• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಧನ್ವಂತರಿ ಚಿತ್ರ ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ: NMC ಲೋಗೋ ವಿವಾದಕ್ಕೆ ಸಿಟಿ ರವಿ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
December 2, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಧನ್ವಂತರಿ ಚಿತ್ರ ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ: NMC ಲೋಗೋ ವಿವಾದಕ್ಕೆ ಸಿಟಿ ರವಿ ಪ್ರತಿಕ್ರಿಯೆ
Share on WhatsAppShare on FacebookShare on Telegram

ಭಾರತ ಎಂದೆಂದಿಗೂ ಹಿಂದೂ ರಾಷ್ಟ್ರ ಎಂದು ಹೇಳಿರುವ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC)ದ ಲೋಗೋದಲ್ಲಿ ಧನ್ವಂತರಿ ಚಿತ್ರ ಇರುವುದನ್ನು ಇಷ್ಟ ಪಡದವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳಿದ್ದಾರೆ.

ADVERTISEMENT

 ರಾಷ್ಟ್ರೀಯ ವೈದ್ಯಕೀಯ ಆಯೋಗ ತನ್ನ ಲೋಗೋವನ್ನು ಮಾರ್ಪಡಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ಲೋಗೋದಲ್ಲಿ ರಾಷ್ಟ್ರೀಯ ಲಾಂಛನವನ್ನು ಕೈಬಿಟ್ಟು ವಿಷ್ಣುವಿನ ಅವತಾರವಾದ ಧನ್ವಂತ್ರಿಯ ಫೋಟೋವನ್ನು ಬಳಸಲಾಗಿದೆ. ಅಲ್ಲದೆ, ಎನ್‌ಎಂಸಿ ಲೋಗೋದಲ್ಲಿ ಇಂಡಿಯಾ ಬದಲು ‘ಭಾರತ್‘ ಎಂದು ಬಳಕೆ ಮಾಡಿರುವುದು ಕೂಡಾ ಚರ್ಚೆಗೆ ಗ್ರಾಸವಾಗಿದೆ.

Anyone having problems with the image of Dhanvantari should quit Bharat and go to their beloved Pakistan.

Why are Jihadis screaming that Bharat is not a HINDU COUNTRY?

Who were their Ancestors?

Do these Clowns have any idea ?

Bharat was always a HINDU RASHTRA and will forever… https://t.co/1s9vxaTHSk

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) December 1, 2023

“ಭಾರತವು ಹಿಂದೂ ರಾಷ್ಟ್ರವಲ್ಲ, ಭಾರತವು ಜಾತ್ಯತೀತ ಸಂವಿಧಾನದಿಂದ ಆಡಳಿತ ನಡೆಸುತ್ತಿರುವ ದೇಶವಾಗಿದ್ದು, ಎಲ್ಲ ಧರ್ಮಗಳೂ ಸಮಾನ. ಭಾರತದ ರಾಜ್ಯಕ್ಕೆ ಯಾವುದೇ ಧರ್ಮವಿಲ್ಲ” ಎಂದು ಪತ್ರಕರ್ತೆ ಅರ್ಫಾ ಖಾನುಮ್‌ ಶೆರ್ವಾನಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಟಿ ರವಿ, “ಧನ್ವಂತರಿಯ ಚಿತ್ರದ ಬಗ್ಗೆ ಯಾರಿಗಾದರೂ ಸಮಸ್ಯೆ ಇದ್ದರೆ ಭಾರತವನ್ನು ತೊರೆದು ತಮ್ಮ ಪ್ರೀತಿಯ ಪಾಕಿಸ್ತಾನಕ್ಕೆ ಹೋಗಬೇಕು. ಭಾರತ ಹಿಂದೂ ದೇಶವಲ್ಲ ಎಂದು ಜಿಹಾದಿಗಳು ಏಕೆ ಕೂಗುತ್ತಿದ್ದಾರೆ? ಅವರ ಪೂರ್ವಜರು ಯಾರು? ಈ ಕೋಡಂಗಿಗಳಿಗೆ ಆ ಬಗ್ಗೆ ಏನಾದರೂ ಕಲ್ಪನೆ ಇದೆಯೇ? ಭಾರತ ಯಾವಾಗಲೂ ಹಿಂದೂ ರಾಷ್ಟ್ರವಾಗಿತ್ತು, ಹಾಗೂ ಶಾಶ್ವತವಾಗಿ ಹಿಂದೂ ರಾಷ್ಟ್ರವಾಗಿಯೇ ಉಳಿಯುತ್ತದೆ. ಹಂದಿಗಳು ಅಳುತ್ತಲೇ ಇರಲಿ” ಎಂದು ಬರೆದಿದ್ದಾರೆ.

 

    

Tags: BJCT RaviHindu RashtraNMCPakistan
Previous Post

ಕುಸಿಯುತ್ತಿರುವ ಬಾಲಿವುಡ್‌ಗೆ ಮತ್ತೊಂದು ಚೇತೋಹಾರಿ ಸಿನೆಮಾ ʼಅನಿಮಲ್‌ʼ!

Next Post

ಪ್ರತಿಕೂಲ ಹವಾಮಾನ: ದೆಹಲಿಯ 20 ವಿಮಾನಗಳ ಮಾರ್ಗ ಬದಲು

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
Next Post
ಪ್ರತಿಕೂಲ ಹವಾಮಾನ: ದೆಹಲಿಯ 20 ವಿಮಾನಗಳ ಮಾರ್ಗ ಬದಲು

ಪ್ರತಿಕೂಲ ಹವಾಮಾನ: ದೆಹಲಿಯ 20 ವಿಮಾನಗಳ ಮಾರ್ಗ ಬದಲು

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada