• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

‘ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಸೋಲುತ್ತಿರಲಿಲ್ಲ ’ : ಸಂಸದ ಪ್ರತಾಪ್​ ಸಿಂಹ

Any Mind by Any Mind
May 25, 2023
in ರಾಜಕೀಯ
0
‘ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಸೋಲುತ್ತಿರಲಿಲ್ಲ ’ : ಸಂಸದ ಪ್ರತಾಪ್​ ಸಿಂಹ
Share on WhatsAppShare on FacebookShare on Telegram

ಮೈಸೂರು : ಮೈಸೂರು – ಬೆಂಗಳೂರು ದಶಪಥದ ರಸ್ತೆಯ ಮಣಿಪಾಲ್​ ಆಸ್ಪತ್ರೆ ಜಂಕ್ಷನ್​ ಬಳಿ ವಾಹನ ದಟ್ಟಣೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಮಸ್ಯೆ ನಿವಾರಣೆ ಮಾಡುವ ಸಲುವಾಗಿ ಸಂಸದ ಪ್ರತಾಪ್​ ಸಿಂಹ ಸ್ಥಳ ಪರಿಶೀಲನೆ ನಡೆಸಿದ್ರು.

ADVERTISEMENT


ಇದಾದ ಬಳಿಕ ಮೈಸೂರು ಹೊರವಲಯದ ಖಾಸಗಿ ಹೋಟೆಲ್​ ಒಂದರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಪ್ರತಾಪ್​ ಸಿಂಹ, ಮೈಸೂರು – ಕೊಡಗು ಅಭಿವೃದ್ಧಿಗಾಗಿ ನಾನು ಯಾರ ಕಾಲು ಬೇಕಿದ್ದರೂ ಹಿಡಿಯುತ್ತೇನೆ. ಸಿದ್ದರಾಮಯ್ಯರನ್ನೂ ನಾನು ಭೇಟಿ ಮಾಡುತ್ತೇನೆ . ಅಭಿವೃದ್ಧಿ ಪರವಾಗಿ ಇರುವವರನ್ನು ಸಿದ್ದರಾಮಯ್ಯ ಮೈಸೂರು ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ಹೇಳಿದ್ದಾರೆ.


ಇದೇ ವೇಳೆ ವಿಧಾನಸಭಾ ಚುನಾವಣಾ ಫಲಿತಾಂಶದ ವಿಚಾರವಾಗಿಯೂ ಮಾತನಾಡಿದ ಅವರು, ಇದರಿಂದ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪ್ರಭಾವ ಬೀರೋದಿಲ್ಲ. ಕಾಂಗ್ರೆಸ್​ ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಅಂದು ಎಚ್ಚೆತ್ತುಕೊಂಡಿದ್ದರೆ ಇಂದು ಬಿಜೆಪಿಗೆ ಈ ಸ್ಥಿತಿ ಬರುತ್ತಿರಲಿಲ್ಲ. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಕಾಂಗ್ರೆಸ್​ ಸರ್ಕಾರ ಮುಂದಿನ ತಲೆಮಾರನ್ನು ಅಪಾಯಕ್ಕೆ ತಳ್ಳದೇ ಇರಲಿ ಎಂದಿದ್ದಾರೆ.


ಕಾಮಗಾರಿಗೆ ಹಣ ಬಿಡುಗಡೆಗೆ ರಾಜ್ಯ ಸರ್ಕಾರ ತಡೆ ನೀಡಿರುವ ವಿಚಾರವಾಗಿಯೂ ಮಾತನಾಡಿದ ಅವರು, ಎಷ್ಟು ಪರ್ಸಂಟ್​ ಕಮಿಷನ್​ಗಾಗಿ ಕಾಯುತ್ತಿದ್ದೀರಾ..? ಪರ್ಸಟೇಂಜ್​ಗಾಗಿ ಈ ರೀತಿ ಮಾಡಿದ್ದೀರಾ..? ಎಂದು ಪ್ರಶ್ನೆ ಮಾಡಿದರು.

Tags: BJPCM SiddaramaiahCongress Guarantee CardMP Pratap SinghMysoreಕಾಂಗ್ರೆಸ್​ ಗ್ತಾರಂಟಿ ಕಾರ್ಡ್ಬಿಜೆಪಿಮೈಸೂರುಸಂಸದ ಪ್ರತಾಪ್​ ಸಿಂಹಸಿಎಂ ಸಿದ್ದರಾಮಯ್ಯ
Previous Post

ಕಾಂಗ್ರೆಸ್​ನದ್ದು ರಿವರ್ಸ್​ ಗಿಯರ್​​ ಸರ್ಕಾರ : ಮಾಜಿ ಸಿಎಂ ಬೊಮ್ಮಾಯಿ

Next Post

ಮಗಳ ವಯಸ್ಸಿನ ನಟಿಯ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ ಆಮೀರ್ ಖಾನ್​…!

Related Posts

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?
Top Story

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

by ಪ್ರತಿಧ್ವನಿ
July 5, 2026
0

ಬೆಳಗಾವಿ: ಆರ್‌ಎಸ್‌ಎಸ್‌ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಪರೋಕ್ಷವಾಗಿ...

Read moreDetails
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
SIR issue

SIR ತಂದಿಟ್ಟ ಗಂಡಾಂತರಕ್ಕೆ ಅಸುನೀಗಿದ ಗ್ರಾಮ ಲೆಕ್ಕಾಧಿಕಾರಿ : ಈ ಸಾವಿಗೆ ಹೊಣೆ ಯಾರು..?

July 4, 2026
Next Post
ಮಗಳ ವಯಸ್ಸಿನ ನಟಿಯ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ ಆಮೀರ್ ಖಾನ್​…!

ಮಗಳ ವಯಸ್ಸಿನ ನಟಿಯ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ ಆಮೀರ್ ಖಾನ್​…!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada