• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಮ್ಮ ಮೇಲೆ ದಾಳಿಗೆ ಬಂದರೆ ನುಗ್ಗಿ ಹೊಡಿತೇವಿ; ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
April 29, 2024
in ದೇಶ
0
ನಮ್ಮ ಮೇಲೆ ದಾಳಿಗೆ ಬಂದರೆ ನುಗ್ಗಿ ಹೊಡಿತೇವಿ; ಮೋದಿ
Share on WhatsAppShare on FacebookShare on Telegram

ಬಾಗಲಕೋಟೆ: ಜಿಲ್ಲೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಬಾಲಾಕೋಟ್‌ ಮೇಲಿನ ಏರ್‌ಸ್ಟ್ರೈಕ್‌ಗೆ (Balakote Airstrike) ನ ಕೆಲವು ವಿಷಯಗಳನ್ನು ಪ್ರಧಾನಿ ಮೋದಿ ಬಹಿರಂಗ ಪಡಿಸಿದ್ದಾರೆ.

ADVERTISEMENT

ಇದೇ ಮೊದಲ ಬಾರಿಗೆ ಪ್ರದಾನಿ ನರೇಂದ್ರ ಮೋದ ಅವರು ಆಗ ನಡೆದಿದ್ದ ಏರ್ ಸ್ಟ್ರೈಕ್ ನ ವಿಚಾರ ಹೇಳಿದ್ದಾರೆ. ಮೋದಿ (PM Narendra Modi) ಪಾಕಿಸ್ತಾನಕ್ಕೆ ಕರೆ ಮಾಡಿದ ವಿಚಾರವನ್ನು ಮೊದಲ ಬಾರಿಗೆ ದೇಶದ ಜನರ ಮುಂದೆ ತಿಳಿಸಿದ್ದಾರೆ. ಈ ಮೋದಿ ಎದೆ ಉಬ್ಬಸಿ, ಕಣ್ಣಲ್ಲಿ ಕಣ್ಣಿಟ್ಟು ನಿಲ್ಲುತ್ತಾನೆಯೇ ಹೊರತು ಹೇಡಿಗಳಂತೆ ಹಾಗೂ ವಿರೋಧಿಗಳಂತೆ ಹಿಂದಿನಿಂದ ಮಾಡುವುದಿಲ್ಲ. ನಾವು ಬಾಲಾಕೋಟ್ ಮೇಲೆ ಏರ್ ಸ್ಟ್ರೈಕ್ ಮಾಡಿದಾಗ ನಾನು ಪಾಕ್ ಗೆ (Pakistan) ಮೊದಲೇ ಸೂಚನೆ ನೀಡುತ್ತೇನೆ ಎಂದು ಹೇಳಿದ್ದೆ. ಆ ಸಮಯದಲ್ಲಿ ಪಾಕಿಸ್ತಾನದವರು ನನ್ನ ಪೋನ್ ಸ್ವೀಕರಿಸಲಿಲ್ಲ. ಕೊನೆಗೆ ರಾತ್ರಿ 12 ಗಂಟೆಗೆ ಅವರು ನನ್ನ ಫೋನ್ ರಿಸೀವ್ ಮಾಡಿದರು. ಆಗ ಏರ್ ಸ್ಟ್ರೈಕ್ ಬಗ್ಗೆ ತಿಳಿಸಿದೆ. ನಂತರ ಆ ವಿಷಯ ಇಡಿ ಜಗತ್ತಿಗೆ ಬಹಿರಂಗವಾಯಿತು ಎಂದು ಹೇಳಿದ್ದಾರೆ.

ಇನ್ನು ಮುಂದೆ ಯಾರಾದರೂ ನಮ್ಮ ಮೇಲೆ ದಾಳಿ ನಡೆಸಿದರೆ, ಈ ಹೊಸ ಭಾರತ ನಿಮ್ಮ ಮನೆಗೆ ನುಗ್ಗಿ ಹೊಡೆಯುತ್ತದೆ. ಯಾವುದಕ್ಕೂ ನಾವು ಹೆದರುವುದಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ್, ವಿಜಯಪುರದ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪರ ಮತಯಾಚಿಸಿದರು.

Tags: AirstrikeBagalkoteModiPakistan
Previous Post

ಅರಬ್​ ರಾಷ್ಟ್ರಕ್ಕೆ ರಫ್ತಾಗುತ್ತಿರುವ ಗೋ ರಕ್ಷಣೆ ಯಾರ ಹೊಣೆ..? ಸತ್ಯವೋ ಸುಳ್ಳೋ..? Facts Check

Next Post

ಪ್ರಧಾನಿ ವಜಾ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ; ಕೋರ್ಟ್ ಹೇಳಿದ್ದೇನು?

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಪ್ರಧಾನಿ ವಜಾ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ; ಕೋರ್ಟ್ ಹೇಳಿದ್ದೇನು?

ಪ್ರಧಾನಿ ವಜಾ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ; ಕೋರ್ಟ್ ಹೇಳಿದ್ದೇನು?

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada