• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದ.ಕನ್ನಡದಲ್ಲಿ ಶಾಂತಿಭಂಗ ಆಗುತ್ತೆ – ಜಿಲ್ಲೆ ಹೊಡೆದು ರಾಜಕಾರಣ ಮಾಡ್ತೀರಾ : ಶೋಭಾ ಕರಂದ್ಲಾಜೆ 

Chetan by Chetan
May 31, 2025
in Top Story, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದ.ಕನ್ನಡದಲ್ಲಿ ಶಾಂತಿಭಂಗ ಆಗುತ್ತೆ – ಜಿಲ್ಲೆ ಹೊಡೆದು ರಾಜಕಾರಣ ಮಾಡ್ತೀರಾ : ಶೋಭಾ ಕರಂದ್ಲಾಜೆ 
Share on WhatsAppShare on FacebookShare on Telegram

ಮಂಗಳೂರು ಬಂಟ್ವಾಳದಲ್ಲಿ ಅಬ್ದುಲ್ ರಹೀಮಾನ್ (Abdul rahiman) ಕೊಲೆಯ ನಂತರ ಪರಿಸ್ಥಿತಿ ಬಿಗಡಾಯಿಸಿದ್ದು, ಈ ಕುರಿತು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha karandlaje) ಪ್ರತಿಕ್ರಿಯಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ನಾಯಕರ ನಡೆ ಹಾಗೂ ಪಕ್ಷದ ನಡೆ ತುಷ್ಟೀಕರಣದ ರಾಜಕಾರಣ ಅಷ್ಟೇ ಕಾಣ್ತಿದೆ.ವೋಟು ಹಾಕಿದವರಿಗೆ ಮಾತ್ರ ನಿಮ್ಮ ಗ್ಯಾರಂಟಿಯಾ? ರಾಜ್ಯದ ಜನಕ್ಕೆ ಗ್ಯಾರಂಟಿ ಇಲ್ವಾ? ನಿಮ್ಮ ಸರ್ಕಾರ ಬಂದಾಗಲೆಲ್ಲ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತೀರ ಎಂದು ವಾಗ್ದಾಳಿ ನಡೆಸಿದ್ದಾರೆ. 

ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರ ಮಾತಿನಂತೆ ಗ್ಯಾರಂಟಿ ಕೇವಲ ಕಾಂಗ್ರೆಸ್ಸಿಗೆ ಮಾತ್ರ ಎನ್ನುವಂತಿದೆ. ಈ ಹಿಂದೆ ಜಾತಿ ರಾಜಕಾರಣ ಮಾಡಿದ್ರಿ,ಇಂದು ಜಿಲ್ಲೆ ಒಡೆದು ರಾಜಕಾರಣ ಮಾಡಲು ಹೊರಟಿದ್ದೀರಾ?ನಾವು ಗ್ಯಾರಂಟಿಯನ್ನ ನಂಬಿದವರಲ್ಲ. ಆದರೆ ಕೇಂದ್ರ ಹಾಗೂ ರಾಜ್ಯದ ಯೋಜನೆಗಳು ಬಡವರಿಗೆ ತಲುಪಲಿ ಅಂತ ಹೋರಾಡ್ತಿದ್ದೇವೆ ಎಂದಿದ್ದಾರೆ. 

ಈ ಗ್ಯಾರಂಟಿಗಳ ಅನುಷ್ಟಾನ ಸಮಿತಿಗೆ ದುಡ್ಡು ಕೊಡೋಕೆ ನಿಮ್ಮ ಬಳಿ ಹಣವಿದೆ. ಆದರೆ ಜನರಿಗೆ ಮೂರು ತಿಂಗಳಿಂದ ಗ್ಯಾರಂಟಿ ಹಣ ಕೊಟ್ಟಿಲ್ಲ.ಸಿಎಂ ಸಾಹೇಬ್ರೇ ನಿಮ್ಮ ಈ ನಿರ್ಧಾರ ನೋಡಿದ್ರೆ, ಈ ಗ್ಯಾರೆಂಟಿಗಳು ನಿಮ್ಮ ಕಾರ್ಯಕರ್ತರಿಗೆ ಕಾಸು ಹೊಡೆಯೋಕಾ..? ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. 

Tags: ಅಬ್ದುಲ್ ರಹಿಮಾನ್ಕಾಂಗ್ರೆಸ್ ಗ್ಯಾರೆಂಟಿಕೋಮು ದ್ವೇಷಡಿಕೆ ಶಿವಕುಮಾರ್ದಕ್ಷಿಣ ಕನ್ನಡಶೋಭಾ ಕರಂದ್ಲಾಜೆಸಿಎಂ ಸಿದ್ದರಾಮಯ್ಯ
Previous Post

ದೇಶದಲ್ಲಿ 2 ಸಾವಿರದ ಗಡಿ ದಾಟಿದ ಕೊರೊನಾ ಕೇಸ್ ಗಳ ಸಂಖ್ಯೆ – ಕೇರಳದಲ್ಲೇ ಅತಿ ಹೆಚ್ಚು ಪ್ರಕರಣ ! 

Next Post

ಡಿಸಿಎಂ ಡಿಕೆ ಶಿವಕುಮಾರ್ ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ನೀಡಿದ್ದು ಯಾಕೆ?

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಡಿಸಿಎಂ ಡಿಕೆ ಶಿವಕುಮಾರ್ ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ನೀಡಿದ್ದು ಯಾಕೆ?

ಡಿಸಿಎಂ ಡಿಕೆ ಶಿವಕುಮಾರ್ ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ನೀಡಿದ್ದು ಯಾಕೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada