• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ :ಡಿಸಿಎಂ ಡಿ. ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 28, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:”ನಾನು ಮತ್ತು ಸಿದ್ದರಾಮಯ್ಯ ಇಬ್ಬರೂ ಹಳ್ಳಿಕಾರ ಸಮಾಜದವರು. ನಮ್ಮ ಸರ್ಕಾರ ನಿಮ್ಮ ಜೊತೆಗಿದೆ. ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸೂಕ್ತ ಕಾಲದಲ್ಲಿ ಚರ್ಚೆ ನಡೆಸಿ, ಶೀಘ್ರವಾಗಿ ಈಡೇರಿಸಲಾಗುವುದು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ADVERTISEMENT

ನಗರದ ಪೂರ್ಣಿಮಾ ಪ್ಯಾಲೇಸ್ ಅಲ್ಲಿ ಭಾನುವಾರ ನಡೆದ ಹಳ್ಳಿಕಾರರ ಸಮುದಾಯದ ಸಮಾವೇಶದಲ್ಲಿ ಮಾತನಾಡಿದ ಅವರು” ಹಳ್ಳಿಕಾರರು ಭೂಮಿಯ ಮಕ್ಕಳು.ಕೃಷ್ಣನ ಕುಲಬಂಧುಗಳು.ಎಲ್ಲಾ ಸಮುದಾಯಗಳ ಜೊತೆಗೆ ಸಹಬಾಳ್ವೆ ನಡೆಸುತ್ತಾ ಇರುವವರು.ಇಡೀ ಸರ್ಕಾರವೇ ನಿಮ್ಮ ಜೊತೆಯಿದೆ. ಒಗ್ಗಟ್ಟಿನಿಂದ ನೀವು ಮುಂದುವರೆಯಬೇಕು” ಎಂದು ತಿಳಿಸಿದರು.

“80 ವರ್ಷಗಳ ನಂತರ ಕೆ. ಎಂ. ನಾಗರಾಜು ಅವರ ಮುಖಂಡತ್ವದಲ್ಲಿ ಸಮಾವೇಶ ನಡೆಯುತ್ತಿದೆ. ಭೂಮಿಯ ಮಕ್ಕಳಾದ ನಿಮ್ಮ ಬದುಕೇ ನಮ್ಮ ಬದುಕು, ನಿಮ್ಮ ಶ್ರೇಯಸ್ಸೇ ನಮ್ಮ ಶ್ರೇಯಸ್ಸು. ನಿಮ್ಮ ಶ್ರಮದಿಂದ ನಮ್ಮ ಸಮಾಜಕ್ಕೆ ಫಲ” ಎಂದರು.

“ಹಳ್ಳಿಕಾರರ ಸಮುದಾಯಕ್ಕೆ 1,200 ವರ್ಷಗಳ ಇತಿಹಾಸವಿದೆ. ರಾಸುಗಳನ್ನು ಸಂರಕ್ಷಿಸುತ್ತಿರುವ ಸಮಾಜದ ಯಶಸ್ಸು ಹಾಗೂ ಏಳಿಗೆಗೆ ನಾವು ಕೈ ಜೋಡಿಸುವುದು ಖಂಡಿತ. ಜೊತೆಗೆ ಯಶಸ್ಸನ್ನು ಕಾಣಲು ಧರ್ಮರಾಯನ ಧರ್ಮತ್ವ, ಕರ್ಣನ ದಾನ, ಭೀಮನ ಬಲ, ವಿದುರನ ನೀತಿ, ಅರ್ಜುನ ಗುರಿ ಕೊನೆಯದಾಗಿ ಕೃಷ್ಣನ ತಂತ್ರ ಇರಬೇಕು” ಎಂದರು.

“80 ವರ್ಷಗಳ ನಂತರ ಜೊತೆಗೂಡಲು ಪ್ರಾರಂಭ ಮಾಡಿದ್ದೀರಿ. ಜೊತೆಗೂಡುವುದು ಆರಂಭ, ಇದರಿಂದ ಪ್ರಗತಿ, ಯಶಸ್ಸು ಸಾಧ್ಯ. ನಾಗರಾಜು ಅವರ ಮಾರ್ಗದರ್ಶನದಲ್ಲಿ ಸಂಘಟನೆಗೆ ಹಾಗೂ ಸಮಾಜಕ್ಕೆ ಹೊಸ ರೂಪ ಸಿಗಲಿ” ಎಂದು ಹೇಳಿದರು.

ನೂರಾರು ನಾಯಕರನ್ನು ಬೆಳೆಸಿದವರು ನಾಗರಾಜು ಅವರು: “ಕೆ. ಎಂ.ನಾಗರಾಜು ಅವರು ಹಳ್ಳಿಕಾರ ಸಮುದಾಯದ ಧೀಮಂತ ನಾಯಕರಷ್ಟೇ ಅಲ್ಲ. ಬೆಂಗಳೂರಿನಲ್ಲಿ ಅನೇಕ ಸಮುದಾಯಗಳ ನೂರಾರು ನಾಯಕರನ್ನು ಸೃಷ್ಟಿ ಮಾಡಿದವರು. ಹಲವಾರು ವರ್ಷಗಳಿಂದ ಇವರ ನಾಯಕತ್ವದಲ್ಲಿ ಅನೇಕರು ಪ್ರಗತಿ ಹೊಂದಿದ್ದಾರೆ” ಎಂದರು.

ಎಂಎಲ್ ಸಿ ಸ್ಥಾನ ತ್ಯಾಗ:ಮಾಜಿ ಸಿಎಂ ವೀರಪ್ಪ ಮೊಯಿಲಿ ಅವರು ನಾಗರಾಜು ಅವರನ್ನು ಎಂಎಲ್ ಸಿ ಸ್ಥಾನಕ್ಕೆ ಸೂಚಿಸಿದ್ದರು. ಆದರೆ ಈ ಸ್ಥಾನ ನನಗೆ ಬೇಡವೆಂದು ದಯಾನಂದ ಸಾಗರ್ ಅವರ ಮಗ ಪ್ರೇಮಚಂದ್ರ ಸಾಗರ್ ಅವರಿಗೆ ತ್ಯಾಗ ಮಾಡಿದರು. ಸಿಕ್ಕ ಅಧಿಕಾರ ಬಿಟ್ಟು ಕೊಟ್ಟಂತಹ ಹೃದಯ ಶ್ರೀಮಂತಿಕೆಯ ವ್ಯಕ್ತಿ” ಎಂದರು.

Tags: "K. M.Nagaraju.CM SiddaramaiahCongress PartyDCM DK ShivakumarIQuick action to fulfill your demand.Siddaramaiah belong to village society.
Previous Post

ಚನ್ನಪಟ್ಟಣ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿರುಸಿನ ಪ್ರಚಾರ

Next Post

ಚನ್ನಪಟ್ಟಣ ಕ್ಷೇತ್ರಕ್ಕೆ ದೇವೆಗೌಡರ ಕೊಡುಗೆ ಸ್ಮರಿಸಿದ ನಿಖಿಲ್

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
Next Post

ಚನ್ನಪಟ್ಟಣ ಕ್ಷೇತ್ರಕ್ಕೆ ದೇವೆಗೌಡರ ಕೊಡುಗೆ ಸ್ಮರಿಸಿದ ನಿಖಿಲ್

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada