• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಿಮ್ಮ ಬೆಂಬಲವಿದ್ರೆ ಎತ್ತರಕ್ಕೆ ಹೋಗುತ್ತೇನೆ : ಒಕ್ಕಲಿಗ ಉದ್ಯಮಿಗಳ ಎಕ್ಸ್ಪೋದಲ್ಲಿ ಡಿಕೆಶಿ ಅಬ್ಬರ

Any Mind by Any Mind
January 19, 2024
in ಕರ್ನಾಟಕ, ರಾಜಕೀಯ
0
ನಿಮ್ಮ ಬೆಂಬಲವಿದ್ರೆ ಎತ್ತರಕ್ಕೆ ಹೋಗುತ್ತೇನೆ : ಒಕ್ಕಲಿಗ ಉದ್ಯಮಿಗಳ ಎಕ್ಸ್ಪೋದಲ್ಲಿ ಡಿಕೆಶಿ ಅಬ್ಬರ
Share on WhatsAppShare on FacebookShare on Telegram

ಬೆಂಗಳೂರು : ಒಕ್ಕಲಿಗ ಸಮುದಾಯದ ಸಹಕಾರದಿಂದ ನಾನು ಇಲ್ಲಿವರೆಗೆ ಬಂದಿದ್ದೇನೆ. ನಿಮ್ಮೆಲ್ಲರ ಬೆಂಬಲ ಇದ್ದರೆ ನಾನು ಇನ್ನೂ ಎತ್ತರಕ್ಕೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (Dkshivakumar) ಮಾರ್ಮಿಕವಾಗಿ (ಸಿಎಂ ಆಗುವ ಕುರಿತು) ಹೇಳಿದ್ದಾರೆ.

ADVERTISEMENT

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಒಕ್ಕಲಿಗ ಉದ್ಯಮಿಗಳ ಎಕ್ಸ್‌ಪೋದಲ್ಲಿ ( Vokkaliga Udyami Business Expo) ಮಾತನಾಡಿದ ಡಿಕೆಶಿ, ನನಗೆ ಬೇಕಾದಷ್ಟು ಏಟು ಬಿದ್ದಿದೆ. ನಾನು ಕನಕಪುರದ ಕಲ್ಲು ಮಣ್ಣಿನಿಂದ ಬಂದಿದ್ದೇನೆ. ಕಲ್ಲು ಪ್ರಕೃತಿ, ಕೆತ್ತಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ಏಟು ಬಿದ್ದು ಬಿದ್ದು ಈ ಹಂತಕ್ಕೆ ಬಂದಿದ್ದೇನೆ. ನೀವು ತಿರುಪತಿ ತಿಮ್ಮಪ್ಪನ ಹಾಗೇ ಒಂದೇ ಕಡೆ ಇರಬಾರದು. ಎರಡೂ ಕಡೆ ಇರಬೇಕು, ನೀವು ಬೆಳೆದು ಬೇರೆಯವರನ್ನು ಬೆಳೆಸಬೇಕು ಎಂದಿದ್ದಾರೆ.

ಮೂರು `ಕೆ’ಗಳನ್ನು ನಮ್ಮ ಸಮಾಜ ಸದಾ ನೆನಪಿಸಿಕೊಳ್ಳಬೇಕು. ಬೆಂಗಳೂರು ನಿರ್ಮಾತೃ ಕೆಂಪೇಗೌಡ, ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ, ಬೆಂಗಳೂರಿಗೆ ಹೊಸ ರೂಪ ನೀಡಿದ ಎಸ್.ಎಂ ಕೃಷ್ಣ ಅವರನ್ನು ಮರೆಯಬಾರದು ಎಂದರು.ಸಮುದಾಯದ ಜನ ಗಟ್ಟಿ ಧ್ವನಿಯಲ್ಲಿ ಮಾತನಾಡಬೇಕು. ನನ್ನನ್ನು ಸೇರಿದಂತೆ ಯಾರೇ ತಪ್ಪು ಮಾಡಿದರೂ ತಿದ್ದಿ ಹೇಳಬೇಕು. ಯಾರು ಏನು ಮಾಡೋಕ್ಕಾಗಲ್ಲ ಗಟ್ಟಿಯಾಗಿ ಮಾತನಾಡಬೇಕು. ಈ ಬಗ್ಗೆ ನಿರ್ಮಲಾನಂದ ಶ್ರೀಗಳಿಗೆ ನಾನು ಹೇಳ್ತಾ ಇರುತ್ತೇನೆ ಎಂದಿದ್ದಾರೆ. ಒಕ್ಕಲಿಗರ ಬರೀ ಜೇನು ತಿನ್ನೋದಲ್ಲ. ಅದನ್ನೆಲ್ಲಾ ಕಡಿಮೆ ಮಾಡಿಸಿದ್ದೇವೆ. ಇನ್ನೂ 3-4 ಮೆಡಿಕಲ್ ಕಾಲೇಜ್ ಮಾಡಿ ಎಂದು ಹೇಳಿದ್ದೇನೆ. ಮತ್ತೆ ಗಲಾಟೆ ಮಾಡಿಕೊಂಡರೆ ನನ್ನ ಅವಧಿಯಲ್ಲೇ ಒಕ್ಕಲಿಗರ ಸಂಘಕ್ಕೆ ಅಡ್ಮಿನಿಸ್ಟ್ರೇಟರ್ ಹಾಕ್ತಿನಿ. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸಿಗೆ ದಾರಿಯಾಗಿದೆ. ಈ ಕಾರ್ಯಕ್ರಮಕ್ಕೆ ಬೇಗನೇ ಚಾಲನೆ ಕೊಡಬೇಕಿತ್ತು. ತಡ ಆಗಿದೆ, ಪರವಾಗಿಲ್ಲ ಆದರೂ ಚಾಲನೆ ಸಿಕ್ಕಿದೆ. ನಾವೆಲ್ಲಾ ಒಕ್ಕಲು ತನ ಮಾಡುವವರು ಒಂದಾಗಬೇಕಿದೆ ಎಂದು ಕರೆ ಕೊಟ್ಟರು.

ನಿಮ್ಮೆಲ್ಲರ ಬೆಂಬಲದಿಂದ ನಾನು ಇಷ್ಟು ಎತ್ತರಕ್ಕೆ ಬೆಳೆದಿದ್ದೀನಿ. ಈ ದಾರಿಯಲ್ಲಿ ಸಾಕಷ್ಟು ಪೆಟ್ಟು ತಿಂದಿದ್ದೇನೆ. ನಾನು ಕನಕಪುರದವನು, ಬಂಡೆ ಥರ, ಎಲ್ಲವನ್ನೂ ಮೆಟ್ಟಿ ನಿಂತಿದ್ದೇನೆ, ಏನೇ ಕಷ್ಟ ಬಂದರೂ ಹಿಂದೆ ಹೋಗಲ್ಲ. ನಿಮ್ಮ ಬೆಂಬಲ ಇದ್ದರೆ ಮತ್ತಷ್ಟು ಎತ್ತರಕ್ಕೆ ಹೋಗಬಹುದು. ನಿಮ್ಮೆಲ್ಲರ ಬೆಂಬಲ ಅಗತ್ಯವಿದೆ. ನನಗೆ ಇನ್ನಷ್ಟು ಬೆಂಬಲ ಬೇಕು, ನಾನು ಡಿಸಿಎಂ ಆಗಿ ಅಲ್ಲ, ಸಮಾಜದ ಆಧಾರಸ್ಥಂಬ ಎಂದು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಸಮಾಜದ ಜೊತೆ ಡಿ.ಕೆ ಶಿವಕುಮಾರ್ ಇದ್ದಾನೆ ಅನ್ನೋ ಸಂದೇಶ ಕೊಡುತ್ತಿದ್ದೇನೆ ಎಂದಿದ್ದಾರೆ.

Previous Post

ನನ್ನ ಅರೆಸ್ಟ್ ಮಾಡಿ ನನಗೆ ವಿವಿಐಪಿ ಟ್ರೀಟ್ಮೆಂಟ್ ಬೇಕಾಗಿಲ್ಲ : ಬಿಕೆ ಹರಿಪ್ರಸಾದ್

Next Post

ಅಯೋಧ್ಯಾ ಅತ್ಯುತ್ಸಾಹದ ಕನಸುಗಳು ನನಸಾಗುತ್ತವೆಯೇ?

Related Posts

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್
ಕರ್ನಾಟಕ

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

by ಪ್ರತಿಧ್ವನಿ
November 19, 2025
0

ಬೆಂಗಳೂರು: ನಗರದಲ್ಲಿ ಹಾಡಹಗಲೇ ಎಟಿಎಂ ವಾಹನ ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಹಿಡಿಯುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ‌ ವಿಧಾನಸೌಧದಲ್ಲಿ...

Read moreDetails
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
Next Post
ರಾಮಮಂದಿರ ಚುನಾವಣೆಯ ವಿಷಯ ಆಗಬಾರದು : ಸಚಿವ ಶಿವಾನಂದ್ ಪಾಟೀಲ್

ಅಯೋಧ್ಯಾ ಅತ್ಯುತ್ಸಾಹದ ಕನಸುಗಳು ನನಸಾಗುತ್ತವೆಯೇ?

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada