• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಅವಕಾಶ ಸಿಕ್ಕರೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಲಾಗುವುದು, ಹಠ ಹಿಡಿಯದೇ ಸಹಕರಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
August 5, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
DK Shivakumar: ಅವಕಾಶ ಸಿಕ್ಕರೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಲಾಗುವುದು, ಹಠ ಹಿಡಿಯದೇ ಸಹಕರಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ
Share on WhatsAppShare on FacebookShare on Telegram

“ಸಾರಿಗೆ ನೌಕರರಿಗೆ ಸಹಾಯ ಮಾಡುವ ಅವಕಾಶ ಸಿಕ್ಕರೆ ಖಂಡಿತವಾಗಿ ಮುಖ್ಯಮಂತ್ರಿಗಳು ಅದನ್ನು ಮಾಡುತ್ತಾರೆ. ಇಲ್ಲಿ ಹಠ ಮಾಡುವುದರಿಂದ ಪ್ರಯೋಜನವಿಲ್ಲ. ಸಾರ್ವಜನಿಕರ ಬದುಕು ಗಮನದಲ್ಲಿಟ್ಟುಕೊಂಡು ಸಹಕರಿಸಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಾರಿಗೆ ನೌಕರರಿಗೆ ಮನವಿ ಮಾಡಿದರು.

ADVERTISEMENT

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

“ಸರ್ಕಾರ ಹಠಕ್ಕೆ ಬಿದ್ದು, ಸಾರಿಗೆ ನೌಕಕರ ಮನವಿಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, “ಸಾರಿಗೆ ನೌಕರರ ಬೇಡಿಕೆ ತಪ್ಪು ಎಂದು ಸರ್ಕಾರ ಹೇಳುತ್ತಿಲ್ಲ. ಅವರು ಕೂಡ ಸರ್ಕಾರದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಅವರಿಗೆ ನೆರವಾಗಲು ಪ್ರಯತ್ನಿಸುತ್ತಿದ್ದಾರೆ. ನಾಗರೀಕರನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಾಧ್ಯವಾಗದನ್ನು ಮಾಡಿ ಎಂದು ಒತ್ತಡ ಹಾಕಬಾರದು, ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ. ಇಂದು ಕರ್ತವ್ಯಕ್ಕೆ ಹಾಜರಾಗಿರುವ ಚಾಲಕರು ಹಾಗೂ ಕಂಡಕ್ಟರ್ ಗಳಿಗೆ ಅಭಿನಂದಿಸುತ್ತೇನೆ. ಸಾರ್ವಜನಿಕರ ಬದುಕು ಮುಖ್ಯ” ಎಂದು ತಿಳಿಸಿದರು.

ಒಂದು ದಿನ ಮುಂದೂಡಿ ಎಂಬ ಕೋರ್ಟ್ ಆದೇಶಕ್ಕೂ ಬೆಲೆ ನೀಡದೆ ಕೆಲವರು ಮುಷ್ಕರ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅನಗತ್ಯವಾಗಿ ಕಾನೂನಿಗೂ ಗೌರವ ನೀಡದೇ ಹಠ ಮಾಡುವುದು ಬೇಡ. ನೀವು ಸಮಾಜ ಸೇವೆ ಮಾಡುತ್ತಿದ್ದು, ನಮಗೆ ಸಹಕಾರ ನೀಡಿ” ಎಂದು ಮನವಿ ಮಾಡಿದರು.

ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರಾ ಎಂದು ಕೇಳಿದಾಗ, “ಆಗಸ್ಟ್ 10ರಂದು ಆಗಮಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ನಾನು ಉದ್ಘಾಟನೆಯಾಗಲಿರುವ ಮೆಟ್ರೋ ಮಾರ್ಗವನ್ನು ಪೂರ್ವಭಾವಿಯಾಗಿ ಪರಿಶೀಲನೆ ಮಾಡಿದ್ದೇನೆ. ಅಧಿಕೃತ ಕಾರ್ಯಕ್ರಮ ಪಟ್ಟಿ ಇನ್ನು ಬಂದಿಲ್ಲ. ಆದರೆ ರೈಲ್ವೇ ಯೋಜನೆ ಉದ್ಘಾಟನೆ, ಅವರ ಪಕ್ಷದ ಕಾರ್ಯಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳಿವೆ” ಎಂದು ತಿಳಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇದೇ 10 ರಂದು ಉದ್ಘಾಟನೆ ಆಗಲಿರುವ ಮೆಟ್ರೋ ಹಳದಿ ಮಾರ್ಗ ಪರಿಶೀಲನೆ ಸಂದರ್ಭ ಮೆಟ್ರೋ ರೈಲಿನಲ್ಲಿ ಮಾಧ್ಯಮಗಳಿಗೆ ಮಂಗಳವಾರ ನೀಡಿದ ಪ್ರತಿಕ್ರಿಯೆ…

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar video
Previous Post

ಸಿದ್ದರಾಮಯ್ಯ ತ್ಯಾಗಕ್ಕೆ ಸಿದ್ಧವಾಗಬೇಕು ?

Next Post

MB Patil: ವಿಜಯಪುರ ಜಿಲ್ಲೆಯಲ್ಲಿ ನಾನಾ ಕಂಪನಿಗಳಿಂದ 17 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾಪ: ಎಂ ಬಿ ಪಾಟೀಲ.

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post

MB Patil: ವಿಜಯಪುರ ಜಿಲ್ಲೆಯಲ್ಲಿ ನಾನಾ ಕಂಪನಿಗಳಿಂದ 17 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾಪ: ಎಂ ಬಿ ಪಾಟೀಲ.

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada