• Home
  • About Us
  • ಕರ್ನಾಟಕ
Wednesday, January 7, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ:ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 14, 2024
in Top Story, ಇತರೆ / Others, ಕರ್ನಾಟಕ, ಕ್ರೀಡೆ
0
Share on WhatsAppShare on FacebookShare on Telegram

ಬೆಂಗಳೂರು: ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ತೃತೀಯ ಮಿನಿ ಒಲಂಪಿಕ್ಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಕ್ರೀಡೆಗೆ ಜಾತಿ, ಧರ್ಮದ ಗಡಿ ಮತ್ತು ಮಿತಿಗಳಿಲ್ಲ. ಕ್ರೀಡಾಪಟು ಎಲ್ಲಾ ತಾರತಮ್ಯಗಳನ್ನು ಮೀರಿರುತ್ತಾನೆ ಎಂದರು. ಕ್ರೀಡೆಗಳಲ್ಲಿ, ಒಲಂಪಿಕ್ಸ್ ನಲ್ಲಿ ಭಾಗವಹಿಸುವುದೇ ಪ್ರಶಸ್ತಿ. ಹೀಗಾಗಿ ಒಲಂಪಿಕ್ ನಲ್ಲಿ ಪ್ರಶಸ್ತಿ ಪಡೆಯುವುದೇ ಮುಖ್ಯ ಅಲ್ಲ. ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮುಖ್ಯ.

ರಾಜ್ಯ, ರಾಷ್ಟ್ರ ಮತ್ತು‌ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪಂದ್ಯಾವಳಿಗಳು ಆಯೋಜನೆಗೊಳ್ಳುತ್ತವೆ. ಕ್ರೀಡಾಪಟು ಆಗುವವರಿಗೆ ಪರಿಶ್ರಮ ಮತ್ತು ಉತ್ತಮ ತರಬೇತಿ ಅಗತ್ಯ. ಸರ್ಕಾರ ಮತ್ತು ಕ್ರೀಡಾ ಸಂಸ್ಥೆಗಳು ಅವಕಾಶಗಳನ್ನು ಕಲ್ಪಿಸಬೇಕು. ಶಿಕ್ಷಣ ಮತ್ತು ಕ್ರೀಡೆ ಮಾನಸಿಕ ಮತ್ತು ದೈಹಿಕ ವಿಕಾಸಕ್ಕೆ ಅತ್ಯಂತ ಅಗತ್ಯ. ಶಿಸ್ತು ಇಲ್ಲದ ಕ್ರೀಡಾಪಟುವನ್ನು ಕಾಣಲು ಸಾಧ್ಯವಿಲ್ಲ. ಶಿಸ್ತು , ಪರಿಶ್ರಮ ಇಲ್ಲದವರು ಉತ್ತಮ ಕ್ರೀಡಾಪಟು ಆಗಲು ಸಾಧ್ಯವಿಲ್ಲ. ಕ್ರೀಡೆ ಜೊತೆಗೆ ಓದು, ಶಿಕ್ಷಣ ಕೂಡ ಅಷ್ಟೇ ಮುಖ್ಯ ಎಂದರು.

ಕ್ರೀಡೆಯಲ್ಲಿ ಸಾಧಿಸುವವರಿಗೆ ಹಲವು ಸವಲತ್ತು ಮತ್ತು ಬದುಕಿನ ಅವಕಾಶಗಳನ್ನು ಕಲ್ಪಿಸುತ್ತಿದೆ. ಒಲಂಪಿಕ್ ನಲ್ಲಿ ಚಿನ್ನ ಗೆಲ್ಲುವವರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂಪಾಯಿ ಕೊಡುತ್ತಿದ್ದೇವೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸುವವರಿಗೆ ಪೊಲೀಸ್ ಇಲಾಖೆಯಲ್ಲಿ ಶೇ3 ಮತ್ತು ಇತರೆ ಇಲಾಖೆಯಲ್ಲಿ ಶೇ 2 ರಷ್ಟು ಉದ್ಯೋಗ ಮೀಸಲಿಟ್ಟಿದ್ದೇವೆ ಎಂದರು.

ಗ್ರೇಸ್ ಅಂಕಗಳ ಬಗ್ಗೆ ಪರಿಶೀಲನೆ:

ಕ್ರೀಡೆಗೆ ಭಾಗವಹಿಸುವ ಮಕ್ಕಳ ಪ್ರೋತ್ಸಾಹಕ್ಕೆ ಕೃಪಾಂಕ ಕೊಡಬೇಕು ಎಂದು ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಅವರು ಇಟ್ಟಿರುವ ಬೇಡಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಒಲಂಪಿಕ್ ಸಂಸ್ಥೆಯ ಮಹಾಕಾರ್ಯದರ್ಶಿ ಅಂಜು ಬಾಬಿ ಜಾರ್ಜ್, ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.ಬೆಂಗಳೂರು ನ 14: ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

Tags: Check positively Decision:CM Siddaramaiah‌Congress Partyeliminate the discrimination.Minister Ramalingareddy.Ministry of Human Resource DevelopmentMLA Rizwan Arshad presided over the program which was introduced by Olympic Association President Govindaraju. Karnataka Olympic Organization General Secretary Anju Bobby Georgesportsmanship.
Previous Post

ಕಾಂಗ್ರೆಸ್‌ 50 ಕೋಟಿಗೆ ಆಫರ್‌ ಬಿಜೆಪಿ ವಿರುದ್ಧ ಗುಡುಗಿದ ಸಚಿವ ದಿನೇಶ್

Next Post

ಬಿಜೆಪಿ ನಮ್ಮ ಶಾಸಕರಿಗೆ ಆಫರ್ ಕೊಟ್ಟಿರೋದು ನಿಜ : ಡಿಸಿಎಂ ಡಿಕೆ ಶಿವಕುಮಾರ್ ! 

Related Posts

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ
Top Story

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

by ಪ್ರತಿಧ್ವನಿ
January 7, 2026
0

  ನಾ ದಿವಾಕರ   ಮನುಷ್ಯ ತನ್ನ ಸ್ವಾರ್ಥಕ್ಕಾಗಿ, ತನ್ನ ಉಳಿವಿಗಾಗಿ ಅಥವಾ ತನ್ನ ಸಂಪತ್ತಿನ ವೃದ್ಧಿಗಾಗಿ ಎಂತಹ ಹೀನ ಕೃತ್ಯವನ್ನು ಎಸಗಲೂ ಹಿಂಜರಿಯಲಾರ. ನೂರಾರು ಧರ್ಮಸಂಹಿತೆಗಳು,...

Read moreDetails
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

January 6, 2026
ಸಚಿವ ಜಮೀರ್ ವಿರುದ್ಧ ದೂರು

ಸಚಿವ ಜಮೀರ್ ವಿರುದ್ಧ ದೂರು

January 6, 2026
Next Post
ಬಿಜೆಪಿ ನಮ್ಮ ಶಾಸಕರಿಗೆ ಆಫರ್ ಕೊಟ್ಟಿರೋದು ನಿಜ : ಡಿಸಿಎಂ ಡಿಕೆ ಶಿವಕುಮಾರ್ ! 

ಬಿಜೆಪಿ ನಮ್ಮ ಶಾಸಕರಿಗೆ ಆಫರ್ ಕೊಟ್ಟಿರೋದು ನಿಜ : ಡಿಸಿಎಂ ಡಿಕೆ ಶಿವಕುಮಾರ್ ! 

Recent News

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ
Top Story

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

by ಪ್ರತಿಧ್ವನಿ
January 7, 2026
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
Top Story

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

by ಪ್ರತಿಧ್ವನಿ
January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..
Top Story

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

by ಪ್ರತಿಧ್ವನಿ
January 6, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

January 7, 2026
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada