• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಣ್ಣೆಂದು ಬಿಡಿ, ಸಂಸದೆ ಎಂದು ಕೂಡ ನನಗೆ ಗೌರವ ನೀಡಲಿಲ್ಲ: ಸುಮಲತಾ ಅಂಬರೀಶ್ ಬಾವುಕ ಮಾತು

ಪ್ರತಿಧ್ವನಿ by ಪ್ರತಿಧ್ವನಿ
March 10, 2023
in Top Story
0
ಹೆಣ್ಣೆಂದು ಬಿಡಿ, ಸಂಸದೆ ಎಂದು ಕೂಡ ನನಗೆ ಗೌರವ ನೀಡಲಿಲ್ಲ: ಸುಮಲತಾ ಅಂಬರೀಶ್ ಬಾವುಕ ಮಾತು
Share on WhatsAppShare on FacebookShare on Telegram

ಮಂಡ್ಯ: ನನ್ನನ್ನು ಹೆಣ್ಣೆಂದು ಬಿಡಿ, ಸಂಸದೆ ಎಂದು ಕೂಡ ಗೌರವ ತೋರಲಿಲ್ಲ, ಚುಚ್ಚುತ್ತಾ ಹೋದರು, ಏನೂ ಕೆಲಸ ಮಾಡುತ್ತಿಲ್ಲ ಎಂದು ಅಪಪ್ರಚಾರ ಮಾಡಿದರು ಎಂದು ಸಂಸದೆ ಸುಮಲತಾ ಅಂಬರೀಶ್ ಬಾವುಕರಾದರು.

ADVERTISEMENT

ಇಂದು ಮಂಡ್ಯದ ತಮ್ಮ ಸಂಸದರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಸ್ಮಿಕವಾಗಿ ನಾನು ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದು, ಅಂದಿನ ಮೈತ್ರಿ ಸರ್ಕಾರವನ್ನೇ ಎದುರು ಹಾಕಿಕೊಂಡು ಚುನಾವಣೆಯನ್ನು ಮಂಡ್ಯದ ಸ್ವಾಭಿಮಾನ ಜನತೆಯ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ ಗೆದ್ದೆ. ಈ ವೇಳೆ ಹಲವು ಸವಾಲುಗಳು ಎದುರಾದವು. ನನ್ನನ್ನು ಹೆಜ್ಜೆಹೆಜ್ಜೆಗೂ ಅವಮಾನ ಮಾಡುತ್ತಾ ಹೋದರು ಎಂದು ಗದ್ಗದಿತರಾದರು.

ನಾನು ಸಂಸದೆಯಾಗಿ ಏನೂ ಮಾಡಿಲ್ಲ ಎಂದು ರಾಜಕೀಯವಾಗಿ ಹೇಳಬಹುದು, ಆದರೆ ನಿಜಾಂಶ ಬೇರೆ ಇದೆ, ನಾನು ಸಂಸದೆಯಾಗದಿದ್ದಿದ್ದರೆ ಮೈಶುಗರ್ ಫ್ಯಾಕ್ಟರಿ ಪುನರಾರಂಭವಾಗುತ್ತಿರಲಿಲ್ಲ, ಮಂಡ್ಯ ಸಕ್ಕರೆ ಕಾರ್ಖಾನೆ ಇಂದು ಕೆಲಸ ಮಾಡುತ್ತಿರಲಿಲ್ಲ, ಅಕ್ರಮ ಗಣಿಗಾರಿಕೆ ನಿಲ್ಲುತ್ತಿರಲಿಲ್ಲ. ಸಂಸದೆಯಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದರು.

ನಾನು ಸಂಸದೆಯಾದ 9 ತಿಂಗಳಲ್ಲಿ ಕೋವಿಡ್ ಸೋಂಕು ಆರಂಭವಾಯಿತು. ಆ ಕಷ್ಟದ ಸಂದರ್ಭದಲ್ಲಿ ಜನರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದರೂ ನಾನು ಏನೂ ಮಾಡಿಲ್ಲ ಎಂದು ಅಪಪ್ರಚಾರ ಮಾಡುತ್ತಾ ಬಂದರು. ಚುನಾವಣೆ ಸಂದರ್ಭದಲ್ಲಿ ಸರಿ, ರಾಜಕೀಯಕ್ಕೆ ಮಾಡುತ್ತಾರೆ ಎನ್ನಬಹುದು, ಆದರೆ ನನ್ನ ವಿಚಾರದಲ್ಲಿ ನಾಲ್ಕು ವರ್ಷಗಳಿಂದಲೂ ಅಪಪ್ರಚಾರ, ಪ್ರಹಾರ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

Tags: Mandyasumalatha Ambareesh
Previous Post

ಬಿಜೆಪಿಗೆ ಅಧಿಕೃತ ಬಾಹ್ಯ ಬೆಂಬಲ ಘೋಷಿಸಿದ ಸುಮಲತಾ ಅಂಬರೀಶ್

Next Post

ನಾರಾಯಣ ಗೌಡ ಕಾಂಗ್ರೆಸ್​ಗೆ ಮರಳುತ್ತಾರಾ..? ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದಿಷ್ಟು

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ನಾರಾಯಣ ಗೌಡ ಕಾಂಗ್ರೆಸ್​ಗೆ ಮರಳುತ್ತಾರಾ..? ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದಿಷ್ಟು

ನಾರಾಯಣ ಗೌಡ ಕಾಂಗ್ರೆಸ್​ಗೆ ಮರಳುತ್ತಾರಾ..? ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದಿಷ್ಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada