• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಬಿಜೆಪಿಯಲ್ಲಿ ಟಿಕೆಟ್​ಗಾಗಿ ಬೇಡುವ ಪರಿಸ್ಥಿತಿ ನನಗೆ ಬರಬಾರದಿತ್ತು : ಜಗದೀಶ ಶೆಟ್ಟರ್​

ಪ್ರತಿಧ್ವನಿ by ಪ್ರತಿಧ್ವನಿ
April 15, 2023
in Uncategorized
0
ಬಿಜೆಪಿಯಲ್ಲಿ ಟಿಕೆಟ್​ಗಾಗಿ ಬೇಡುವ ಪರಿಸ್ಥಿತಿ ನನಗೆ ಬರಬಾರದಿತ್ತು : ಜಗದೀಶ ಶೆಟ್ಟರ್​
Share on WhatsAppShare on FacebookShare on Telegram

ಹುಬ್ಬಳ್ಳಿ : ಬಿಜೆಪಿಯಲ್ಲಿ ಈ ಬಾರಿಯ ಹಿರಿಯ ನಾಯಕರಿಗೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೊಕ್​ ನೀಡಿದ ಬಳಿಕ ಅಲ್ಲೋಲ ಕಲ್ಲೋಲವೇ ಉಂಟಾಗಿದೆ. ಟಿಕೆಟ್​ಗಾಗಿ ಪಟ್ಟು ಹಿಡಿದಿರುವ ಜಗದೀಶ್​ ಶೆಟ್ಟರ್​ ದೆಹಲಿಯಲ್ಲಿ ವರಿಷ್ಠರ ಮನೆ ಬಾಗಿಲು ಬಡಿಯುವಂತಾಗಿದೆ. ಆದರೂ ಸಹ ಮೂರನೇ ಪಟ್ಟಿಯಲ್ಲಿ ಶೆಟ್ಟರ್​ಗೆ ಬಿಜೆಪಿ ಹೈಕಮಾಂಡ್​ ಯಾವುದೇ ಕ್ಷೇತ್ರ ಘೋಷಣೆ ಮಾಡಿಲ್ಲ.

ADVERTISEMENT


ಇಂದು ಹುಬ್ಬಳ್ಳಿಯಲ್ಲಿ ಜಗದೀಶ್​ ಶೆಟ್ಟರ್ ತಮ್ಮ ಬೆಂಬಲಿಗರ ಜೊತೆಯಲ್ಲಿ ಸಭೆ ನಡೆಸಿದ್ದು ಮುಂದಿನ ನಡೆ ಕುರಿತಂತೆ ಸಲಹೆ ಸೂಚನೆಗಳನ್ನು ಪಡೆದಿದ್ದಾರೆ. ಇಂದು ಸಂಜೆಯವರೆಗೆ ಹೈಕಮಾಂಡ್​​ ಉತ್ತರಕ್ಕಾಗಿ ಕಾದು ಬಳಿಕ ಮುಂದಿನ ಹೆಜ್ಜೆ ಇಡುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ.


ಇನ್ನು ಸಭೆಯಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಶೆಟ್ಟರ್​, ಆರು ಭಾರಿ ಭಾರೀ ಬಹುಮತದೊಂದಿದೆ ಗೆದ್ದಿದ್ದ ನನಗೆ ಬಿಜೆಪಿಯಲ್ಲಿ ಇಂತಹ ಸ್ಥಿತಿ ಬರಬಾರದಿತ್ತು. ಸಚಿವನಾಗಿ ರಾಜ್ಯದ ಸಿಎಂ ಆಗಿ ನಾನು ಕೆಲಸ ಮಾಡಿದ್ದೇನೆ. ಆದರೆ ನನಗಿಂದು ಟಿಕೆಟ್​ಗಾಗಿ ಹಪಹಪಿಸುವ ಸ್ಥಿತಿ ಬಂದಿದೆ ಎಂದು ಮರುಗಿದ್ರು.

Tags: BJPBJP High CommandJagdish ShettarList of BJP candidatesಜಗದೀಶ ಶೆಟ್ಟರ್ಬಿಜೆಪಿಬಿಜೆಪಿ ಅಭ್ಯರ್ಥಿಗಳ ಪಟ್ಟಿಬಿಜೆಪಿ ಹೈಕಮಾಂಡ್
Previous Post

ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರಲಿಚ್ಛಿಸಿದರೆ ನಾವು ಸ್ವಾಗತಿಸುತ್ತೇವೆ : ಸಿದ್ದರಾಮಯ್ಯ

Next Post

ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Related Posts

ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ
Uncategorized

ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ

by ಪ್ರತಿಧ್ವನಿ
May 13, 2026
0

ಬೆಳಗಾವಿ: ಜಿಲ್ಲೆಯ ಸಂಬರಗಿ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಗಾಳಿ-ಮಳೆ ಗ್ರಾಮಸ್ಥರನ್ನು ಕಂಗಾಲಾಗುವಂತೆ ಮಾಡಿದೆ. ಬಿರುಗಾಳಿ, ಗುಡುಗು ಮತ್ತು ಸಿಡಿಲಿನ ಅಬ್ಬರಕ್ಕೆ ಗ್ರಾಮದಲ್ಲಿ ಅಪಾರ ಪ್ರಮಾಣದ...

Read moreDetails
BREAKING NEWS : ವಿಶ್ವಾಸಮತ ಗೆದ್ದ ಸಿಎಂವಿಜಯ್‌ : ದಳಪತಿ ಆರ್ಭಟಕ್ಕೆ ಡಿಎಂಕೆ ಸಭಾತ್ಯಾಗ

BREAKING NEWS : ವಿಶ್ವಾಸಮತ ಗೆದ್ದ ಸಿಎಂವಿಜಯ್‌ : ದಳಪತಿ ಆರ್ಭಟಕ್ಕೆ ಡಿಎಂಕೆ ಸಭಾತ್ಯಾಗ

May 13, 2026
ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

May 13, 2026
ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

May 12, 2026
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೇ.1.5 ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೇ.1.5 ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

May 12, 2026
Next Post
ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada