• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

IAS ಅಧಿಕಾರಿ ಕಣ್ಣನ್ ಗೋಪಿನಾಥನ್‌ ವಿರುದ್ಧ FIR ದಾಖಲು

by
April 25, 2020
in ದೇಶ
0
IAS ಅಧಿಕಾರಿ ಕಣ್ಣನ್ ಗೋಪಿನಾಥನ್‌ ವಿರುದ್ಧ FIR ದಾಖಲು
Share on WhatsAppShare on FacebookShare on Telegram

ರಾಜಿನಾಮೆ ತಿರಸ್ಕರಿಸಲ್ಪಟ್ಟರೂ ಕರ್ತವ್ಯಕ್ಕೆ ಮತ್ತೆ ಹಾಜರಾಗದ ಹಿನ್ನಲೆಯಲ್ಲಿ IAS ಅಧಿಕಾರಿ ಕಣ್ಣನ್ ಗೋಪಿನಾಥನ್ ವಿರುದ್ದ ಕೇಂದ್ರಾಡಳಿತ ಪ್ರದೇಶವಾದ ದಿಯು ದಮನ್ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ ಹಾಗು ಕೆಲಸಕ್ಕೆ ಮರು ಹಾಜರಾಗುವಂತೆ ಸಮನ್ಸ್ ನೋಟೀಸ್ ಕಳುಹಿಸಲಾಗಿದೆ.

ಕೇರಳದ ಕೋಟ್ಟಾಯಂ ಮೂಲದ ಕಣ್ಣನ್ ಗೋಪಿನಾಥನ್ (IAS) ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಬಲವಂತವಾಗಿ ಜಮ್ಮು ಕಾಶ್ಮೀರದ ಮೇಲಿದ್ದ 370 ನೇ ವಿಧಿಯನ್ನು ರದ್ದುಗೊಳಿಸಿ, ಕಾಶ್ಮೀರದ ಮೇಲೆ ನಿರ್ಭಂದ ಹೇರಿದ್ದನ್ನು ವಿರೋಧಿಸಿ ತನ್ನ ಹುದ್ದೆಯನ್ನು ತ್ಯಜಿಸಿ ಸಾಮಾಜಿಕ ಹೋರಾಟ ರಂಗದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. 370ನೇ ವಿಧಿ ರದ್ದು, CAA, NRC, NPR ಮೊದಲಾದ ಕೇಂದ್ರ ಸರಕಾರದ ವಿರುದ್ದದ ಪ್ರತಿಭಟನಾ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಗೋಪಿನಾಥನ್ ತನ್ನ ಅಧಿಕಾರಾವಧಿಯಲ್ಲಿ ಜನರ ನಡುವೆ ದಕ್ಷ ಅಧಿಕಾರಿಯೆಂದು ಹೆಸರುಗಳಿಸಿದ್ದರು.

ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರದ ಜನತೆಯ ಅಭಿವ್ಯಕ್ತಿ ಸ್ವಾತಂತ್ರ್ವನ್ನು ನಿರಾಕರಿಸಿದೆಯೆಂದು ರಾಜಿನಾಮೆ ಸಲ್ಲಿಸಿದ್ದ ಗೋಪಿನಾಥನ್‌ ಮೇಲೆ ಗೃಹ ಸಚಿವಾಲಯವು ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿತ್ತು. ಅಧಿಕಾರ ತ್ಯಜಿಸಿ ಸಾಮಾಜಿಕ ರಂಗಕ್ಕೆ ಧುಮುಕಿದ ಕಣ್ಣನ್ ,ಸರಕಾರ ನನ್ನನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಲು ಬೇಕಾಗಿ ನನ್ನನ್ನು ಮತ್ತೆ ಅಧಿಕಾರಕ್ಕೆ ಸೇರಿಕೊಳ್ಳುವಂತೆ ಒತ್ತಾಯಿಸುತ್ತಿದೆ ಎಂದು ಕೇಂದ್ರದ ವಿರುದ್ದ ತೀವ್ರ ವಾಗ್ಧಾಳಿ ನಡೆಸಿದ್ದರು.

This is where I am afraid, your contempt for, or rather I should say, your lack of comfort with, knowledge and expertise could prove costly to the nation.

Hey, hey.. sorry don't go away. Today's briefing is on something else. On our 'exit' strategy from this lockdown. 7/n

— Kannan Gopinathan (@naukarshah) April 20, 2020


ADVERTISEMENT

ಎಪ್ರಿಲ್ 9 ರಂದು ತನ್ನ ಟ್ವಿಟರ್ ಖಾತೆಯಲ್ಲಿ ಕರ್ತವ್ಯಕ್ಕೆ ಮರು ಹಾಜರಾಗುವಂತೆ ಆದೇಶಿಸಿ ಸರಕಾರ ಕಳಿಸಿದ ಪತ್ರದ ಪ್ರತಿಯನ್ನು ಹಾಕಿ ಸರಕಾರ ಮಾಡುತ್ತಿರುವ ಕರೋನಾ ಸೋಂಕಿನ ವಿರುದ್ದದ ಹೋರಾಟಕ್ಕೆ ಒಬ್ಬ ಜವಾಬ್ದಾರಿಯುತ ಪ್ರಜೆಯಾಗಿ ನಾನು ಸೇವೆ ಸಲ್ಲಿಸಲು ಇಚ್ಚಿಸುತ್ತೇನೆ ಆದರೆ IAS ಅಧಿಕಾರಿಯಾಗಿ ಸೇವೆ ಸಲ್ಲಿಸುವುದಿಲ್ಲವೆಂದು ಹೇಳಿದ್ದರು.ಮತ್ತೊಂದು ಟ್ವೇಟಿನಲ್ಲಿ ನಾನು ರಾಜಿನಾಮೆ ಸಲ್ಲಿಸಿ ಎಂಟು ತಿಂಗಳು ಕಳೆಯಿತು. ಅಧಿಕಾರಿಗಳಿಗೆ ಮತ್ತು ಜನರಿಗೆ ಕಿರುಕುಳ ನೀಡುವುದು ಮಾತ್ರ ಸರಕಾರಕ್ಕೆ ಗೊತ್ತು. ದೇಶದ ಸಂಕಷ್ಟದ ಸಮಯದಲ್ಲಿ ನಾನು ಸರಕಾರಕ್ಕೆ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಆದರೆ ಮತ್ತೆ ಅಧಿಕಾರಿಯಾಗಿ ಕೆಲಸ ನಿರ್ವಹಿಸುದಿಲ್ಲ ಎಂದು ತನ್ನ ರಾಜೀನಾಮೆಯನ್ನು ಇನ್ನೂ ಒಪ್ಪಿಕೊಳ್ಳದ ಸರಕಾರದ ನಡೆಯ ಕುರಿತು ಟೀಕಿಸಿ ಬರೆದಿದ್ದರು.

ಪೋಲಿಸ್ ಅಧೀಕ್ಷಕ ವಿಕ್ರಮ್‌ಜೀತ್ ಸಿಂಗ್ ಕಣ್ಣನ್ ವಿರುದ್ದ FIR ದಾಖಲಾದ ಕುರಿತು ಧೃಢೀಕರಿಸಿದ್ದು, IPC ಸೆಕ್ಷನ್ 188 ಅಡಿಯಲ್ಲಿ ಪ್ರಕರಣ ದಾಖಲಾಗಿದೆಯೆಂದು ಹೇಳಿದ್ದಾರೆ.

Tags: anti-CAA protestsKannan Gopinathanಕಣ್ಣನ್ ಗೋಪಿನಾಥನ್ಸಾಮಾಜಿಕ ಹೋರಾಟ
Previous Post

ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಪೊಲೀಸರಿಗೆ ಇಲ್ಲದಾಗಿದೆ ಕನಿಷ್ಠ ಭದ್ರತೆ!

Next Post

ಮಂಡ್ಯದಲ್ಲಿ ಪತ್ರಕರ್ತರ ಮೇಲೆ ಜೆಡಿಎಸ್ ಶಾಸಕನ ಪುಂಡಾಟ..!

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

December 1, 2025
Next Post
ಮಂಡ್ಯದಲ್ಲಿ ಪತ್ರಕರ್ತರ ಮೇಲೆ ಜೆಡಿಎಸ್ ಶಾಸಕನ ಪುಂಡಾಟ..!

ಮಂಡ್ಯದಲ್ಲಿ ಪತ್ರಕರ್ತರ ಮೇಲೆ ಜೆಡಿಎಸ್ ಶಾಸಕನ ಪುಂಡಾಟ..!

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada