• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ವಾಮೀಜಿ ಪ್ರಕಾರ ರಾಜ್ಯ ಜನಸಂಖ್ಯೆ 12 ಕೋಟಿ ದಾಟುತ್ತೆ – ರಾಜಕೀಯವಾಗಿ ಜಾತಿಗಣತಿ ಮುಖ್ಯ : ಸಂತೋಷ್ ಲಾಡ್ 

Chetan by Chetan
April 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸ್ವಾಮೀಜಿ ಪ್ರಕಾರ ರಾಜ್ಯ ಜನಸಂಖ್ಯೆ 12 ಕೋಟಿ ದಾಟುತ್ತೆ – ರಾಜಕೀಯವಾಗಿ ಜಾತಿಗಣತಿ ಮುಖ್ಯ : ಸಂತೋಷ್ ಲಾಡ್ 
Share on WhatsAppShare on FacebookShare on Telegram

ಜಾತಿಗಣತಿ ವರದಿ (Caste census) ಕುರಿತು ಮೇಲ್ವರ್ಗಗಳ‌ ವಿರೋಧ ವ್ಯಕ್ತವಾಗಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad) ಮಾತನಾಡಿದ್ದಾರೆ.

ADVERTISEMENT

ಪ್ರಪಂಚದಲ್ಲಿ ಯಾವುದೇ ದೇಶದಲ್ಲಿ ಪೊಲಿಟಿಕಲ್ ಜಸ್ಟಿಫೈ ಮಾಡಲು ಜಾತಿಗಣತಿ ಬೇಕು. ನನಗಿರುವ ಮಾಹಿತಿ ಪ್ರಕಾರ ಅಸೆಂಬ್ಲಿವಾರು ಜಾತಿಗಣತಿ ಕುರಿತು ಸಿಡಿ ಕೊಡುವ ಸಾಧ್ಯತೆ ಇದೆ ಎಂದಿದ್ದಾರೆ.ನಿಮ್ಮ‌ ನಿಮ್ಮ ಸಮುದಾಯ ಎಷ್ಟಿದೆ ಅಂತ ಚೆಕ್ ಮಾಡಿ ಜಸ್ಟಿಫೈ ಮಾಡಲು ಅವಕಾಶ ಇದೆ ಎಂದಿದ್ದಾರೆ. 

ರಾಜಕೀಯವಾಗಿ ಜಾತಿಗಣತಿಯೇ ಅತಿಮುಖ್ಯ.ಅಸೆಂಬ್ಲಿ ಚುನಾವಣೆ ನಡೆದ ಆರು ತಿಂಗಳಲ್ಲಿ ಲೋಕಸಭೆ ಚುನಾವಣೆಗೆ ನಲವತ್ತು ಲಕ್ಷ ಮತಗಳು ಹೆಚ್ಚಾಗುತ್ತೆ. ಹೀಗಾಗಿ ಜಾತಿಗಣತಿ ಬೇಕಾಗಿದೆ, ಸಮೀಕ್ಷೆ ಮಾಡಿರೋದು ಟೀಚರ್‌ಗಳು.ಟೀಚರ್‌ಗಳಿಗೆ ಇಂತಹದ್ದೆ ಮನೆಗೆ ಹೋಗಿ ಅಂತ ಹೇಳಕಾಗುತ್ತಾ..? ಎಂದಿದ್ದಾರೆ.

ಇನ್ನು ವರದಿಯನ್ನೇ ನೋಡದೆ ಸಾರಾಸಗಟಾಗಿ ಸರಿ ಇಲ್ಲ ಎನ್ನುವುದು ಎಷ್ಟು ಸರಿ.? ನಿಮ್ಮ ಮನೆಗೆ ಬಂದಿಲ್ಲ ಅಂದ್ರೆ 95% ಮನೆಗೆ ಹೋಗಿದ್ದಾರಲ್ಲ.ಸಿಡಿ ಬಂದ ಮೇಲೆ ನಮ್ಮ ನಮ್ಮ ಸಮಾಜ ಎಷ್ಟಿದೆ ಅಂತ ನೋಡಿಕೊಳ್ಳಿ. ಡಿಕೆಶಿಯವ್ರು ಸಭೆ ಕರೆದಿದ್ದಾರೆ ಅಂದ್ರೆ ಸಹಜವಾಗಿ ಆ ಸಮುದಾಯಗಳಿಗೆ ಆತಂಕ ಇರುತ್ತೆ, ಅದಕ್ಕೆ ಸಭೆ ಕರೆದಿರ್ತಾರೆ ಎಂದಿದ್ದಾರೆ.

ಈ ಸ್ವಾಮೀಜಿಗಳು, ಜಾತಿ ಸಂಘಟನೆಗಳ ಲೆಕ್ಕಾಚಾರ ಕೇಳದ್ರೆ ಕರ್ನಾಟಕದಲ್ಲಿ ಜನಸಂಖ್ಯೆ 12 ಕೋಟಿ ಆಗುತ್ತೆ.ಸರ್ಕಾರದಿಂದ ಅಧಿಕೃತವಾಗಿ ವರದಿ ಬಂದಿದೆ. ಆ ವರದಿ ನೋಡೋಣ, ಸಾರ್ವಜನಿಕ ಚರ್ಚೆಗೆ ಬರಲಿ.ವರದಿಯಲ್ಲಿ ಬದಲಾವಣೆ ತರಲು ಅವಕಾಶ ಇದ್ರೆ ತರೋಣ ಎಂದಿದ್ದಾರೆ. 

Tags: ಜಾತಿ ಗಣತಿಜಾತಿ ಗಣತಿ ವರದಿಸಚಿವ ಸಂತೋಷ್ ಲಾಡ್ಸ್ವಾಮೀಜಿಗಳ ಆಕ್ರೋಶ
Previous Post

ಕಾರ್ಮಿಕ ಸಂಘಟನೆ, ಮಾನವ ಸಂಪನ್ಮೂಲ, ಉದ್ಯೋಗಿ, ಉದ್ಯೋಗದಾತರೊಂದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ

Next Post

*ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯಲು ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಶಿವಗಂಗಾ ಕ್ಷೇತ್ರದ ಹೊನ್ನಮ್ಮದೇವಿ ದಶಮಾನೋತ್ಸವದಲ್ಲಿ ಭಾಗಿ*

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post

*ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯಲು ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಶಿವಗಂಗಾ ಕ್ಷೇತ್ರದ ಹೊನ್ನಮ್ಮದೇವಿ ದಶಮಾನೋತ್ಸವದಲ್ಲಿ ಭಾಗಿ*

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada