• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊರಗಜ್ಜನ ದರ್ಶನ ಮಾಡದೇ ಇದ್ದಲ್ಲಿ ವಾಪಸ್ಸು ತೆರಳಲು ಮನಸ್ಸಾಗಲ್ಲ: ನಟಿ ಹರಿಪ್ರಿಯಾ

Any Mind by Any Mind
October 25, 2023
in Top Story
0
ಕೊರಗಜ್ಜನ ದರ್ಶನ ಮಾಡದೇ ಇದ್ದಲ್ಲಿ ವಾಪಸ್ಸು ತೆರಳಲು ಮನಸ್ಸಾಗಲ್ಲ: ನಟಿ ಹರಿಪ್ರಿಯಾ
Share on WhatsAppShare on FacebookShare on Telegram

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗುವುದು ಕಡಿಮೆ ಆದರೆ ಹಲವು ವರ್ಷಗಳ ಪ್ರೀತಿ ಹರಿಪ್ರಿಯಾಳನ್ನು ಭಗವಂತ ನನಗೆ ಕೊಟ್ಟಿದ್ದಾನೆ ಅದಕ್ಕೆ ನಾನು ಚಿರಋಣಿ ಎಂದು ನಟ ವಶಿಷ್ಟ ಸಿಂಹ ಹೇಳಿದರು. ನವದಂಪತಿಯಾದ ವಸಿಷ್ಟ ಸಿಂಹ ಹರಿಪ್ರಿಯಾ ಕಲ್ಲಾಪು ಬುರ್ಧುಗೋಳಿಯ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡುವ ಮೂಲಕ ಮದುವೆಯಾದ ಬಳಿಕದ ಮೊದಲ ದಸರಾ ಹಬ್ಬ ಅಚರಿಸಿದರು, ದಂಪತಿ ಸನ್ನಿಧಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ADVERTISEMENT

ಕೊರಗತನಿಯನ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಾಗ ಕೊರಗಜ್ಜನ ದರ್ಶನ ಮಾಡದೇ ಇದ್ದಲ್ಲಿ ವಾಪಸ್ಸು ತೆರಳುವಾಗ ಹೊರೆ ಹೊತ್ತಂಥ ಅನುಭವ ಆಗುತ್ತದೆ. ಮುಂದೆ ಲವೀ ಚಿತ್ರ ಬಿಡುಗಡೆಯಾಗಲಿದ್ದು, ಬಹುತೇಕ ಶೂಟಿಂಗ್ ಈ ಜಿಲ್ಲೆಯಲ್ಲೇ ನಡೆದಿದೆ. ಶೂಟಿಂಗ್ ನಡೆದ ಸಂದರ್ಭದಲ್ಲೇ ಈ ದೈವಸ್ಥಾನಕ್ಕೆ ಭೇಟಿ ನೀಡಲು ಬಯಸಿದ್ದೆ ಸಾಧ್ಯವಾಗಿರಲಿಲ್ಲ, ಈಗ ಸಾಧ್ಯವಾಯಿತು. ಎ೦ದರು.

ನಟಿ ಹರಿಪ್ರಿಯಾ ಮಾತನಾಡಿ, ‘ತನ್ನ ಮೊದಲ ನಟನೆ ಕಥಾವಳಿಯಿಂದಲೇ ಆರಂಭವಾಯಿತು. ‘ಬದಿ’ ಅನ್ನುವ ತುಳು ಚಿತ್ರದಲ್ಲಿ ಪ್ರಥಮವಾಗಿ ನಟಿಸಿದ್ದೆ. ಈ ಸಲದ ದಸರಾ ವಿಶೇಷವಾಗಿತ್ತು. ವಶಿಷ್ಠ ಅವರ ಹುಟ್ಟುಹಬ್ಬವನ್ನು ಇಲ್ಲೇ ಆಚರಿಸಿದ್ದೇವೆ. ನಾನೇ ಅವರಿಗೆ ಹುಟ್ಟುಹಬ್ಬದ ಉಡುಗೊರೆಯಾಗಿರುವೆ. ವಾರದುದ್ದಕ್ಕೂ ಕರಾವಳಿಯ ಎಲ್ಲಾ ದೇವಸ್ಥಾನಗಳ ಸಂದರ್ಶನ ನಡೆಸಿ ಕೃತಾರ್ಥರಾದೆವು’ ಎಂದರು.

ಈ ಸಂದರ್ಭದಲ್ಲಿ ಕಡ್ಡಿ ಕ್ರಿಕೆಟರ್ಸ್ ನ ಜಗದೀಶ್ ಕದ್ರಿ, ಕುಂಪಲ ಕಷ್ಟಜನ್ಮಾಷ್ಟಮಿ ಉತ್ಸವ ಸಮಿತಿಯ ಅಧ್ಯಕ್ಷ ಗಣೇಶ್ ಅಂಚನ್, ಸಾಯಿ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್ ಕುಂಪಲ, ಬುರ್ದುಗೋಳಿ ಸಮಿತಿಯ ಕಮಲಾಕ್ಷ ವಿ ಕುಲಾಲ್, ನವೀನ್ ಕಾಯಂಗಳ, ಪುರುಷೋತ್ತಮ ಮೇಲಾಂಟ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲಾಪ, ರವಿ, ಜ್ಞಾನೇಶ್ ಸಂಜಯ್, ಭವಿತ್, ತೊಕ್ಕೊಟ್ಟು ಸಾಯಿ ಪರಿವಾ ಟ್ರಸ್ಟ್ ನ ಕೌಶಿಕ್ ಸೇವಂತಿಗುಡ್ಡೆ, ಶವಿತ್ ಉಚ್ಚಿಲ್, ಪ್ರಜ್ವಲ್, ಭವಿಶ್ ಕುತ್ತಾರ್ ಇದ್ದರು.

Tags: haripriyakoragajjaUllalavashishta simha
Previous Post

ಮಧ್ಯಪ್ರದೇಶ ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್-ಎಸ್‌ಪಿ ನಡುವೆ ಬಿಕ್ಕಟ್ಟು: ಮೈತ್ರಿಕೂಟಕ್ಕೆ ಬೀಳಲಿದ್ಯಾ ಪೆಟ್ಟು?

Next Post

5 ರಾಜ್ಯಗಳಲ್ಲಿಯೂ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ : ಮಲ್ಲಿಕಾರ್ಜುನ ಖರ್ಗೆ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
Next Post
ಮಲ್ಲಿಕಾರ್ಜುನ ಖರ್ಗೆ

5 ರಾಜ್ಯಗಳಲ್ಲಿಯೂ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ : ಮಲ್ಲಿಕಾರ್ಜುನ ಖರ್ಗೆ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada