ್ದರಾಮಯ್ಯ ಸ್ಪಷ್ಟನೆ
Share on WhatsAppShare on FacebookShare on Telegram

ADVERTISEMENT

ಮುಖ್ಯಮಂತ್ರಿ ಬೊಮ್ಮಾಯಿಯವರು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರಧಾನಿ ನರೇಂದ್ರ ಮೋದಿಯವರ ಎದುರು ಧೈರ್ಯದಿಂದ ಹೇಳಿ ರಾಜ್ಯಕ್ಕೆ ನ್ಯಾಯ ಕೊಡಿಸಿದರೆ ನಾನು ‘ನಾಯಿ ಮರಿ’ ಎಂದು ಹೇಳಿರುವುದನ್ನು ವಾಪಸು ಪಡೆದು ಅವರಿಗೆ ‘ರಾಜಾ ಹುಲಿ’ ಎನ್ನುವ ಬಿರುದು ಕೊಡುತ್ತೇನೆ ಎಂದು ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.

ಕಾರ್ಪೋರೇಟ್ ತೆರಿಗೆ, ಸುಂಕ, ಪೆಟ್ರೋಲ್-ಡೀಸೆಲ್ ತೆರಿಗೆ, ಜಿಎಸ್ ಟಿ ಮೂಲಕ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸಂದಾಯವಾಗುತ್ತಿರುವ ಹಣ ಸುಮಾರು ರೂ.3.50 ಲಕ್ಷ ಕೋಟಿ, ರಾಜ್ಯಕ್ಕೆ ವಾಪಸು ಬರುವುದು ರೂ.50,000 ಕೋಟಿಗಿಂತಲೂ ಕಡಿಮೆ. ಈ ಅನ್ಯಾಯದ ವಿರುದ್ಧ ದನಿ ಎತ್ತುವ ಧಮ್ ಇದೆಯೇ?
ಮನಮೋಹನ್ ಸಿಂಗ್ ಸರ್ಕಾರ 2019ರಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನೀಡಿರುವ ಪಾಲು ರೂ.39,000 ಕೋಟಿ, ಕಳೆದ ವರ್ಷ ರಾಜ್ಯಕ್ಕೆ ಬಂದಿರುವ ಹಣ ರೂ.29,000 ಕೋಟಿ. ಬಜೆಟ್ ಗಾತ್ರ ಹೆಚ್ಚಿದೆ, ತೆರಿಗೆ ಸಂಗ್ರಹ ಹೆಚ್ಚಿದೆ, ರಾಜ್ಯದ ಪಾಲು ಕಡಿಮೆಯಾಗಿದೆ ಯಾಕೆ?

ಕಳೆದ ವರ್ಷ ಕೇಂದ್ರ ಪ್ರಾಯೋಜಿತ ಯೋಜನೆಗಳು ಮತ್ತು ಜಿಎಸ್‌ಟಿ ಪರಿಹಾರದಿಂದ ಬಂದಿರುವ ಹಣ ರೂ.30,000 ಕೋಟಿ, ಈ ವರ್ಷ ಕೇಂದ್ರ ನೀಡಿರುವುದು ರೂ.20,106 ಕೋಟಿ. ವರ್ಷದಿಂದ ವರ್ಷಕ್ಕೆ ರಾಜ್ಯದ ಪಾಲು ಕಡಿಮೆಯಾಗುತ್ತಿರುವುದು ಯಾಕೆ ಮುಖ್ಯಮಂತ್ರಿಗಳೇ?
2017ರಿಂದ ಮೇಕೆದಾಟು, 2020ರಿಂದ ಮಹದಾಯಿ ಮತ್ತು 2021ರಿಂದ ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡದೆ ಸತಾಯಿಸುತ್ತಿದೆ. ಮಹದಾಯಿ ಬಗ್ಗೆ ಇತ್ತೀಚೆಗೆ ಅನುಮತಿ ನೀಡಲಾಗಿದೆ ಎಂದು ಹೇಳುತ್ತಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ. ಇದರ ವಿರುದ್ದ ದನಿ ಎತ್ತುವವರು ಯಾರು?

ರಾಜ್ಯದ ವಿಮಾನ ನಿಲ್ದಾಣ, ಬಂದರುಗಳು ಅದಾನಿ ಕಂಪೆನಿಗೆ ಮಾರಾಟ ಮಾಡಲಾಗುತ್ತಿದೆ. ರಾಯಚೂರು ಉಷ್ಣವಿದ್ಯುತ್ ಸ್ಥಾವರವೂ ಅದೇ ಸಾಲಿಗೆ ಸೇರಲಿದೆ, ಈಗ ರಾಜ್ಯದ ನಂದಿನಿ ಡೇರಿ ಮೇಲೆ ಕಣ್ಣು ಬಿದ್ದಿದೆ. ರಾಜ್ಯದಲ್ಲಿರುವುದು ಜನರ ಸರ್ಕಾರವೇ? ಕೇಂದ್ರದ ಏಜಂಟ್ ಸರ್ಕಾರವೇ?


ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಅನುದಾನದ ಆಶ್ವಾಸನೆಯಷ್ಟೇ ಲಾಭ, ಈ ವರೆಗೆ ಪೈಸೆ ಹಣ ನೀಡಿಲ್ಲ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳೆಲ್ಲವೂ ಕೇಂದ್ರ ಅನುದಾನ ಬಿಡುಗಡೆ ಮಾಡದೆ ಇರುವ ಕಾರಣಕ್ಕೆ ಕುಂಟುತ್ತಾ ಸಾಗಿದೆ. ಇದನ್ನು ಪ್ರಶ್ನಿಸುವ ಶಕ್ತಿ ಯಾರಿಗಿದೆ? ಎಂದು ಪ್ರಶ್ನಿಸಿದ್ದಾರೆ.

Tags: Congress Partyಬಿಜೆಪಿಮುಖ್ಯಮಂತ್ರಿ ಬೊಮ್ಮಾಯಿಸಿದ್ದರಾಮಯ್ಯ
Previous Post

ರೈತರಿಗೆ ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಸಾಲ – ಡಾ. ಕೆ ವಿ ರಾಜೇಂದ್ರ

Next Post

ಸುಳ್ಳು ಹೇಳಿಕೊಂಡು ಜನರನ್ನ ಮರಳು ಮಾಡುತ್ತಿರುವ ಸಿದ್ದು, ಡಿಕೆಶಿ: ಕೆ.ಎಸ್.‌ ಈಶ್ವರಪ್ಪ ವಾಗ್ದಾಳಿ

Related Posts

Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
0

ಹೊಸ ಲುಕ್‌ನಲ್ಲಿ ಧನಂಜಯ್….666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಧನಂಜಯ್ ಫಸ್ಟ್‌ ಲುಕ್‌ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ತನ್ನ ಘೋಷಣೆಯಿಂದಲೇ ಡಾ. ಶಿವರಾಜ್‌ಕುಮಾರ್ (Dr...

Read moreDetails

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ಸುಳ್ಳು ಹೇಳಿಕೊಂಡು ಜನರನ್ನ ಮರಳು ಮಾಡುತ್ತಿರುವ ಸಿದ್ದು, ಡಿಕೆಶಿ: ಕೆ.ಎಸ್.‌ ಈಶ್ವರಪ್ಪ ವಾಗ್ದಾಳಿ

ಸುಳ್ಳು ಹೇಳಿಕೊಂಡು ಜನರನ್ನ ಮರಳು ಮಾಡುತ್ತಿರುವ ಸಿದ್ದು, ಡಿಕೆಶಿ: ಕೆ.ಎಸ್.‌ ಈಶ್ವರಪ್ಪ ವಾಗ್ದಾಳಿ

Please login to join discussion

Recent News

Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada