• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, June 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಾಕತ್​ ಇದ್ರೆ ನೀನೂ ರಾಜೀನಾಮೆ ಕೊಡು.. ನಾನೂ ಕೊಡ್ತೇನೆ..

ಕೃಷ್ಣ ಮಣಿ by ಕೃಷ್ಣ ಮಣಿ
April 6, 2025
in ಕರ್ನಾಟಕ, ರಾಜಕೀಯ
0
ತಾಕತ್​ ಇದ್ರೆ ನೀನೂ ರಾಜೀನಾಮೆ ಕೊಡು.. ನಾನೂ ಕೊಡ್ತೇನೆ..
Share on WhatsAppShare on FacebookShare on Telegram

ಹುಬ್ಬಳ್ಳಿ: BJP ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಉಚ್ಛಾಟಿತ ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಓಪನ್ ಚಾಲೆಂಜ್ ಮಾಡಿದ್ದಾರೆ. ನೀನು ರಾಜೀನಾಮೆ ಕೊಡು, ನಾನು ರಾಜೀನಾಮೆ ಕೊಡ್ತೀನಿ. ಇಬ್ಬರೂ ಉಪ ಚುನಾವಣೆಗೆ ಹೊಗೋಣ ಎಂದು ಹುಬ್ಬಳ್ಳಿಯಲ್ಲಿ ಯತ್ನಾಳ್ ಓಪನ್ ಚಾಲೆಂಜ್ ಮಾಡಿದ್ದಾರೆ.

ADVERTISEMENT

ನಾನು ಕೇವಲ ಭಗವಧ್ವಜದ ಮೇಲೆ ಗೆಲ್ತೀನಿ, ನನಗೆ ಸಾಬರ (ಮುಸ್ಲಿಂ) ವೋಟ್ ಬೇಡ. ವಿಜಯೇಂದ್ರಗೆ ತಾಕತ್ ಇದೆಯಾ..? ನಾನು ಚುನಾವಣೆಗೆ ರೆಡಿ ಎಂದಿದ್ದಾರೆ ಯತ್ನಾಳ್​. ಹಂದಿ ಬಗ್ಗೆ ಮಾತನಾಡಿಸಬೇಡ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಚಿವ ರೇಣುಕಾಚಾರ್ಯಗೆ ಹಂದಿ ಎಂದಿದ್ದಾರೆ ಯತ್ನಾಳ್. ಕುಟುಂಬ ಮುಕ್ತ ಆದ ಮೇಲೆ ನಾನು ಬಿಜೆಪಿಗೆ ಹೋಗ್ತೀನಿ ಅಂತಾನೂ ತಿಳಿಸಿದ್ದಾರೆ.

ಬಿಜೆಪಿ ಪಕ್ಷ ಯಡಿಯೂರಪ್ಪ ಕುಟುಂಬದಿಂದ ಮುಕ್ತಿ ಆದ ಮೇಲೆ ಮತ್ತೆ ಬಿಜೆಪಿಗೆ ಹೋಗ್ತಿನಿ. ಒಂದು ದಿನ ಹೋಗಲೇಬೇಕು. ನಾನು ಒಳ್ಳೆಯವನು, ದುಷ್ಟರಿಗೆ ನಾನು ದುಷ್ಟ. ನೀವ್ ಅದನ್ನೆ ಬರೀರಿ. ಪಂಚಮಸಾಲಿ ಟ್ರಸ್ಟ್ ಪ್ರಭಣ್ಣ ಲಫಂಗ.. ಬದ್ಮಾಷ್. ಮಠದ ಆಸ್ತಿಯನ್ನು ಹೊಡೆದಿದ್ದಾರೆ. ಕೂಡಲ ಸಂಗಮದ ಆಸ್ತಿಯನ್ನು ತನ್ನ ಕುಟುಂಬದ ಆಸ್ತಿ ಮಾಡಿಕೊಂಡಿದ್ದಾನೆ.

Yatnal: ಸಿದ್ದು, ಡಿಕೆಶಿಗೆ ಫೋನ್ ಮಾಡಿಯೇ ಹೋರಾಟಕ್ಕೆ ಹೋಗವ್ರೆ ಎಂದ ಯತ್ನಾಳ್..! #siddaramaiah #dkshivakumar

ವಿಜಯೇಂದ್ರ ಧಮ್ ಇದ್ರೆ ನನಗೆ ನೇರವಾಗಿ ಮಾತಾಡು, ಹಂದಿಗಳ ಕಡೆ ಮಾತನಾಡಿಸಬೇಡ. ಹಂದಿಗಳು ಹೊರಗೆ ಇರಬೇಕು, ಮನೆ ಒಳಗೆ ಕರಕೋಬಾರದು. ಸ್ವಾಮೀಗಾಗಿ SC ಸರ್ಟಿಫಿಕೇಟ್ ತಗೊಂಡಿದ್ದಾನೆ. ನಾಚಿಕೆ ಆಗಲ್ವಾ..? ಎಂದು ಪರೋಕ್ಷವಾಗಿ ರೇಣುಕಾಚಾರ್ಯ ವಿರುದ್ದ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.

ಆ ಕುಟುಂಬದವರು ಉತ್ತರ ಕರ್ನಾಟಕದ ಜೊತೆ ಯಾವ ರೀತಿ ನಡೆದುಕೊಂಡಿದ್ದಾರೆ..? ನೀರಾವರಿ ವಿಚಾರದಲ್ಲಿ ಬಹಳ ದೊಡ್ಡ ದ್ರೋಹ ಆಗಿದೆ. ಬಿಜೆಪಿಯಲ್ಲಿ ಎಷ್ಟು ಜನ ಮುಖ್ಯಮಂತ್ರಿ ಆಗಿದ್ದಾರೆ..? ಎಲ್ಲರೂ ಉತ್ತರ ಕರ್ನಾಟಕದವರ ಆಶೀರ್ವಾದದಿಂದ ಆಗಿದ್ದು. ಬೆಂಗಳೂರಲ್ಲಿ ಮತ್ತೊಂದು ಇಂಟರ್ನ್ಯಾಷನಲ್ ಏರ್ಪೋರ್ಟ್ ಮಾಡ್ತಾರಂತೆ. ಅದರ ಬದಲು ಧಾರವಾಡ ಬೆಳಗಾವಿ ಮತ್ತೆ ಒಂದು ಕಡೆ ನ್ಯಾಷನಲ್ ಏರ್ಪೋರ್ಟ್ ಮಾಡ್ಲಿ ಎಂದು ಆಗ್ರಹಿಸಿದ್ದಾರೆ.

Tags: basanagouda patil yatnal on by vijayendraBasangouda Patil Yatnalbasangouda yatnal teambasangouda yatnal vs vijayendraBY Vijayendraby vijayendra teamby vijayendra vs yatnalvijayendravijayendra vs yatnalYatnalyatnal latest newsyatnal newsyatnal on by vijayendrayatnal slams vijayendrayatnal slams yediyurappa vijayendrayatnal statement against vijayendrayatnal vijayendrayatnal vs by vijayendrayatnal vs vijayendra
Previous Post

ರಾಮನವಮಿಗೆ ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್…ಮುಂದಿನ ವರ್ಷದ ಮಾರ್ಚ್ 27ಕ್ಕೆ ಚಿತ್ರ ತೆರೆಗೆ ಎಂಟ್ರಿ*

Next Post

ಹಾಡಿನಲ್ಲಿ ‘ಫೈರ್ ಫ್ಲೈ’..ಹೇಳು ಹೇಳು ನೀನೇ ಜೀವ ಎಂದ ವಂಶಿ

Related Posts

ಮತ್ತೆ ದಾಖಲೆ ಬರೆದ ಮಾದಪ್ಪನ ಹುಂಡಿ: 27 ದಿನದಲ್ಲಿ 2.73 ಕೋಟಿ ಕಾಣಿಕೆ ಸಂಗ್ರಹ
Top Story

ಮತ್ತೆ ದಾಖಲೆ ಬರೆದ ಮಾದಪ್ಪನ ಹುಂಡಿ: 27 ದಿನದಲ್ಲಿ 2.73 ಕೋಟಿ ಕಾಣಿಕೆ ಸಂಗ್ರಹ

by ಪ್ರತಿಧ್ವನಿ
June 18, 2026
0

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ಭಕ್ತಿ ಮತ್ತೊಮ್ಮೆ ದಾಖಲೆ ಬರೆದಿದ್ದು, ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಕೇವಲ 27...

Read moreDetails
ವಿಧಾನ ಪರಿಷತ್​ ಚುನಾವಣೆ ಮತದಾನ ಆರಂಭ: ಕಾಂಗ್ರೆಸ್- ಜೆಡಿಎಸ್ ನಡುವೆ ತೀವ್ರ ಪೈಪೋಟಿ

ವಿಧಾನ ಪರಿಷತ್​ ಚುನಾವಣೆ ಮತದಾನ ಆರಂಭ: ಕಾಂಗ್ರೆಸ್- ಜೆಡಿಎಸ್ ನಡುವೆ ತೀವ್ರ ಪೈಪೋಟಿ

June 18, 2026
ರೈತರ ವಿರೋಧದ ನಡುವೆಯೂ ನಿಗದಿತ ಜಾಗದಲ್ಲೇ ನಿಮ್ಹಾನ್ಸ್ ಆಸ್ಪತ್ರೆ: ಸಚಿವ ಶರಣ ಪ್ರಕಾಶ್ ಪಾಟೀಲ್

ರೈತರ ವಿರೋಧದ ನಡುವೆಯೂ ನಿಗದಿತ ಜಾಗದಲ್ಲೇ ನಿಮ್ಹಾನ್ಸ್ ಆಸ್ಪತ್ರೆ: ಸಚಿವ ಶರಣ ಪ್ರಕಾಶ್ ಪಾಟೀಲ್

June 18, 2026
ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಸಾವು: ವೈದ್ಯಕೀಯ ನಿರ್ಲಕ್ಷ್ಯ ಆರೋಪಕ್ಕೆ ಆಡಳಿತದ ಸ್ಪಷ್ಟನೆ ಇಲ್ಲಿದೆ‌

ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಸಾವು: ವೈದ್ಯಕೀಯ ನಿರ್ಲಕ್ಷ್ಯ ಆರೋಪಕ್ಕೆ ಆಡಳಿತದ ಸ್ಪಷ್ಟನೆ ಇಲ್ಲಿದೆ‌

June 18, 2026
ಮಾರಿಕೊಂಡ ಮಾಧ್ಯಮಗಳು ಎಂದ ಪ್ರಕಾಶ್ ರಾಜ್ ಹೇಳಿಕೆಗೆ ಅಮೀನ್ ದಿನೇಶ್ ಮಟ್ಟು ಪ್ರತಿಕ್ರಿಯೆ ಹೀಗಿದೆ

ಮಾರಿಕೊಂಡ ಮಾಧ್ಯಮಗಳು ಎಂದ ಪ್ರಕಾಶ್ ರಾಜ್ ಹೇಳಿಕೆಗೆ ಅಮೀನ್ ದಿನೇಶ್ ಮಟ್ಟು ಪ್ರತಿಕ್ರಿಯೆ ಹೀಗಿದೆ

June 18, 2026
Next Post
ಹಾಡಿನಲ್ಲಿ ‘ಫೈರ್ ಫ್ಲೈ’..ಹೇಳು ಹೇಳು ನೀನೇ ಜೀವ ಎಂದ ವಂಶಿ

ಹಾಡಿನಲ್ಲಿ ‘ಫೈರ್ ಫ್ಲೈ’..ಹೇಳು ಹೇಳು ನೀನೇ ಜೀವ ಎಂದ ವಂಶಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada