• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಡಾ.ಸಿ.ಎನ್‌. ಮಂಜುನಾಥ್‌ ಅವರ ಕ್ಷಮೆ ಕೇಳಲಿ

Any Mind by Any Mind
February 20, 2024
in ಕರ್ನಾಟಕ, ರಾಜಕೀಯ
0
ಚುಂಚಶ್ರೀಗಳ ಆಶಿರ್ವಾದ ಸಿಕ್ಕರೆ ಡಾ.ಸಿ.ಎನ್ ಮಂಜುನಾಥ್ ಮಂಡ್ಯದಿಂದ ಮೈತ್ರಿ ಅಭ್ಯರ್ಥಿ ಎಂದ ಮಾಜಿ ಸಚಿವ ಪುಟ್ಟರಾಜು
Share on WhatsAppShare on FacebookShare on Telegram

ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಡಾ.ಸಿ.ಎನ್‌. ಮಂಜುನಾಥ್‌(CN Manjunath) ಅವರ ಕ್ಷಮೆ ಕೇಳಬೇಕು ಎಂದು ಮಾಜಿ ಸಚಿವ(Former Minister) ಸಿ.ಎಸ್‌. ಪುಟ್ಟರಾಜು(CS Puttaraju) ತಿಳಿಸಿದ್ದಾರೆ.

ಡಾ.ಮಂಜುನಾಥ್ ವಿರುದ್ಧ ತನಿಖೆಗೆ ಸರ್ಕಾರ ಚಿಂತನೆ ಮಾಡಿದೆ ಎಂಬ ವಿಚಾರದ ಕುರಿತು ಮಂಡ್ಯದಲ್ಲಿ ಮಾತನಾಡಿದ ಸಿ.ಎಸ್.‌ ಪುಟ್ಟರಾಜು,
ಸರ್ಕಾರಕ್ಕೆ ಮಾನ ಮರ್ಯಾದೆ ಇದ್ರೆ ಮಂಜುನಾಥ್ ಅವ್ರ ಬಳಿ ಕ್ಷಮೆ ಕೇಳಬೇಕು. ಆರೋಗ್ಯ ಕ್ಷೇತ್ರದಲ್ಲಿ ಮಂಜುನಾಥ್ ಬಡವರ ಪರವಾಗಿ ಕೆಲಸ ಮಾಡಿದ್ದಾರೆ. ಪಾರದರ್ಶಕವಾಗಿ ಜಯದೇವ ಆಸ್ಪತ್ರೆಯನ್ನ ನಡೆಸಿ, ಧರ್ಮಸ್ಥಳದ(Darmastala) ಮಂಜುನಾಥನ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ತನಿಖೆಗೆ ಮುಂದಾದರೆ ಕಾಂಗ್ರೆಸ್ಸಿಗರಿಗೆ ದೇವರು ಒಳ್ಳೆಯದು ಮಾಡೋದಿಲ್ಲ ಎಂದು ಟೀಕಿಸಿದರು.

ಸರ್ಕಾರದ ಈ ನಿರ್ಧಾರದ ಹಿಂದೆ ನೂರಕ್ಕೆ ನೂರರಷ್ಟು ರಾಜಕೀಯ ದುರುದ್ದೇಶ ಇದೆ. ಮಂಜುನಾಥ್ ವಿರುದ್ಧ ತನಿಖೆಗೆ ಮುಂದಾದರೆ ಜನರು ಧಂಗೆ ಏಳುತ್ತಾರೆ. ಹೃದಯವನ್ನ ಸರಿಪಡಿಸಿಕೊಂಡಿರುವ ಕುಟುಂಬಸ್ಥರು ಬೀದಿಗಿಳಿದು ಹೋರಾಟ ಮಾಡುತ್ತಾರೆ. ಜಯದೇವ ಆಸ್ಪತ್ರೆ 10 ವರ್ಷ ಹಿಂದೆ ಹೇಗಿತ್ತು ಎಂಬುದನ್ನ ಕಾಂಗ್ರೆಸಿನವರು ತಿಳಿದುಕೊಳ್ಳಬೇಕು. ಕಾಂಗ್ರೆಸಿಗರಿಗೆ ಜಯದೇವ ಆಸ್ಪತ್ರೆಯ ಅಭಿವೃದ್ಧಿ ಕಾಣುತ್ತಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು ಮಂಜುನಾಥ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇವತ್ತು ಅವರಿಗೆ ಅದೆಲ್ಲಾ ಮರೆತೋಯ್ತಾ? ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯನವರು ಪುನರ್ ವಿಮರ್ಶೆ ಮಾಡಬೇಕು. ಜನರು ದಡ್ಡಯಲ್ಲ, ಇದ್ಯಾವುದೂ ನಡೆಯೋದಿಲ್ಲ. ಮಂಡ್ಯದಲ್ಲಿ ಮಂಜುನಾಥ್ ಅವ್ರು ಸ್ಪರ್ಧೆ ಮಾಡಿದ್ರೆ ಪಕ್ಷಾತೀತವಾಗಿ ಜನ ಗೆಲ್ಲಿಸ್ತಾರೆ ಎಂದರು.

#JayadevaHospital #DrCNManjunath #CSPuttaraju #Congress

ADVERTISEMENT
Previous Post

ಸಹಕಾರ ಸಂಘಗಳ ತಿದ್ದುಪಡಿ ಮಸೂದೆ ಅಂಗೀಕಾರ

Next Post

ಮಾರ್ಚ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ

Related Posts

ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?
ಇತರೆ / Others

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

by ಪ್ರತಿಧ್ವನಿ
December 18, 2025
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣ ಸಂಬಂಧ ಇಂದು ಮತ್ತೆ ಸಾಕ್ಷ್ಯ ವಿಚಾರಣೆ ಶುರುವಾಗಿದ್ದು, ಮುಚ್ಚಿದ ಕೊಢಡಿಯಲ್ಲಿ ವಿಚಾರಣೆ ನಡೆಯುತ್ತಿದೆ. ನಗರದ 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ...

Read moreDetails
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
Next Post
ಮಾರ್ಚ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ

ಮಾರ್ಚ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ

Please login to join discussion

Recent News

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada