• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಯುವಕರ ಹಠಾತ್ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ : ICMR ವರದಿ

Any Mind by Any Mind
November 21, 2023
in ದೇಶ
0
ಯುವಕರ ಹಠಾತ್ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ : ICMR ವರದಿ
Share on WhatsAppShare on FacebookShare on Telegram

ADVERTISEMENT

ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನವರಿಗೂ ಹೃದಯಾಘಾತ ಕಾಣಿಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಇದಕ್ಕೆ ಕರೋನಾ ಲಸಿಕೆ ಕಾರಣ ಎಂಬ ವಾದ ವಿವಾದಗಳ ನಡುವೆ ಈಗ ICMR ವರದಿ ನೀಡಿದ್ದು, ಯುವಜನರಲ್ಲಿ ಹಠಾತ್ ಸಾವಿನ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಅಧ್ಯಯನ ಹೇಳಿದೆ.

ವೈದ್ಯಕೀಯ ಸಂಶೋಧನಾ ಸಂಸ್ಥೆಯು ಕೋವಿಡ್-19 ನಿಂದಾಗಿ ಆಸ್ಪತ್ರೆಗೆ ದಾಖಲಾಗುವುದು, ಕುಟುಂಬದ ಹಿನ್ನೆಲೆ ಮತ್ತು ಕೆಲವು ಜೀವನಶೈಲಿಯಿಂದಾಗಿ ಭಾರತದಲ್ಲಿ ಯುವಕರಲ್ಲಿ ಹಠಾತ್ ಸಾವಿನ ಪ್ರಕರಣವನ್ನು ಹೆಚ್ಚಿಸಿವೆ ಎಂದು ICMR ಹೇಳಿದೆ.

ಈ ಅಧ್ಯಯನವು ಅಕ್ಟೋಬರ್ 1, 2021 ರಿಂದ ಮಾರ್ಚ್ 31, 2023 ರವರೆಗೆ ದೇಶದ 47 ಆಸ್ಪತ್ರೆಗಳ ಮೇಲೆ ಕೇಂದ್ರೀಕರಿಸಿದೆ. ಜೊತೆಗೆ ಈ ಅಧ್ಯಯನವು 18 ರಿಂದ 45 ವರ್ಷ ವಯಸ್ಸಿನ ಜನರನ್ನು ಒಳಗೊಂಡಿದೆ ಎಂದು ಹೇಳಲಾಗಿದ್ದು ಇಲ್ಲಿ ವ್ಯಕ್ತಿಗಳು ಯಾವುದೇ ಕಾಯಿಲೆಯಿಂದ ಬಳಲದೆ ಹಠಾತ್ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದ್ದು. ಅಂತಹ 729 ಪ್ರಕರಣಗಳನ್ನು ತಂಡವು ಅಧ್ಯಯನ ಮಾಡಿದೆ.

2,916 ಅಧ್ಯಯನಕ್ಕಾಗಿ ತೆಗೆದುಕೊಂಡ ಜನರ ವೈದ್ಯಕೀಯ ಇತಿಹಾಸ, ಧೂಮಪಾನ, ಮದ್ಯಪಾನ ಮತ್ತು ತೀವ್ರವಾದ ದೈಹಿಕ ಚಟುವಟಿಕೆಯಂತಹ ನಡವಳಿಕೆ ಹೀಗೆ ವಿವಿಧ ಅಂಶಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಅಲ್ಲದೆ ಆ ವ್ಯಕ್ತಿ ಕೋವಿಡ್‌ಗೆ ಲಸಿಕೆ ನೀಡಲಾಗಿದೆಯೇ?ಅಥವಾ ಬೇರೆ ಯಾವುದಾದರೂ ಲಸಿಕೆ ನೀಡಲಾಗಿದೆಯೇ? ಎನ್ನುವುದನ್ನು ಕೂಡಾ ಗಣನೆಗೆ ತೆಗೆದುಕೊಳ್ಳಲಾಗಿದೆ.

ಅಧ್ಯಯನದ ಬಳಿಕ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಪಡೆದವರು ಹಠಾತ್ ಸಾವಿನ ಅಪಾಯವನ್ನು ಕಡಿಮೆ ಹಾಗೂ ಒಂದೇ ಡೋಸ್ ತೆಗೆದುಕೊಂಡವರು ಕೂಡಾ ಕಡಿಮೆ ಅಪಾಯದ ಮಟ್ಟವನ್ನು ಹೊಂದಿರುತ್ತಾರೆ ಎಂದು ಹೇಳಿದೆ.

Tags: BJPblood of IndiansBlood pruserCongress PartycountryCovid 19HealthHealth tipsheartattackICMRIcmr indian health corona covid 19 heartbeat heart attack human young vaccination vaccine India world cup cricket doctor death positiveIndiaPostive testಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಧೇಯಕಗಳಿಗೆ ಅಂಕಿತಕ್ಕೆ ವಿಳಂಬ : 3 ವರ್ಷದಿಂದ ತಮಿಳುನಾಡು ರಾಜ್ಯಪಾಲರು ಏನು ಮಾಡುತ್ತಿದ್ದರು?: ಸುಪ್ರೀಂ ಪ್ರಶ್ನೆ

Next Post

ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ : ಸಿಎಂ ಸಿದ್ದರಾಮಯ್ಯ

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
Next Post
ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯ :  ಸಿಎಂ ಸಿದ್ದರಾಮಯ್ಯ

ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada