• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಯುವಕರ ಹಠಾತ್ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ : ICMR ವರದಿ

Any Mind by Any Mind
November 21, 2023
in ದೇಶ
0
ಯುವಕರ ಹಠಾತ್ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ : ICMR ವರದಿ
Share on WhatsAppShare on FacebookShare on Telegram

ADVERTISEMENT

ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನವರಿಗೂ ಹೃದಯಾಘಾತ ಕಾಣಿಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಇದಕ್ಕೆ ಕರೋನಾ ಲಸಿಕೆ ಕಾರಣ ಎಂಬ ವಾದ ವಿವಾದಗಳ ನಡುವೆ ಈಗ ICMR ವರದಿ ನೀಡಿದ್ದು, ಯುವಜನರಲ್ಲಿ ಹಠಾತ್ ಸಾವಿನ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಅಧ್ಯಯನ ಹೇಳಿದೆ.

ವೈದ್ಯಕೀಯ ಸಂಶೋಧನಾ ಸಂಸ್ಥೆಯು ಕೋವಿಡ್-19 ನಿಂದಾಗಿ ಆಸ್ಪತ್ರೆಗೆ ದಾಖಲಾಗುವುದು, ಕುಟುಂಬದ ಹಿನ್ನೆಲೆ ಮತ್ತು ಕೆಲವು ಜೀವನಶೈಲಿಯಿಂದಾಗಿ ಭಾರತದಲ್ಲಿ ಯುವಕರಲ್ಲಿ ಹಠಾತ್ ಸಾವಿನ ಪ್ರಕರಣವನ್ನು ಹೆಚ್ಚಿಸಿವೆ ಎಂದು ICMR ಹೇಳಿದೆ.

ಈ ಅಧ್ಯಯನವು ಅಕ್ಟೋಬರ್ 1, 2021 ರಿಂದ ಮಾರ್ಚ್ 31, 2023 ರವರೆಗೆ ದೇಶದ 47 ಆಸ್ಪತ್ರೆಗಳ ಮೇಲೆ ಕೇಂದ್ರೀಕರಿಸಿದೆ. ಜೊತೆಗೆ ಈ ಅಧ್ಯಯನವು 18 ರಿಂದ 45 ವರ್ಷ ವಯಸ್ಸಿನ ಜನರನ್ನು ಒಳಗೊಂಡಿದೆ ಎಂದು ಹೇಳಲಾಗಿದ್ದು ಇಲ್ಲಿ ವ್ಯಕ್ತಿಗಳು ಯಾವುದೇ ಕಾಯಿಲೆಯಿಂದ ಬಳಲದೆ ಹಠಾತ್ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದ್ದು. ಅಂತಹ 729 ಪ್ರಕರಣಗಳನ್ನು ತಂಡವು ಅಧ್ಯಯನ ಮಾಡಿದೆ.

2,916 ಅಧ್ಯಯನಕ್ಕಾಗಿ ತೆಗೆದುಕೊಂಡ ಜನರ ವೈದ್ಯಕೀಯ ಇತಿಹಾಸ, ಧೂಮಪಾನ, ಮದ್ಯಪಾನ ಮತ್ತು ತೀವ್ರವಾದ ದೈಹಿಕ ಚಟುವಟಿಕೆಯಂತಹ ನಡವಳಿಕೆ ಹೀಗೆ ವಿವಿಧ ಅಂಶಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಅಲ್ಲದೆ ಆ ವ್ಯಕ್ತಿ ಕೋವಿಡ್‌ಗೆ ಲಸಿಕೆ ನೀಡಲಾಗಿದೆಯೇ?ಅಥವಾ ಬೇರೆ ಯಾವುದಾದರೂ ಲಸಿಕೆ ನೀಡಲಾಗಿದೆಯೇ? ಎನ್ನುವುದನ್ನು ಕೂಡಾ ಗಣನೆಗೆ ತೆಗೆದುಕೊಳ್ಳಲಾಗಿದೆ.

ಅಧ್ಯಯನದ ಬಳಿಕ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಪಡೆದವರು ಹಠಾತ್ ಸಾವಿನ ಅಪಾಯವನ್ನು ಕಡಿಮೆ ಹಾಗೂ ಒಂದೇ ಡೋಸ್ ತೆಗೆದುಕೊಂಡವರು ಕೂಡಾ ಕಡಿಮೆ ಅಪಾಯದ ಮಟ್ಟವನ್ನು ಹೊಂದಿರುತ್ತಾರೆ ಎಂದು ಹೇಳಿದೆ.

Tags: BJPblood of IndiansBlood pruserCongress PartycountryCovid 19HealthHealth tipsheartattackICMRIcmr indian health corona covid 19 heartbeat heart attack human young vaccination vaccine India world cup cricket doctor death positiveIndiaPostive testಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಧೇಯಕಗಳಿಗೆ ಅಂಕಿತಕ್ಕೆ ವಿಳಂಬ : 3 ವರ್ಷದಿಂದ ತಮಿಳುನಾಡು ರಾಜ್ಯಪಾಲರು ಏನು ಮಾಡುತ್ತಿದ್ದರು?: ಸುಪ್ರೀಂ ಪ್ರಶ್ನೆ

Next Post

ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ : ಸಿಎಂ ಸಿದ್ದರಾಮಯ್ಯ

Related Posts

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
0

ಇನ್ಮುಂದೆ ಮತದಾರರ ಪಟ್ಟಿ (Voters list) ಪರಿಷ್ಕರಣೆಗಾಗಿ ಮತದಾರರ ಆಧಾರ್ ಕಾರ್ಡ್ (Adhar card), ಮತದಾರರ ಗುರುತಿನ (Voter I’d ) ಚೀಟಿ ಮತ್ತು ಪಡಿತರ ಚೀಟಿಗಳನ್ನು...

Read moreDetails
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯ :  ಸಿಎಂ ಸಿದ್ದರಾಮಯ್ಯ

ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ : ಸಿಎಂ ಸಿದ್ದರಾಮಯ್ಯ

Please login to join discussion

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada