• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ರಸಗೊಬ್ಬರ ಬೆಲೆ ಇಳಿಕೆ ಮಾಡದಿದ್ದರೆ ಪ್ರತಿಭಟನೆ -ಕುರುಬೂರು ಶಾಂತಕುಮಾರ್ ಎಚ್ಚರಿಕೆ

by
April 9, 2021
in Uncategorized
0
ರಸಗೊಬ್ಬರ ಬೆಲೆ ಇಳಿಕೆ ಮಾಡದಿದ್ದರೆ ಪ್ರತಿಭಟನೆ -ಕುರುಬೂರು ಶಾಂತಕುಮಾರ್ ಎಚ್ಚರಿಕೆ
Share on WhatsAppShare on FacebookShare on Telegram

ರಸಗೊಬ್ಬರ ಬೆಲೆ ಏರಿಕೆ ಹಿನ್ನಲೆ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರ ರಸಗೊಬ್ಬರದ ಬೆಲೆ ಏರಿಕೆ ಮಾಡಿ ರೈತರ ಮೇಲೆ ಬರೆಯೆಳೆಯುವ ಪ್ರಯತ್ನ ನಡೆಸಿದೆ ಎಂದಿದ್ದಾರೆ.

ADVERTISEMENT

ಚುನಾವಣೆಯ ಸಂಧರ್ಭದಲ್ಲಿ ರಸಗೊಬ್ಬರಗಳ ಸಹಾಯಧನವನ್ನು ರೈತರ ಖಾತೆಗಳಿಗೆ ನೇರವಾಗಿ ಜಮಾವಣೆ ಮಾಡುತ್ತೇವೆ, ರೈತರು ಅಂಗಡಿಗಳಲ್ಲಿ ನೇರವಾಗಿ ರಸಗೊಬ್ಬರವನ್ನು ಖರೀದಿಸಬಹುದು ಎಂಬ ಭರವಸೆ ನೀಡಿತ್ತು. ಆದರೆ ಈಗ ರೈತರಿಗೆ ನೇರ ಸಹಾಯಧನವನ್ನು ಕೊಡದೆ, ಮಾತಿಗೆ ತಕ್ಕಂತೆ ನಡೆಯದೆ ಸರ್ಕಾರ ಏಕಾಏಕಿ ಖಾಸಗಿ ರಸಗೊಬ್ಬರ ಕಂಪನಿಗಳ ಮಾಲೀಕರ ಮರ್ಜಿಗೆ ಒಳಗಾಗಿರುವುದು ದುರಂತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

1200 ರೂ ಇದ್ದ ರಸಗೊಬ್ಬರದ ಬೆಲೆಯನ್ನು 1800 ರೂ ಗೆ ಏರಿಕೆ ಮಾಡಿ ರೈತರನ್ನು ಮತ್ತಷ್ಟು ಸಮಸ್ಯೆಗೀಡು ಮಾಡಿದೆ, ಇದು ಪ್ರಜಾಸತಾತ್ಮಕ ಹಾಗು ಜನಪರ ಕಾಳಜಿ ಹೊಂದಿದ ಸರ್ಕಾರ ಮಾಡುವ ಕೆಲಸವಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ಪ್ರತಿಧ್ವನಿಯೊಂದಿಗೆ ಮಾತನಾಡಿದ ಕುರುಬೂರು ಶಾಂತಕುಮಾರ್‌, ರೈತರಿಗೆ ರಸಗೊಬ್ಬರದ ಸಹಾಯಧನ ನೇರವಾಗಿ ಬ್ಯಾಂಕ್‌ ಖಾತೆಗೆ ಹಾಕುತ್ತೇನೆಂದು ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಸಹಾಯಧನ ಕೊಡುವುದಿರಲಿ, ರಸಗೊಬ್ಬರಕ್ಕೆ ದುಪ್ಪಟ್ಟು ಬೆಲೆ ಏರಿಕೆ ಮಾಡಿ ರೈತರನ್ನು ನಾಶ ಮಾಡಲು ಹೊರಟಿದ್ದಾರೆ. ರಸಗೊಬ್ಬರದ ಬೆಲೆ ಏರಿಕೆ ವಿರುದ್ಧ ರೈತರು ಪ್ರತಿಭಟನೆ ಮಾಡಬೇಕಾಗುತ್ತದೆ. ಮೋದಿ ಅಧಿಕಾರಕ್ಕೆ ಬಂದ ದಿನದಿಂದ ಇಂಧನ ಬೆಲೆ, ಅಗತ್ಯ ವಸ್ತುಗಳ ಬೆಲೆ, ರಸಗೊಬ್ಬರಗಳ ಬೆಲೆ ವಿಪರೀತ ಏರಿಕೆಯಾಗುತ್ತಿದೆ. ಬಿಜೆಪಿ ಸರ್ಕಾರದ ಮೇಲೆ ಜನರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ.ರಸಗೊಬ್ಬರಗಳ ಮೇಲೆ 45% ರಿಂದ 58% ಬೆಲೆ ಏರಿಕೆ: ಕಂಗಾಲಾದ ರೈತರು

ಭಾರತದಲ್ಲಿ ರೈತರು, ಕೂಲಿ ಕಾರ್ಮಿಕರು ಹೆಚ್ಚಿದ್ದಾರೆ. ಈ ರೀತಿ ಬೆಲೆ ಏರಿಕೆಯಿಂದ ಈ ವರ್ಗದ ಜನರು ಬದುಕು ಸಾಗಿಸುವುದು ಕಷ್ಟವಾಗಿದೆ. ದೊಡ್ಡ- ದೊಡ್ಡ ಉದ್ಯಮಿಗಳ ಪರವಾಗಿ ಕೇಂದ್ರ ಸರ್ಕಾರ ಇದೆ. ಬಡ ಜನರ ಪರವಾಗಿ ಅಲ್ಲ, ರೈತರ ಪರವಾಗಿ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲದಿರುವುದನ್ನು ಇದು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವಿದ್ಯುತ್‌ ಸಮಸ್ಯೆ ಎದುರಾಗಿದೆ. ಇದರಿಂದ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕೃಷಿ ಪಂಸೆಟ್‌ಗಳ ಬಳಕೆ ದೃಷ್ಟಿಯಿಂದ 8 ಗಂಟೆಗಳ ನಿರಂತರ ವಿದ್ಯುತ್‌ ಕೊಡುತ್ತೇವೆಂದು ಸರ್ಕಾರ ಹೇಳುತ್ತಿದೆ. ಆದರೆ ಹಳ್ಳಿಗಾಡಿನಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆಯಾಡುತಿದೆ. ಕೇವಲ 2-3 ಗಂಟೆಗಳ ಕಾಲ ಮಾತ್ರಾ ವಿದ್ಯುತ್‌ ಸೌಲಭ್ಯ ಸಿಗುತ್ತಿದೆ. ಇದರಿಂದ ಬೆಳೆಗಳು ಒಣಗಿ ರೈತರು ಸಂಕಷ್ಟ ಎದುರಿಸುತ್ತಿದ್ದಾರೆಂದು ಕಳವಳ ವ್ಯಕ್ತಪಡಿಸಿದ್ದಾರೆ.

Previous Post

ಕೋವಿಡ್‌ ಲಸಿಕೆಗಳ ಕೊರತೆ: ಮುಂಬೈನಲ್ಲಿ ಮುಚ್ಚಲ್ಪಟ್ಟ 70ಕ್ಕೂ ಹೆಚ್ಚು ಲಸಿಕಾ ಕೇಂದ್ರಗಳು

Next Post

ಸಿಎಂ ಯಡಿಯೂರಪ್ಪ-ಈಶ್ವರಪ್ಪ ಮುನಿಸು ಶಮನ ಮತ್ತು ಉತ್ತರವಿಲ್ಲದ ಪ್ರಶ್ನೆ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಸಿಎಂ ಯಡಿಯೂರಪ್ಪ-ಈಶ್ವರಪ್ಪ ಮುನಿಸು ಶಮನ ಮತ್ತು ಉತ್ತರವಿಲ್ಲದ ಪ್ರಶ್ನೆ

ಸಿಎಂ ಯಡಿಯೂರಪ್ಪ-ಈಶ್ವರಪ್ಪ ಮುನಿಸು ಶಮನ ಮತ್ತು ಉತ್ತರವಿಲ್ಲದ ಪ್ರಶ್ನೆ

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada