• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ತಾಲಿಬಾನ್​ ಸರ್ಕಾರ ರಚನೆ : ಪ್ರತಾಪ್ ಸಿಂಹ

ಪ್ರತಿಧ್ವನಿ by ಪ್ರತಿಧ್ವನಿ
May 3, 2023
in ರಾಜಕೀಯ
0
ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ತಾಲಿಬಾನ್​ ಸರ್ಕಾರ ರಚನೆ : ಪ್ರತಾಪ್ ಸಿಂಹ
Share on WhatsAppShare on FacebookShare on Telegram

ಮೈಸೂರು : ಬಜರಂಗಳ ನಿಷೇಧ ಮಾಡುತ್ತೇವೆ ಎಂಬ ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ಮೈಸೂರಿನಲ್ಲಿ ಸಂಸದ ಪ್ರತಾಪ್​ ಸಿಂಹ ಕೂಡ ಮಾತನಾಡಿದ್ದು, ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಸಾಮಾ ಬಿನ್​ ಲಾಡೆನ್​ ಹಾಗೂ ಮುಲ್ಲಾ ಉಮಾರ್​ ನೇತೃತ್ವದ ಮತ್ತೊಂದು ತಾಲಿಬಾನ್​ ಸರ್ಕಾರ ರಚನೆಯಾಗುತ್ತೆ ಅಂತಾ ಕಿಡಿಕಾರಿದ್ದಾರೆ.

ADVERTISEMENT


ಶಿವ ಬೆಟ್ಟವನ್ನು ಏಸು ಬೆಟ್ಟ ಮಾಡಿದ ಡಿಕೆಶಿವಕುಮಾರ್​ ಹಾಗೂ ಹನುಮಂತನ ಜನ್ಮದಿನವನ್ನು ಪ್ರಶ್ನೆ ಮಾಡುವ ಸಿದ್ದರಾಮಯ್ಯನಂತವರಿಂದ ಇನ್ಯಾವ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯ ಎಂದು ಸಂಸದ ಪ್ರತಾಪ್​ ಸಿಂಹ ಪ್ರಶ್ನಿಸಿದ್ದಾರೆ.
ಇವರು ಅಧಿಕಾರಕ್ಕೆ ಬಂದರೆ ಪಿಎಫ್​​ಐ ಬ್ಯಾನ್​ ತೆಗೆದು ಬಜರಂಗದಳ ಬ್ಯಾನ್​ ಮಾಡುತ್ತಾರೆ. ಕರ್ನಾಟಕದಲ್ಲಿ ಬಜರಂಗದಳದವರು ಹಿಂದುತ್ವಕ್ಕಾಗಿ, ಗೋ ಮಾತೆಗಾಗಿ ಹೋರಾಡಿದ್ದಾರೆ. ಇಂತವರಿಗೆ ಕಾಂಗ್ರೆಸ್ ಹೊಸಕಿ ಹಾಕುವುದು ಕಷ್ಟವೇನಲ್ಲ ಎಂದು ವಾರ್ನಿಂಗ್​ ನೀಡಿದ್ದಾರೆ.

Tags: Bajrang DalBJPMysorePratap Singhಕಾಂಗ್ರೆಸ್​ಪ್ರತಾಪ್​ ಸಿಂಹಬಜರಂಗದಳಬಿಜೆಪಿಮೈಸೂರು
Previous Post

ʻಪ್ರಧಾನಿ ಮೋದಿ ಜನ ಸಂಕಷ್ಟದಲ್ಲಿದ್ದಾಗ ಬರಲಿಲ್ಲ.. ಇವಾಗ ಬಂದು ರೋಡ್ ಶೋ ನಡೆಸಿ ಜನರತ್ತ ಕೈ ಬೀಸುತ್ತಿದ್ದಾರೆʼ: ಹೆಚ್‌.ಡಿ.ಕುಮಾರಸ್ವಾಮಿ

Next Post

ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾಗೆ ಎಲೆಕ್ಷನ್‌ ಕಿರಿಕ್‌: ನಟ ಜಗ್ಗೇಶ್‌ ಮುಖಕ್ಕೆ ಬಿಳಿಪಟ್ಟೆ..!

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾಗೆ ಎಲೆಕ್ಷನ್‌ ಕಿರಿಕ್‌: ನಟ ಜಗ್ಗೇಶ್‌ ಮುಖಕ್ಕೆ ಬಿಳಿಪಟ್ಟೆ..!

ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾಗೆ ಎಲೆಕ್ಷನ್‌ ಕಿರಿಕ್‌: ನಟ ಜಗ್ಗೇಶ್‌ ಮುಖಕ್ಕೆ ಬಿಳಿಪಟ್ಟೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada