• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಸಿದ್ದರಾಮಯ್ಯ ಹೇಳಿದ್ರೆ ನಾನು ಸಿಎಂ ಆಗ್ತೀನಿ’ ಸಂಚಲನ.. ಸಿಎಂ ಉತ್ತರ

ಕೃಷ್ಣ ಮಣಿ by ಕೃಷ್ಣ ಮಣಿ
September 3, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
‘ಸಿದ್ದರಾಮಯ್ಯ ಹೇಳಿದ್ರೆ ನಾನು ಸಿಎಂ ಆಗ್ತೀನಿ’ ಸಂಚಲನ.. ಸಿಎಂ ಉತ್ತರ
Share on WhatsAppShare on FacebookShare on Telegram

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ Siddaramaiah ಹೆಸರು ತಳುಕು ಹಾಕಿಕೊಂಡಿರುವ ಬೆನ್ನಲ್ಲೇ ಹಿರಿಯ ಸಚಿವ ಆರ್​.ವಿ ದೇಶಪಾಂಡೆ ಹೇಳಿರುವ ಮಾತು ಕಾಂಗ್ರೆಸ್​ ಒಳಗೆ ಸಂಚಲನ ಮೂಡಿಸಿದೆ. ಆರ್​.ವಿ ದೇಶಪಾಂಡೆ ಅವರು ಈ ರೀತಿ ಹೇಳಿಕೆ ಹಿಂದಿನ ಗುಟ್ಟೇನು ಅನ್ನೋ ಬಗ್ಗೆ ಕಾಂಗ್ರೆಸ್​ Congress ಒಳಗೆ ಚರ್ಚೆ ಶುರು ಆಗಿದೆ. ಈ ಬಗ್ಗೆ ಸಾಕಷ್ಟು ಸಚಿವರು ಮಾತನಾಡಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ, ದೇಶಪಾಂಡೆ ಅವರು ಹಿರಿಯರಿದ್ದಾರೆ. ಅದರು ಏನೋ ಹೇಳಿದ್ದಾರೆ. ನಾನು ಅವರ ಮಟ್ಟದಲ್ಲಿ ಮಾತನಾಡಲು ಆಗಲ್ಲ. ನಾನಿನ್ನು ಸಣ್ಣವನು ಎಂದಿದ್ದಾರೆ.

ADVERTISEMENT

ಧಾರವಾಡದಲ್ಲಿ ಸಚಿವ ಎನ್ ಎಸ್ ಭೋಸರಾಜು ಮಾತನಾಡಿ, ದೇಶಪಾಂಡೆ ಅವರು ಅತ್ಯಂತ ಹಿರಿಯರು. 8 ಬಾರಿ ಶಾಸಕರಾದವರು. ಸಿದ್ದರಾಮಯ್ಯ ಹೇಳಿದ್ರೆ ನಾನು ಸಿಎಂ ಆಗ್ತೀನಿ ಅಂತ ಅವರು ಹೇಳಿದ್ದಾರೆ ಅಷ್ಟೇ. ಮೈಸೂರಿಗೆ ಹೋದಾಗ ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ ಹಾಗೆ ಹೇಳಿದ್ದಾರೆ. ‘ನೋಡಪ್ಪಾ, ನಾನು ಸೀನಿಯರ್ ಇದೀನಿ, ಮಿನಿಸ್ಟರ್ ಆಗಿ ಬಹಳ ದಣಿದುಕೊಂಡಿದ್ದೀನಿ’ ಅಂತ ಹಾಗೆ ಹೇಳಿದ್ದಾರೆ. ಅದನ್ನು ನೀವು ಜಮೀರ್ ಆಹ್ಮದ್​ ಬಳಿ ಕೇಳಿದಾಗ ಅವರು ಸಹ ಯಾರೂ ಬೇಕಾದ್ರೂ ಸಿಎಂ ಆಗಬಹುದು. ಆದ್ರೆ ಸಿದ್ದರಾಮಯ್ಯ ಅಲ್ಲಿದ್ದಾರೆ ಎಂದಿದ್ದಾರೆ. ಯಾರೂ ಕೂಡ ಸಿದ್ದರಾಮಯ್ಯ ವಿರುದ್ಧ ಮಾತಾಡಿಲ್ಲ. ಇಲ್ಲಿ ಸಿಎಂ ಆಗುವ ಆಸೆಯ ಪ್ರಶ್ನೆ ಬರುವುದಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ, ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.

ಕಾಂಗ್ರೆಸ್​ ಪಕ್ಷದಿಂದ ರಾಜ್ಯದ ಜನರು ಆಯ್ಕೆ ಮಾಡಿರುವ 136 ಶಾಸಕರು ಸಿದ್ದರಾಮಯ್ಯ ಪರವಾಗಿದ್ದಾರೆ. ಮೊನ್ನೆ ನಡೆದ ಸಭೆಯಲ್ಲೂ ಎಲ್ಲರೂ ಒಂದೇ ಮಾತಿನಲ್ಲಿ ಹೇಳಿದ್ದು, ಸಿದ್ದರಾಮಯ್ಯ ಜೊತೆ ನಾವಿದ್ದೇವೆ. ನಮ್ಮ ಹೈಕಮಾಂಡ್ ಕೂಡ ಸಿದ್ದರಾಮಯ್ಯ ಜೊತೆಗಿದೆ. ಮುಂದೆ ಇನ್ನೊಬ್ಬರು ಸಿಎಂ ಆಗೋದು ಈಗ ಅಪ್ರಸ್ತುತ ಎಂದಿದ್ದಾರೆ ಸಚಿವ ಭೋಸರಾಜು.

ಈ ಬಗ್ಗೆ ಮೈಸೂರಿನಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸಿಎಂ ಮಾಡುವುದು ಯಾರು ಹೇಳಿ..? ಶಾಸಕರು ಹಾಗೂ ಹೈಕಮಾಂಡ್ ನಾಯಕರು. ಸಿಎಂ ಯಾರಾಗಬೇಕು ಎಂದು ತೀರ್ಮಾನ ಅವರು ಮಾಡುವಾಗ ನಾನು ಹೇಗೆ ಸಿಎಂ ಮಾಡಲಿ..? ಎಂದು ಪ್ರಶ್ನೆ ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ. ಈ ಮೂಲಕ ಸಿದ್ದರಾಮಯ್ಯ ಅನುಮತಿ ಕೊಟ್ರೆ ಸಿಎಂ ಆಗುತ್ತೇನೆ ಎಂಬ ದೇಶಪಾಂಡೆ ಹೇಳಿಕೆಯನ್ನು ನಯವಾಗಿಯೇ ತಳ್ಳಿ ಹಾಕಿದ್ದಾರೆ.

Tags: BJPCM Siddaramaiahcm siddaramaiah latest newscm siddaramaiah reacts on rv deshpande statementcm siddaramaiah wife in muda scamCongress Partydeshpande rvkarnataka cm siddaramaiahminister rv deshpandeR V DeshpandeRV Deshpanderv deshpande latest newsrv deshpande ministerrv deshpande newsrv deshpande news liverv deshpande speechrv deshpande today newssiddaramaiahsiddaramaiah muda scamsiddaramaiah newssiddaramaiah on rv deshpandeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗೋವು ಕಳ್ಳನೆಂದು ತಪ್ಪಾಗಿ ಭಾವಿಸಿ PUC ವಿದ್ಯಾರ್ಥಿ ಹತ್ಯೆ: 25 KM ಚೇಸ್​ ಮಾಡಿ ಗುಂಡಿಕ್ಕಿದ ಸ್ವಘೋಷಿತ ಗೋರಕ್ಷಕರು!

Next Post

ಆಂಧ್ರದಲ್ಲಿ ಭಾರೀ ಮಳೆ ! 110 ರೈಲುಗಳ ಸಂಚಾರ ಬಂದ್ !

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಆಂಧ್ರದಲ್ಲಿ ಭಾರೀ ಮಳೆ ! 110 ರೈಲುಗಳ ಸಂಚಾರ ಬಂದ್ !

ಆಂಧ್ರದಲ್ಲಿ ಭಾರೀ ಮಳೆ ! 110 ರೈಲುಗಳ ಸಂಚಾರ ಬಂದ್ !

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada