• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಡವರ ಮೇಲೆ ಕಾಳಜಿಯಿದ್ದರೆ ಬಿಜೆಪಿಯವರೇ ಕೇಂದ್ರದ ಮೇಲೆ ಒತ್ತಡ ಹಾಕಲಿ : ಸಿಎಂ ಸಿದ್ದರಾಮಯ್ಯ

Any Mind by Any Mind
June 18, 2023
in ರಾಜಕೀಯ
0
ಉತ್ತರದಾಯಿತ್ವ ಇರುವ ಅಧಿಕಾರಿಗಳ, ಜನಪ್ರತಿನಿಧಿಗಳ ಅವಶ್ಯಕತೆ ಹೆಚ್ಚಿದೆ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು : ಬಿಜೆಪಿ ನಾಯಕರೆಲ್ಲ ಸೇರಿ ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಸಿಗುವಂತೆ ಮಾಡಬೇಕು ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಬಡವರ ಕಾರ್ಯಕ್ರಮಕ್ಕೆ ಅಡ್ಡಿ ಬರಬೇಡಿ, ಅಕ್ಕಿ ಕೊಡಿಸಿ ಎಂದು ಹೇಳಿದ್ದಾರೆ.

ADVERTISEMENT


ಭಾರತೀಯ ಆಹಾರ ನಿಗಮ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಒಪ್ಪಿಕೊಂಡಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ಬಡ ಜನತೆಯ ವಿಚಾರದಲ್ಲಿ ರಾಜಕೀಯ ಮಾಡಿದೆ. ಯಾಕೆ ಬಡವರ ಕಾರ್ಯಕ್ರಮಕ್ಕೆ ಈ ರೀತಿ ಅಡ್ಡಿ ಮಾಡುತ್ತಿದ್ದೀರಿ..? ಎಂದು ಪ್ರಶ್ನಿಸಿದ್ದಾರೆ. ‘


ರಾಜ್ಯದಲ್ಲಿ ಅಕ್ಕಿ ಇಲ್ಲ, ರಾಯಚೂರಿನಲ್ಲಿ ಸೋನಾ ಮಸೂರಿ ಅಕ್ಕಿ ಮಾತ್ರ ಇದೆ. ಹೀಗಾಗಿ ಬಿಜೆಪಿಗೆ ಬಡವರ ಮೇಲೆ ಕಾಳಜಿ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಲಿ ಅಂತಾ ಸವಾಲೆಸೆದಿದ್ದಾರೆ .

Tags: Anna BhagyaBJPCentral GovernmentFood Corporation of IndiaRicesiddaramaiah
Previous Post

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜನಸ್ತೋಮ :ವಿಶೇಷ ದರ್ಶನದ ಸಾಲಿನಲ್ಲೂ ನೂಕು ನುಗ್ಗಲು

Next Post

ಸತೀಶ್​ ಜಾರಕಿಹೊಳಿಯನ್ನು ಸಿಎಂ ಮಾಡುವುದೇ ನಮ್ಮ ಗುರಿ : ಸಚಿವ ಕೆ.ಎನ್​ ರಾಜಣ್ಣ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
Next Post
ಸತೀಶ್​ ಜಾರಕಿಹೊಳಿಯನ್ನು ಸಿಎಂ ಮಾಡುವುದೇ ನಮ್ಮ ಗುರಿ : ಸಚಿವ ಕೆ.ಎನ್​ ರಾಜಣ್ಣ

ಸತೀಶ್​ ಜಾರಕಿಹೊಳಿಯನ್ನು ಸಿಎಂ ಮಾಡುವುದೇ ನಮ್ಮ ಗುರಿ : ಸಚಿವ ಕೆ.ಎನ್​ ರಾಜಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada