• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಡಾ.ಸಿ.ಎನ್‌. ಮಂಜುನಾಥ್‌ ಅವರ ಕ್ಷಮೆ ಕೇಳಲಿ

Any Mind by Any Mind
February 20, 2024
in ಕರ್ನಾಟಕ, ರಾಜಕೀಯ
0
ಚುಂಚಶ್ರೀಗಳ ಆಶಿರ್ವಾದ ಸಿಕ್ಕರೆ ಡಾ.ಸಿ.ಎನ್ ಮಂಜುನಾಥ್ ಮಂಡ್ಯದಿಂದ ಮೈತ್ರಿ ಅಭ್ಯರ್ಥಿ ಎಂದ ಮಾಜಿ ಸಚಿವ ಪುಟ್ಟರಾಜು
Share on WhatsAppShare on FacebookShare on Telegram

ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಡಾ.ಸಿ.ಎನ್‌. ಮಂಜುನಾಥ್‌(CN Manjunath) ಅವರ ಕ್ಷಮೆ ಕೇಳಬೇಕು ಎಂದು ಮಾಜಿ ಸಚಿವ(Former Minister) ಸಿ.ಎಸ್‌. ಪುಟ್ಟರಾಜು(CS Puttaraju) ತಿಳಿಸಿದ್ದಾರೆ.

ಡಾ.ಮಂಜುನಾಥ್ ವಿರುದ್ಧ ತನಿಖೆಗೆ ಸರ್ಕಾರ ಚಿಂತನೆ ಮಾಡಿದೆ ಎಂಬ ವಿಚಾರದ ಕುರಿತು ಮಂಡ್ಯದಲ್ಲಿ ಮಾತನಾಡಿದ ಸಿ.ಎಸ್.‌ ಪುಟ್ಟರಾಜು,
ಸರ್ಕಾರಕ್ಕೆ ಮಾನ ಮರ್ಯಾದೆ ಇದ್ರೆ ಮಂಜುನಾಥ್ ಅವ್ರ ಬಳಿ ಕ್ಷಮೆ ಕೇಳಬೇಕು. ಆರೋಗ್ಯ ಕ್ಷೇತ್ರದಲ್ಲಿ ಮಂಜುನಾಥ್ ಬಡವರ ಪರವಾಗಿ ಕೆಲಸ ಮಾಡಿದ್ದಾರೆ. ಪಾರದರ್ಶಕವಾಗಿ ಜಯದೇವ ಆಸ್ಪತ್ರೆಯನ್ನ ನಡೆಸಿ, ಧರ್ಮಸ್ಥಳದ(Darmastala) ಮಂಜುನಾಥನ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ತನಿಖೆಗೆ ಮುಂದಾದರೆ ಕಾಂಗ್ರೆಸ್ಸಿಗರಿಗೆ ದೇವರು ಒಳ್ಳೆಯದು ಮಾಡೋದಿಲ್ಲ ಎಂದು ಟೀಕಿಸಿದರು.

ಸರ್ಕಾರದ ಈ ನಿರ್ಧಾರದ ಹಿಂದೆ ನೂರಕ್ಕೆ ನೂರರಷ್ಟು ರಾಜಕೀಯ ದುರುದ್ದೇಶ ಇದೆ. ಮಂಜುನಾಥ್ ವಿರುದ್ಧ ತನಿಖೆಗೆ ಮುಂದಾದರೆ ಜನರು ಧಂಗೆ ಏಳುತ್ತಾರೆ. ಹೃದಯವನ್ನ ಸರಿಪಡಿಸಿಕೊಂಡಿರುವ ಕುಟುಂಬಸ್ಥರು ಬೀದಿಗಿಳಿದು ಹೋರಾಟ ಮಾಡುತ್ತಾರೆ. ಜಯದೇವ ಆಸ್ಪತ್ರೆ 10 ವರ್ಷ ಹಿಂದೆ ಹೇಗಿತ್ತು ಎಂಬುದನ್ನ ಕಾಂಗ್ರೆಸಿನವರು ತಿಳಿದುಕೊಳ್ಳಬೇಕು. ಕಾಂಗ್ರೆಸಿಗರಿಗೆ ಜಯದೇವ ಆಸ್ಪತ್ರೆಯ ಅಭಿವೃದ್ಧಿ ಕಾಣುತ್ತಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು ಮಂಜುನಾಥ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇವತ್ತು ಅವರಿಗೆ ಅದೆಲ್ಲಾ ಮರೆತೋಯ್ತಾ? ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯನವರು ಪುನರ್ ವಿಮರ್ಶೆ ಮಾಡಬೇಕು. ಜನರು ದಡ್ಡಯಲ್ಲ, ಇದ್ಯಾವುದೂ ನಡೆಯೋದಿಲ್ಲ. ಮಂಡ್ಯದಲ್ಲಿ ಮಂಜುನಾಥ್ ಅವ್ರು ಸ್ಪರ್ಧೆ ಮಾಡಿದ್ರೆ ಪಕ್ಷಾತೀತವಾಗಿ ಜನ ಗೆಲ್ಲಿಸ್ತಾರೆ ಎಂದರು.

#JayadevaHospital #DrCNManjunath #CSPuttaraju #Congress

ADVERTISEMENT
Previous Post

ಸಹಕಾರ ಸಂಘಗಳ ತಿದ್ದುಪಡಿ ಮಸೂದೆ ಅಂಗೀಕಾರ

Next Post

ಮಾರ್ಚ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ

Related Posts

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
0

ದಕ್ಷಿಣ ಕನ್ನಡ: ಮಂಗಳೂರು(Mangalore)  ನಗರದಲ್ಲಿ ಬಾಂಗ್ಲಾದೇಶದ(Bangladesh) ಅಕ್ರಮ ವಲಸಿಗರ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ 70 ವರ್ಷದ ಹಿರಿಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವ...

Read moreDetails
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

January 17, 2026
Next Post
ಮಾರ್ಚ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ

ಮಾರ್ಚ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ

Please login to join discussion

Recent News

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada