• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

If BJP makes a mistake : ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛ ಆಗುತ್ತೆ..!

Any Mind by Any Mind
June 2, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
If BJP makes a mistake : ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛ ಆಗುತ್ತೆ..!
Share on WhatsAppShare on FacebookShare on Telegram

ಮೈಸೂರು: ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವಂತೆ ಸಂಸದ ಪ್ರತಾಪ್‌ ಸಿಂಗ ಕಾಂಗ್ರೆಸ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ. ಕಾಂಗ್ರೆಸ್ ನವರು ಹೇಳಿದ್ದೇಲ್ಲ ಸತ್ಯ. ನೀವು ಸತ್ಯ ಸಂಧರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.

ADVERTISEMENT

ನಮ್ಮ ಪಕ್ಷದಲ್ಲೇ ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ. ಈ ಮೂಲಕ ನಮ್ಮ ಪಕ್ಷವನ್ನ ಸ್ವಚ್ಚ ಮಾಡಲು ಅನುವು ಮಾಡಿಕೊಡಿ. ನೀವು ಬಿಜೆಪಿ ಸರ್ಕಾರದ ಮೇಲೆ ಏನೇನು ಆರೋಪ ಮಾಡಿದ್ದೀರಾ ಆವೆಲ್ಲದರ ಬಗ್ಗೆಯೂ ತುರ್ತು ತನಿಖೆ ಮಾಡಿ. ನಿಮ್ಮ ಮೇಲೆ ಜನ ಅತೀವ ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸವನ್ನ ಉಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿ
ಗ್ಯಾರಂಟಿ ಯೋಜನೆ ಘೋಷಣೆ ಮಾಡುವಾಗ ನೀವು ಯಾವ ಕಂಡಿಷನ್ ಹಾಕಿರಲಿಲ್ಲ. ಈಗಲೂ ಯಾವ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಿ. ನನಗು ಫ್ರೀ, ನಿನಗೂ ಎಲ್ಲರಿಗೂ ಫ್ರೀ ಎಂದವರು ಸಿದ್ದರಾಮಯ್ಯ ಅವರೇ, ಈಗ ಸಿದ್ದರಾಮಯ್ಯ ಅವರ ಮೇಲೆ ಅವರೇ ಹೇಳಿದ ಮಾತಿನಿಂದ ಒತ್ತಡವಿದೆ. ಆ ಒತ್ತಡವನ್ನು ಅವರೇ ನಿಭಾಯಿಸಿಕೊಂಡು ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ ಆಗ್ರಹಿಸಿದ್ದಾರೆ.

Tags: amithshahBJPbjpmpbreaking news in kannadaBS YeddyurappabsbommaicmsiddaramiahCongress PartycongressvsbjpDCM DK ShivakumarDKShivakumarElectionKarnataka GovernmentlatestnewsMysuru DasaraPMModipratapsimhaRahul Gandhisiddaramaiahನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Mango Mela : ಲಾಲ್‌ಬಾಗ್‌ನಲ್ಲಿ ಇಂದಿನಿಂದ ಜೂನ್ 11 ರವರೆಗೆ ಮಾವು ಮೇಳ

Next Post

Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?

Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada