• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಹತ್ತತ್ತು ವರ್ಷ ಪ್ರಧಾನಮಂತ್ರಿ ಆದಿ ಮೋದಿಯವರು ನುಡಿದಂತೆ ನಡೆದ ಒಂದೇ ಉದಾಹರಣೆ ಇದ್ದರೆ ತೋರಿಸಿ: ಸಿ.ಎಂ.ಸಿದ್ದರಾಮಯ್ಯ ಸವಾಲು

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ರಾಜಕೀಯ
0
ಹತ್ತತ್ತು ವರ್ಷ ಪ್ರಧಾನಮಂತ್ರಿ ಆದಿ ಮೋದಿಯವರು ನುಡಿದಂತೆ ನಡೆದ ಒಂದೇ ಉದಾಹರಣೆ ಇದ್ದರೆ ತೋರಿಸಿ: ಸಿ.ಎಂ.ಸಿದ್ದರಾಮಯ್ಯ ಸವಾಲು
Share on WhatsAppShare on FacebookShare on Telegram

ಮೋದಿ ಪ್ರಧಾನಿಯಾದ ಹತ್ತು ವರ್ಷದಲ್ಲಿ 124 ಲಕ್ಷ ಕೋಟಿ ದೇಶದ ಸಾಲ ಹೆಚ್ಚಿಸಿದ್ದಾರೆ. ಇದನ್ನು ದೇವೇಗೌಡರು ಏಕೆ ಪ್ರಶ್ನಿಸುತ್ತಿಲ್ಲ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ADVERTISEMENT

ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ಏಕೈಕ ಸಂಸದ ಡಿ.ಕೆ.ಸುರೇಶ್: ಇವರಿಗೆ ಆಶೀರ್ವದಿಸಿ ಪಾರ್ಲಿಮೆಂಟಿಗೆ ಕಳುಹಿಸಿ: ಸಿ.ಎಂ. ಸಿದ್ದರಾಮಯ್ಯ ಕರೆ

ಆನೇಕಲ್ (ಹೆಬ್ಬಗೋಡಿ) ಏ 21: ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ಏಕೈಕ ಸಂಸದ ಡಿ.ಕೆ.ಸುರೇಶ್. ಉಳಿದ ಯಾವ ಸಂಸದರೂ ನೆಪಕ್ಕೂ ಪ್ರಶ್ನಿಸಲಿಲ್ಲ. ಹೀಗಾಗಿ ಇವರಿಗೆ ಆಶೀರ್ವದಿಸಿ ಲೋಕಸಭೆಗೆ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹೆಬ್ಬಗೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರವಾಗಿ ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಡಿ.ಕೆ.ಸುರೇಶ್ ಅವರು ಜನಸಾಮಾನ್ಯರ ಜತೆ ಬೆರೆತು ಹಳ್ಳಿ ಹಳ್ಳಿಗೂ ಚಿರಪರಿಚಿತರು. ದೇವೇಗೌಡರ ಅಳಿಯ ಮಂಜುನಾಥ್ ರನ್ನು ಬಿಜೆಪಿಯಿಂದ ಇಲ್ಲಿ ಕಣಕ್ಕೆ ಇಳಿಸಿದ್ದಾರೆ. ಮಗನನ್ನು ಮಂಡ್ಯದಿಂದ, ಮೊಮ್ಮಗನನ್ನು ಹಾಸನದಿಂದ ನಿಲ್ಲಿಸಿದ್ದಾರೆ. ಕೋಲಾರ ದಲಿತ ಮೀಸಲು ಕ್ಷೇತ್ರ ಆಗದೇ ಇದ್ದಿದ್ದರೆ ಅಲ್ಲಿಂದಲೂ ಇವರ ಕುಟುಂಬದವರನ್ನೇ ಕಣಕ್ಕೆ ಇಳಿಸುತ್ತಿದ್ದರು ಎಂದು ವ್ಯಂಗ್ಯವಾಡಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಮೋದಿ ಹೇಳಿದರು. 10 ವರ್ಷಕ್ಕೆ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು.‌ ಈ ಮಾತು ನಂಬಿದ್ದ ವಿದ್ಯಾವಂತ ಯುವ ಸಮೂಹ ಕೆಲಸ ಕೇಳಿದರೆ “ಹೋಗಿ ಪಕೋಡ ಮಾರಾಟ ಮಾಡಿ” ಎಂದರು. ಇದನ್ನು ಹೇಳೋಕೆ ನೀವು ಹತ್ತತ್ತು ವರ್ಷ ಪ್ರಧಾನಿ ಆದ್ರಾ ಮೋದಿಯವರೇ ಎಂದು ಸಿ.ಎಂ ಪ್ರಶ್ನಿಸಿದರು.

ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು. 15 ಪೈಸೆ ಕೂಡ ಹಾಕಲಿಲ್ಲ.

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ್ರು. ಆದರೆ ರೈತರ ಖರ್ಚು ಮೂರು ಪಟ್ಟು ಹೆಚ್ಚಾಯಿತು.

ಕೈಗೆಟುಕುವ ಬೆಲೆಯಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊಡುತ್ತೇವೆ ಎಂದರು. ಆದರೆ ಇವೆಲ್ಲದರ ಬೆಲೆಯನ್ನು ಗಗನಕ್ಕೆ ಏರಿಸಿದರು. ಹೀಗೆ ಮೋದಿಯವರು ಸುಳ್ಳುಗಳಲ್ಲೇ ಹತ್ತು ವರ್ಷ ಕಳೆದರು ಎಂದು ಟೀಕಿಸಿದರು.

ಸುಳ್ಳು ಹೇಳುವುದರಲ್ಲಿ ಹಾಲಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ, ಮಾಜಿ ಪ್ರಧಾನಿ ದೇವೇಗೌಡರು ಪೈಪೋಟಿಗೆ ಬಿದ್ದಿದ್ದಾರೆ ಎಂದು ಟೀಕಿಸಿದರು.

ಮೋದಿಯವರು ರಾಜ್ಯದ ಜನತೆಯ ಕೈಗೆ ನೀಡಿರುವ ಖಾಲಿಚೊಂಬು ದೇವೇಗೌಡರ ಕಣ್ಣಿಗೆ ಅಕ್ಷಯಪಾತ್ರೆಯಂತೆ ಕಾಣಿಸುತ್ತಿದೆಯಂತೆ. ಮೋದಿ ಪ್ರಧಾನಿಯಾದ ಹತ್ತು ವರ್ಷದಲ್ಲಿ 124 ಲಕ್ಷ ಕೋಟಿ ದೇಶದ ಸಾಲ ಹೆಚ್ಚಿಸಿದ್ದಾರೆ. ಇದನ್ನು ದೇವೇಗೌಡರು ಏಕೆ ಪ್ರಶ್ನಿಸುತ್ತಿಲ್ಲ:

ದೇಶದ ಭವಿಷ್ಯ ರೂಪಿಸಲು, ಭಾರತೀಯರ ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವ ಈ ಚುನಾವಣೆ ಅತ್ಯಂತ ಮಹತ್ವದ್ದು. ಹೀಗಾಗಿ ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ , ಪಾರ್ಲಿಮೆಂಟಿಗೆ ಕಳುಹಿಸಿ ಎಂದು ಕರೆ ನೀಡಿದರು.

Tags: BJPCongress Partysiddaramaiahನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಮೇ 10ರಂದು ರಿಷಿ ‘ರಾಮನ ಅವತಾರ’ ದರ್ಶನ…

Next Post

ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

Please login to join discussion

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada