• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಗೆದ್ದರೆ ನಾನು ಗೆದ್ದಂತೆ : ಕೆ.ಎಸ್ ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
April 27, 2023
in ರಾಜಕೀಯ
0
ʻಅಣ್ಣಾಮಲೈ ಕರ್ನಾಟಕದ ಸಿಂಗಂ.. ಶಿವಮೊಗ್ಗ BJP ಅಭ್ಯರ್ಥಿಯನ್ನು ಗೆಲ್ಲಿಸಲು ಬಂದಿದ್ದಾರೆʼ: ಕೆ.ಎಸ್‌ .ಈಶ್ವರಪ್ಪ..!  
Share on WhatsAppShare on FacebookShare on Telegram

ಶಿವಮೊಗ್ಗ : ಶಿವಮೊಗ್ಗ ಕ್ಷೇತ್ರದಲ್ಲಿ ಚೆನ್ನಬಸಪ್ಪನನ್ನು ಗೆಲ್ಲಿಸಿದ್ರೆ ನೀವು ನನ್ನನ್ನೇ ಗೆಲ್ಲಿಸಿದಂತೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದ ಎನ್​ಇಎಸ್​ ಮೈದಾನದಲ್ಲಿ ನಡೆದ ತಮಿಳು ಭಾಂಧವರ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಚೆನ್ನಬಸಪ್ಪ 60 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲು ನೀವೆಲ್ಲ ಸಹಕರಿಸಬೇಕು ಎಂದಿದ್ದಾರೆ.

ADVERTISEMENT


ನಾನು ಶಿವಮೊಗ್ಗದಲ್ಲಿ ಏಳು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು ಇದರಲ್ಲಿ ಐದು ಬಾರಿ ಗೆದ್ದಿದ್ದೇನೆ. ನನ್ನ ಗೆಲುವಿಗೆ ಚೆನ್ನಬಸಪ್ಪನಂತಹ ಸಾವಿರಾರು ಕಾರ್ಯಕರ್ತರು ಶ್ರಮವಹಿಸಿದ್ದಾರೆ. ಈಗ ಪಕ್ಷ ಚೆನ್ನಬಸಪ್ಪರಿಗೆ ಅವಕಾಶ ಮಾಡಿಕೊಟ್ಟಿದೆ. ಅವರು ಗೆದ್ದರೆ ನಾನು ಗೆದ್ದಂತೆ ಎಂದಿದ್ದಾರೆ.


ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಗ್ಗೆಯೂ ಮಾತನಾಡಿದ ಅವರು, ಅಣ್ಣಾಮಲೈ ಅವರು ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ರು.ಈಗ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ಕಟ್ಟುವ ಕೆಲಸ ಮಾಡ್ತಿದ್ದಾರೆ ಎಂದು ಕೊಂಡಾಡಿದ್ರು .

Tags: AnnamalaiBJPKS EshwarappaShimogaTamil Congress
Previous Post

ʻಅಣ್ಣಾಮಲೈ ಕರ್ನಾಟಕದ ಸಿಂಗಂ.. ಶಿವಮೊಗ್ಗ BJP ಅಭ್ಯರ್ಥಿಯನ್ನು ಗೆಲ್ಲಿಸಲು ಬಂದಿದ್ದಾರೆʼ: ಕೆ.ಎಸ್‌ .ಈಶ್ವರಪ್ಪ..!  

Next Post

ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಬ್ಬರದ ಪ್ರಚಾರ..!

Related Posts

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ
Top Story

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

by ಪ್ರತಿಧ್ವನಿ
August 19, 2026
0

ಬೆಂಗಳೂರು: ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಮುಂದಾಗಿದೆ. ಈ ಸಂಬಂಧ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ...

Read moreDetails
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

August 19, 2026
Next Post
ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಬ್ಬರದ ಪ್ರಚಾರ..!

ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಬ್ಬರದ ಪ್ರಚಾರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada